ರಾಜ್ಯ

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌

ತಹಶೀಲ್ದಾರ್‌ ಕಚೇರಿಯಲ್ಲೇ ಸಾವಿಗೆ ಶರಣಾಗಿದ್ದ ಎಸ್‌ಡಿಎ ರುದ್ರಣ್ಣ ಬೆಳಗಾವಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಈಗ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಂಕಟ ತಂದೊಡ್ಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪಿಎ ಮತ್ತು ಬೆಳಗಾವಿಯ ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ.ರುದ್ರಣ್ಣ ಅವರ ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್‌ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ಧ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ […]

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌ Read More »

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ

ರಾತ್ರಿ ವಿಮಾನ ನಿಲ್ದಾಣದಲ್ಲೇ ಆಪ್ತ ಸಚಿವರ ಜೊತೆ ರಹಸ್ಯ ಸಮಾಲೋಚನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದ ತನಿಖೆ ಎದುರಿಸಲಿದ್ದಾರೆ. ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ಹೆಸರಿಸಲಾಗಿರುವ ಸಿದ್ದರಾಮಯ್ಯನವರಿಗೆ ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದು, ಅದರಂತೆ ಉಪಚುನಾವಣೆ ಪ್ರಚಾರದ ನಡುವೆಯೇ ಸಿದ್ದರಾಮಯ್ಯ

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ Read More »

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ

ಮುಸ್ಲಿಮರ ಓಲೈಕೆಗಾಗಿ ಹಿಂದು ಮಠ, ಮಂದಿರಗಳನ್ನು ಸರಕಾರ ವಕ್ಫ್‌ಗೆ ಸೇರಿಸುತ್ತಿದೆ ಎಂದು ಆರೋಪ ವಿಜಯಪುರ: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. 1954-55ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿ ಅದಕ್ಕೆ ಹೆಚ್ಚಿನ ಅಧಿಕಾರ ನೀಡಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರ‌ಂದ್ಲಾಜೆ ಹೇಳಿದ್ದಾರೆ.ವಕ್ಫ್ ಆಸ್ತಿ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಸೋಮಚಾರ ವಿಜಯಪುರದಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ Read More »

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ

ಆಟೋರಿಕ್ಷಾ ಸಿಗುವ ಎಂಬ ಆಸೆಯಿಂದ ಅಪಾಯಕಾರಿ ಆಟ ಆಡಿದ ಯುವಕ ಬೆಂಗಳೂರು : ಪಟಾಕಿ ಜೊತೆ ಹುಡುಗಾಟವಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ಶಬರೀಶ್​ (32) ಮೃತ ಯುವಕ. ಯುವಕರ ಹುಚ್ಚಾಟದ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 31ರಂದು ಐದಾರು ಮಂದಿ ಯುವಕರು ಶಬರೀಶ್​ಗೆ ಪಟಾಕಿ ತುಂಬಿಸಿದ ಡಬ್ಬಾದ ಮೇಲೆ ಕುಳೀತುಕೊಳ್ಳಲು ಸವಾಲು ಹಾಕುತ್ತಾರೆ. ಡಬ್ಬಾದಲ್ಲಿ ಪಟಾಕಿ ತುಂಬಿಸಿ ಬೆಂಕಿಹಚ್ಚಿ ಅದರ ಮೇಲೆ ಶಬರೀಶ್​ನನ್ನು

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ನ.30ರ ತನಕ ವಿಸ್ತರಣೆ

ಇನ್ನೂ ಒಂದೂವರೆ ಕೋಟಿ ವಾಹನಗಳಿಗೆ ನಂಬರ್‌ ಪ್ಲೇಟ್‌ ಅಳವಡಿಕೆಯಾಗಿಲ್ಲ ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸುವ ಗಡುವನ್ನು ಮತ್ತೊಮ್ಮೆ ವಿಸ್ತರಿಸಿ ವಾಹನ ಮಾಲಕರಿಗೆ ತುಸು ನೆಮ್ಮದಿ ನೀಡಿದೆ. ಈಗಾಗಲೇ ಮೂರಕ್ಕೂ ಅಧಿಕ ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಆದರೆ ಇನ್ನೂ ಸುಮಾರು 1.5 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಬಾಕಿ ಇರುವುದರಿಂದ ಅಂತಿಮ ಗಡುವನ್ನು ವಿಸ್ತರಣೆ ಮಾಡಲಾಗಿದೆ.ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ. ಎಸ್. ಎಚ್‌ಎಸ್‌ಆರ್‌ಪಿ ಗಡುವನ್ನು

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ನ.30ರ ತನಕ ವಿಸ್ತರಣೆ Read More »

ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ

40 ವರ್ಷದ ರಾಜಕಾರಣದಲ್ಲಿ ಮೊದಲ ಸಲ ಹಗರಣದ ಕೇಸಿನಲ್ಲಿ ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದುಕೊಂಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನ.6ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಆಗಲೇ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆ ಎದುರಿಸಲಿರುವುದು ಖಾತ್ರಿಯಾಗಿತ್ತು.ಸಿದ್ದರಾಮಯ್ಯನವರ 40

ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ Read More »

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ

ಸಾವಿನ ನಿಜವಾದ ಕಾರಣ ಇನ್ನೂ ನಿಗೂಢ ಬೆಂಗಳೂರು: ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆಯ ಕಾರಣ ನಿಗೂಢವಾಗಿರುವುದ ಹಿನ್ನೆಲೆಯಲ್ಲಿ ಪೊಲೀಸರು ಅವರ ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌, ಟ್ಯಾಬ್‌ ಇತ್ಯಾದಿಗಳನ್ನಜು ವಿಧಿವಿಜ್ಞಾನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ ಲ್ಯಾಬ್‌ಗೆ ರವಾನಿಸಿದ್ದಾರೆ.ಭಾನುವಾರ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ 72 ತಾಸಿಗೂ ಅಧಿಕ ಸಮಯ ಕಳೆದ ಬಳಿಕ ಮೃತದೇಹ ಸಿಕ್ಕಿದೆ. ಆದರೆ ಆತ್ಮಹತ್ಯೆಐ ಅಸಲಿ ಕಾರಣ ಇನ್ನೂ ನಿಗೂಢವಾಗಿ ಇರುವುದರ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್‌ ಫೋನ್‌

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ Read More »

ವಕ್ಫ್‌ ನೋಟಿಸ್‌ ಭೀತಿ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ವಕ್ಫ್‌ ದಾಖಲೆ ತಿದ್ದುಪಡಿ ಕುರಿತು ಸಿಬಿಐ, ಇ.ಡಿ. ತನಿಖೆಗೆ ಒತ್ತಾಯ ಬೆಂಗಳೂರು: ರಾಜ್ಯದ ವಿವಿಧೆಡೆ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ನಮೂದಿಸಿ ನೋಟಿಸ್‌ ನೀಡಿರುವುದನ್ನು ಪ್ರತಿಭಟಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ವಕ್ಫ್ ಆಸ್ತಿ ಕುರಿತಾದ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಿಸಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳ ಎದುರು

ವಕ್ಫ್‌ ನೋಟಿಸ್‌ ಭೀತಿ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಆತ್ಮಹತ್ಯೆ ಮಾಡಿಕೊಂಡ ನಟ, ನಿರ್ದೇಶಕ ಗುರುಪ್ರಸಾದ್ !

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ ನಲ್ಲಿರುವ ತಮ್ಮ ನಿವಾಸದಲ್ಲಿ ಮೂರು ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಆತ್ಮಹತ್ಯೆ ಮಾಡಿಕೊಂಡ ನಟ, ನಿರ್ದೇಶಕ ಗುರುಪ್ರಸಾದ್ ! Read More »

ಅಮೆಜಾನ್‌ ಕಂಪನಿಗೆ 30 ಕೋಟಿ ರೂ. ವಂಚಿಸಿದ ಇಬ್ಬರು ಮಂಗಳೂರಿನಲ್ಲಿ ಸೆರೆ

ದುಬಾರಿ ವಸ್ತುಗಳನ್ನು ಆರ್ಡರ್‌ ಮಾಡಿ ವಂಚಿಸುತ್ತಿದ್ದ ಕಿಲಾಡಿಗಳು ಮಂಗಳೂರು : ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಧೋಪುರ್ ಜಿಲ್ಲೆಯ ರಾಜಕುಮಾರ್ ಮೀನಾ (23) ಮತ್ತು ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತರು.ಆರೋಪಿಗಳು ಅಮೆಜಾನ್​ನಲ್ಲಿ ಬೆಲೆಬಾಳುವ ವಸ್ತುಗಳನ್ನು ಆರ್ಡರ್​​ ಮಾಡುತ್ತಿದ್ದರು. ವಸ್ತುಗಳ ಡೆಲಿವರಿ ಪಡೆಯಲು ಮಂಗಳೂರಿನಂಥ ಎರಡನೇ ಹಂತದ ನಗರಗಳ ಲೋಕೆಷನ್ ಆಯ್ಕೆ ಮಾಡುತ್ತಿದ್ದರು. ಬುಕ್ ಮಾಡಿದ ವಸ್ತುಗಳನ್ನು ಡೆಲಿವರಿ ಪಡೆಯಲು ಆರೋಪಿಗಳು

ಅಮೆಜಾನ್‌ ಕಂಪನಿಗೆ 30 ಕೋಟಿ ರೂ. ವಂಚಿಸಿದ ಇಬ್ಬರು ಮಂಗಳೂರಿನಲ್ಲಿ ಸೆರೆ Read More »

error: Content is protected !!
Scroll to Top