ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್
ಡಿಕೆಶಿ ವಿದೇಶದಲ್ಲಿರುವಾಗ ಆಪ್ತರೊಂದಿಗೆ ಗೂಢಾಲೋಚನೆ ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಗುಸುಗುಸು ಪ್ರಾರಂಭವಾಗಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಆಪ್ತ ಸಚಿವರ ಜೊತೆ ನಡೆಸಿದ ಡಿನ್ನರ್ ಮೀಟಿಂಗ್ನಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ಸಂಪುಟ ಪುನರ್ ರಚನೆಯ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ಪಡಸಾಲೆಯಲ್ಲಿ ಈ ಡಿನ್ನರ್ ಮೀಟಿಂಗ್ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಿದ್ದರಾಮಯ್ಯ ಆಪ್ತರ […]
ಕುತೂಹಲ ಕೆರಳಿಸಿದ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ Read More »










