ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ
ಬೆಂಗಳೂರು: ಕರ್ನಾಟಕದಲ್ಲಿ ಈಗ ಹಗರಣ ಮತ್ತು ಕಬಳಿಕೆಯದ್ದೇ ಸುದ್ದಿ. ನಿತ್ಯ ಬೆಳಗಾದರೆ ಒಂದಿಲ್ಲೊಂದು ಹಗರಣ ಅಥವಾ ಭೂ ಕಬಳಿಕೆ ಪ್ರಕರಣಗಳು ಬಯಲಾಗುತ್ತಿವೆ. ಈಗ ಮಾಜಿ ಸ್ಪೀಕರ್ ಚೊನಗರೆಸಸ ಹಿರಿಯ ನಾಯಕ ರಮೇಶ್ ಕುಮಾರ್ ಸರದಿ. ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೊಸಹುಡ್ಯದ ಸರ್ವೆ ನಂ.1, 2ರಲ್ಲಿ 122 ಎಕರೆ ಭೂಮಿಯನ್ನು ಏಳು […]
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ Read More »










