ಸಚಿವ ಜಮೀರ್ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ
ಮನೋರಂಜನಾ ಕಾರ್ಯಕ್ರಮದಲ್ಲಿ ದೈವಾರಾಧನೆಯ ಅಣಕು ಬೆಂಗಳೂರು: ಕಾಂತಾರ ಸಿನೆಮಾ ಬಂದ ಬಳಿಕ ತುಳುನಾಡಿನ ಪವಿತ್ರ ದೈವಾರಾಧನೆಯನ್ನು ನಕಲು ಮಾಡಿ ಅದೇ ರೀತಿಯ ವೇಷಭೂಷಣ ಧರಿಸಿ ನೃತ್ಯ ಮಾಡುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಈ ಬಗ್ಗೆ ತುಳುನಾಡಿನವರು ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ ಪ್ರಯೋಜನವಾಗುತ್ತಿಲ್ಲ. ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದ್ದು, ಇದರ ವೀಡಿಯೊ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಂಜುರ್ಲಿ ದೈವದಂತೆ ವೇಷ ಧರಿಸಿದ ಇಬ್ಬರು […]
ಸಚಿವ ಜಮೀರ್ ಕೈ ಹಿಡಿದು ಕರೆತಂದ ಪಂಜುರ್ಲಿ ದೈವ ವೇಷಧಾರಿಗಳು : ತುಳುನಾಡಿನವರ ಆಕ್ರೋಶ Read More »










