ರಾಜ್ಯ

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಈಗ ಹಗರಣ ಮತ್ತು ಕಬಳಿಕೆಯದ್ದೇ ಸುದ್ದಿ. ನಿತ್ಯ ಬೆಳಗಾದರೆ ಒಂದಿಲ್ಲೊಂದು ಹಗರಣ ಅಥವಾ ಭೂ ಕಬಳಿಕೆ ಪ್ರಕರಣಗಳು ಬಯಲಾಗುತ್ತಿವೆ. ಈಗ ಮಾಜಿ ಸ್ಪೀಕರ್‌ ಚೊನಗರೆಸಸ ಹಿರಿಯ ನಾಯಕ ರಮೇಶ್‌ ಕುಮಾರ್‌ ಸರದಿ. ರಮೇಶ್​ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೊಸಹುಡ್ಯದ ಸರ್ವೆ ನಂ.1, 2ರಲ್ಲಿ 122 ಎಕರೆ ಭೂಮಿಯನ್ನು ಏಳು […]

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ Read More »

ವಕ್ಫ್‌ ನೋಟಿಸ್‌ : ರೈತರಿಂದ ಅಹೋರಾತ್ರಿ ಧರಣಿ

ಸರಕಾರ ನಮಗೆ ದೀಪಾವಳಿಯ ಕರಾಳ ಉಡುಗೊರೆ ಕೊಟ್ಟಿದೆ ಎಂದು ಆಕ್ರೋಶ ವಿಜಯಪುರ: ಎಲ್ಲೆಡೆ ಜನರು ದೀಪಾವಳಿ ಸಂಭ್ರಮಕ್ಕೆ ಅಣಿಯಾಗುತ್ತಿದ್ದರೆ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಮಾತ್ರ ವಕ್ಫ್‌ ದೆಸೆಯಿಂದಾಗಿ ತಮ್ಮ ಕೃಷಿ ಜಮೀನು ಉಳಿಸಿಕೊಳ್ಳಲು ಹಬ್ಬ ಬಿಟ್ಟು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ರೈತರ ಪಾಲಿಗೆ ಈ ವರ್ಷದ ದೀಪಾವಳಿ ಕರಾಳವಾಗುವ ಲಕ್ಷಣ ಕಾಣಿಸಿದೆ. ತಮ್ಮ ಜಮೀನನ್ನು ವಕ್ಫ್ ಮಂಡಳಿ ವಶಪಡಿಸಿಕೊಂಡಿರುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ಪ್ರಾರಂಭಿಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ

ವಕ್ಫ್‌ ನೋಟಿಸ್‌ : ರೈತರಿಂದ ಅಹೋರಾತ್ರಿ ಧರಣಿ Read More »

ಮುಡಾ ಹಗರಣ : 35 ತಾಸು ಇ.ಡಿ. ಅಧಿಕಾರಿಗಳಿಂದ ಪರಿಶೋಧನೆ | ಬೆಂಗಳೂರು, ಮೈಸೂರಿನಲ್ಲಿ ದಾಳಿ; ಸಿದ್ದರಾಮಯ್ಯ ಆಪ್ತರ ವಿಚಾರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಯಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೊನ್ನೆಯಿಂದ ಪ್ರಾರಂಭಿಸಿದ ದಾಳಿ ಮತ್ತು ಶೋಧ ಕಾರ್ಯಾಚರಣೆ ಬರೋಬ್ಬರಿ 35 ತಾಸು ನಿರಂತರವಾಗಿ ನಡೆದಿದೆ. ಇ.ಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ದಾಳಿ ಮಾಡಿ ದಾಖಲೆಪತ್ರ ಮತ್ತಿತರ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗ ರಾಕೇಶ್ ಪಾಪಣ್ಣ ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ಕಳೆದೆರಡು ದಿನಗಳಿಂದ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ

ಮುಡಾ ಹಗರಣ : 35 ತಾಸು ಇ.ಡಿ. ಅಧಿಕಾರಿಗಳಿಂದ ಪರಿಶೋಧನೆ | ಬೆಂಗಳೂರು, ಮೈಸೂರಿನಲ್ಲಿ ದಾಳಿ; ಸಿದ್ದರಾಮಯ್ಯ ಆಪ್ತರ ವಿಚಾರಣೆ Read More »

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆ ಆರಂಭ

ಹೆಸರು ಸೇರ್ಪಡೆ, ಬದಲಾವಣೆ, ತಿದ್ದುಪಡಿಗೆ ಅವಕಾಶ ಬೆಂಗಳೂರು : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಅಭಿಯಾನ ಪ್ರಾರಂಭವಾಗಿದೆ. ಮತದಾರರ ಕರಡು ಪಟ್ಟಿ ಪರಿಷ್ಕರಣೆಗೆ ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಸಲು ಅ.29ರಿಂದ ನವೆಂಬರ್‌ 24ರ ವರೆಗೆ ಅವಕಾಶ ಇರಲಿದೆ. ಹೆಸರು ಸೇರ್ಪಡೆ, ಬದಲಾವಣೆ, ತಿದ್ದುಪಡಿಗಳಿಗೆ ನವೆಂಬರ್‌ 9-10 ಹಾಗೂ 23-24 (ಶನಿವಾರ-ರವಿವಾರ) ವಿಶೇಷ ದಿನಾಂಕ ಇರಲಿದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆ ಆರಂಭ Read More »

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು!

ಭಕ್ತರ ತೀವ್ರ ಆಕ್ರೋಶ, ಉದ್ವಿಗ್ನ ಪರಿಸ್ಥಿತಿ ವಿಜಯಪುರ: ಸಿಂದಗಿ ಪಟ್ಟಣದಲ್ಲಿರುವ 13ನೇ ಶತಮಾನದ ಮಠದ ಆಸ್ತಿ ಕೂಡ ಈಗ ವಕ್ಫ್‌ ಬೋರ್ಡ್‌ ಆಸ್ತಿ ಎಂದು ನೋಂದಣಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರೈತರ ನೂರಾರು ಎಕರೆ ಕೃಷಿಭೂಮಿ ವಕ್ಫ್‌ ಆಸ್ತಿ ಎಂದು ಪಹಣಿಯಾದ ಬೆನ್ನಿಗೆ ಮಠದ ಆಸ್ತಿಯೂ ವಕ್ಫ್‌ ಪಾಲಾಗಿರುವುದು ಬೆಳಕಿಗೆ ಬಂದಿದೆ. ಸರ್ವೆ ನಂಬರ್‌ 1020ರ ಆಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ. ಸಿದ್ದಲಿಂಗ ಸ್ವಾಮಿಜಿ ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂಬರ್‌ 11 ಖಾಲಿ

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು! Read More »

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ

ದಾವಣಗೆರೆ: ಜಿಲ್ಲೆಯ ನ್ಯಾಮತಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಕಳ್ಳರು ಬರೋಬ್ಬರಿ 17 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಕುರಿತು ಬ್ಯಾಂಕ್‌ ಮ್ಯಾನೇಜರ್‌ ಸುನಿಲ್‌ ಕುಮಾರ್‌ ಯಾದವ್‌ ಪೊಲೀಸರಿಗೆ ದೂರು ನೀಡಿದ್ದಾರೆ. 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ಮಾಹಿತಿ ನೀಡಿದ್ದಾರೆ.ನ್ಯಾಮತಿ ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಶಾಖೆಯ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು

ಬ್ಯಾಂಕ್‌ನಿಂದ 13 ಕೋಟಿ ರೂ. ಮೌಲ್ಯದ 17 ಕೆಜಿ ಚಿನ್ನಾಭರಣ ಕಳ್ಳತನ | ಕಿಟಿಕಿ ಸರಳು ಮುರಿದು ಒಳನುಗ್ಗಿದ್ದ ಕಳ್ಳರು; ಬ್ಯಾಂಕ್‌ ಒಳಗೆಲ್ಲ ಮೆಣಸಿನ ಪುಡಿ Read More »

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು

ನೂರಾರು ಎಕರೆ ಭೂಮಿ ಸದ್ದಿಲ್ಲದೆ ವಕ್ಫ್‌ಗೆ ವರ್ಗಾವಣೆಯಾದದ್ದು ಹೇಗೆ ಎಂಬ ಪ್ರಶ್ನೆ ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ವಿಸ್ತರಿಸಿದೆ. ಧಾರವಾಡ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೂರಾರು ರೈತರ ಕೃಷಿಭೂಮಿ ಅವರಿಗರಿವಿಲ್ಲದೆ ವಕ್ಫ್‌ ಬೋರ್ಡ್‌ಗೆ ವರ್ಗಾವಣೆಯಾಗಿದೆ. ಕಂದಾಯ ಇಲಾಖೆಯಿಂದ ನೋಟಿಸ್‌ ಬಂದ ಬಳಿಕ ಎಚ್ಚೆತ್ತಿರುವ ಇಲ್ಲಿನ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಧಾರವಾಡದಲ್ಲಿ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು Read More »

ಈಗ ಗೋಲ್‌ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು

ರುಚಿ ಹೆಚ್ಚಿಸಲು ಯೂರಿಯಾ, ಹಾರ್ಪಿಕ್‌ ಬಳಸುವ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ಬೆಂಗಳೂರು: ಗೋಬಿ ಮಂಚೂರಿ, ಕೇಕ್‌, ಬಾಂಬೆ ಮಿಠಾಯಿ ಇತ್ಯಾದಿ ತಿನಿಸುಗಳಲ್ಲಿರುವ ರಾಸಾಯನಿಕ ಅಂಶವನ್ನು ಪತ್ತೆಹಚ್ಚಿರುವ ಆರೋಗ್ಯ ಇಲಾಖೆಯ ಕಣ್ಣು ಈಗ ಜನಪ್ರಿಯ ಸ್ಟ್ರೀಟ್‌ ಫುಡ್‌ ಪಾನಿಪುರಿ ಮೇಲೆ ಬಿದ್ದಿದೆ. ಗೋಲ್‌ಗಪ್ಪಾ ಎಂದೂ ಕರೆಯಲಾಗುವ ಪಾನಿಪುರಿಯಲ್ಲಿ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದಾರೆ.ಕೆಲವು ರಾಜ್ಯಗಳಲ್ಲಿ ಗೋಲ್‌ಗಪ್ಪಾದ ರುಚಿ ಹೆಚ್ಚಿಸಲು ಅಪಾಯಕಾರಿ

ಈಗ ಗೋಲ್‌ಗಪ್ಪಾ ಮೇಲೆ ಆರೋಗ್ಯ ಇಲಾಖೆ ಕಣ್ಣು Read More »

ವಕ್ಫ್‌ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ

ಕಾಂಗ್ರೆಸ್‌ನಿಂದಾಗಿ ವಕ್ಫ್‌ಗೆ ವಿಶೇಷ ಅಧಿಕಾರ ಎಂದು ಆರೋಪ ಬೆಂಗಳೂರು: ರೈತರ ಕೃಷಿ ಜಮೀನು ಕಿತ್ತುಕೊಳ್ಳುತ್ತಿರುವ ವಕ್ಫ್‌ ಮಂಡಳಿಯನ್ನು ನಿಷೇಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ವಕ್ಫ್ ಮಂಡಳಿ ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರೈತರಿಗೆ ನೋಟಿಸ್ ನೀಡಿದೆ. ಈ ಮಂಡಳಿಯನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಕಳೆದ 70 ವರ್ಷಗಳಿಂದ ವಕ್ಫ್ ಬೋರ್ಡ್‌ಗೆ ಅಧಿಕಾರ ನೀಡುವ ಮೂಲಕ ಸಮಸ್ಯೆ ಮತ್ತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ವಕ್ಫ್ ಬೋರ್ಡ್

ವಕ್ಫ್‌ ಮಂಡಳಿ ನಿಷೇಧ : ಬಿಜೆಪಿ ಒತ್ತಾಯ Read More »

ಅನಿಷ್ಟಗಳಿಗೆಲ್ಲ ಜಾತಿ ವ್ಯವಸ್ಥೆ ಕಾರಣ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

ಬಿ.ಕೆ.ಹರಿಪ್ರಸಾದ್‌ರ ಪುಡಿ ರಾಜಕಾರಣಿ ಟೀಕೆಗೆ ಶ್ರೀಗಳ ತಿರುಗೇಟು ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಕಡೆ ಎಲ್ಲ ವಲಯದಲ್ಲೂ ಜಾತಿ ವ್ಯವಸ್ಥೆಯನ್ನು ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಾತ್ಯಾತೀತ ಎಂದು ಹೇಳಿಕೊಳ್ಳುವಾಗ ಇಲ್ಲಿ ಜಾತಿ, ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪ್ರಶ್ನಿಸಿ ಶ್ರೀಗಳು ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಬಿ.ಕೆ ಹರಿಪ್ರಸಾದ್ ತನ್ನ ವಿರುದ್ಧ ಮಾಡಿದ

ಅನಿಷ್ಟಗಳಿಗೆಲ್ಲ ಜಾತಿ ವ್ಯವಸ್ಥೆ ಕಾರಣ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ Read More »

error: Content is protected !!
Scroll to Top