ರಾಜ್ಯ

ಉಡುಪಿ ಕೃಷ್ಣ ಮಠದಲ್ಲಿ ಅಯ್ಯಪ್ಪ ವ್ರತಧಾರಿಗಳ ಪುಂಡಾಟಿಕೆ : ಎಂಟು ಮಂದಿ ಬಂಧನ

ಮಠದ ಸಿಬ್ಬಂದಿ, ದಿವಾನ, ಕಾನ್‌ಸ್ಟೆಬಲ್‌ ಮೇಲೆ ಹಲ್ಲೆಗೆ ಯತ್ನ ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆ ಬಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಂಟು ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಬಂಧಿಸಲಾಗಿದೆ. ಡಿ.29ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದರಬಾದಿನ ಶಿವಕುಮಾರ, ವಿಶಾಲ್, ರಾಜು, ನವೀನ್ ರಾಜ್, ರವಿಕಿರಣ್, ಭಾನು, ಉಮೆಂದರ್, ರವಿಕಾಂತ್ ಬಂಧಿತರು. ಶ್ರೀಕೃಷ್ಣ ಮಠದ ಒಳಗೆ ಹಾಗೂ ಹೊರಗೆ […]

ಉಡುಪಿ ಕೃಷ್ಣ ಮಠದಲ್ಲಿ ಅಯ್ಯಪ್ಪ ವ್ರತಧಾರಿಗಳ ಪುಂಡಾಟಿಕೆ : ಎಂಟು ಮಂದಿ ಬಂಧನ Read More »

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ

ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಹೆಣ್ಣು-ಗಂಡು ಇಬ್ಬರೂ ಸಮಾನರು ಎನ್ನುವ ಈ ಕಾಲದಲ್ಲಿ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಗಂಡ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಮಹಿಳೆ ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು, ಕೋಪಗೊಂಡ ಪತಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಆಕೆ ಹೆರುವ ಮೊದಲೆ ಮುಂದೆ ಯು ಹೆಣ್ಣು ಮಗುವಿಗೆ

ಮೂರನೇ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದಕ್ಕಾಗಿ ಪತ್ನಿಯನ್ನು ಬೆಂಕಿಹಚ್ಚಿ ಸುಟ್ಟ ಗಂಡ Read More »

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ

ಕರ್ನಾಟಕದ ಸಿಎಂ ಬಳಿ ಎಷ್ಟು ಸಂಪತ್ತು ಇದೆ ಗೊತ್ತೇ? ಹೊಸದಿಲ್ಲಿ: ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿರಿವಂತ ಸಿಎಂಗಳ ಸಾಲಿನಲ್ಲಿ ಮೊದಲ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು 931 ಕೋಟಿ ರೂ. ಹಾಗೂ ಪೆಮಾ

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ Read More »

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಬರೆದಿಟ್ಟ ಪತ್ರದಲ್ಲಿದೆ ಸ್ಫೋಟಕ ಮಾಹಿತಿ ಬೆಂಗಳೂರು : ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳುತ್ತಿದ್ದರೂ ಸಚಿನ್‌ ಪಾಂಚಾಲ್‌ ಬರೆದಿಟ್ಟಿದ್ದ ಆರು ಪುಟಗಳ ಡೆತ್‌ನೋಟ್‌ನಲ್ಲಿ ಹಲವು ಬಾರಿ ಪ್ರಿಯಾಂಕ್‌ ಖರ್ಗೆ ಹೆಸರು ಉಲ್ಲೇಖಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಿಯಾಂಕ್‌ ಖರ್ಗೆಯ ಆಪ್ತ ರಾಜು ಕಪನೂರ್ (ಗುತ್ತಿಗೆದಾರನಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿ) ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದನ್ನು

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು Read More »

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ !

ಖಾಸಗಿ ಬಸ್‌ ವಿರುದ್ಧ ಹೋರಾಡಿ ಗೆದ್ದ ಮಹಿಳೆ ಮಂಗಳೂರು : ಖಾಸಗಿ ಬಸ್‌ನಲ್ಲಿ ತಿಗಣೆ ಕಡಿದು ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರಿಗೆ ಬರೋಬ್ಬರಿ 1.29 ಲ.ರೂ. ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ನಲ್ಲಿ ರಾತ್ರಿ ವೇಳೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ತಿಗಣೆ ಕಚ್ಚಿ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಪಟ್ಟು ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ಬಸ್ ಮಾಲಕರಿಗೆ ಈ ಆದೇಶ ನೀಡಿದೆ. ಘಟನೆ ಬಗ್ಗೆ ಮಹಿಳೆ

ತಿಗಣೆ ಕಡಿದಿದ್ದಕ್ಕೆ 1.29 ಲ.ರೂ. ಪರಿಹಾರ ! Read More »

ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ

ಹುಬ್ಬಳ್ಳಿ: ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ವ್ರತಧಾರಿಗಳ ಪೈಕಿ ಇನ್ನಿಬ್ಬರು ಕೊನೆಯುಸಿರೆಳೆಯುವುದರೊಂದಿಗೆ ಸಾವಿನ ಸಂಖ್ಯೆ 8ಕ್ಕೇರಿದೆ. ಈ ಅವಘಡದಲ್ಲಿ ಈಗ ಒಬ್ಬ ಗಾಯಾಳು ಮಾತ್ರ ಬಾಕಿ ಉಳಿದಿದ್ದು, ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಳಗಳು ತಿಳಿಸಿವೆ. ಪ್ರಕಾಶ ಬಾರಕೇರ (42) ಎಂಬವರು ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ತೇಜಸ್ವರ್ (27)​​ ಎಂಬವರು ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ವ್ರತಧಾರಿಗಳ ಸಾವಾಗಿದ್ದು,

ದೇವಸ್ಥಾನದಲ್ಲಿ ಸಿಲಿಂಡರ್‌ ಸ್ಫೋಟ : ಸಾವಿನ ಸಂಖ್ಯೆ 8ಕ್ಕೇರಿಕೆ Read More »

2025ರ ಸಾರ್ವತ್ರಿಕ ರಜೆಗಳ ಪಟ್ಟಿ

ಬೆಂಗಳೂರು: ಇನ್ನು ಕೆಲವೇ ತಾಸುಗಳಲ್ಲಿ 2024 ಮರೆಗೆ ಸರಿದು 2025ನೇ ವರ್ಷ ಶುರುವಾಗಲಿದೆ. ಪ್ರತಿ ವರ್ಷದಂತೆ 2025ರ ಸಾರ್ವತ್ರಿಕ ಮತ್ತು ಪರಿಮಿತ ರಜೆ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರ ಸರಕಾರಿ ರಜೆ ಇರುತ್ತದೆ. ಸಾರ್ವತ್ರಿಕ ರಜಾ ದಿನಗಳ ಪಟ್ಟಿ

2025ರ ಸಾರ್ವತ್ರಿಕ ರಜೆಗಳ ಪಟ್ಟಿ Read More »

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ

ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಇಲ್ಲ ಎಂದು ವಾದ ಬೆಂಗಳೂರು: ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರಿಗೆ

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ Read More »

ಹಿಂದು ಹೆಸರಿನಲ್ಲಿ ಯುವತಿಗೆ ವಂಚನೆ | ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ತೋರಿಸಿ ಯುವತಿಗೆ ಬೆದರಿಕೆ

ಮಧ್ಯಪ್ರದೇಶದ : ಮುಸ್ಲಿಂ ವ್ಯಕ್ತಿಯೋರ್ವ ಪ್ರದೀಪ್ ಸೋಲಂಕಿ ಎಂದು ಹಿಂದೂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದು ಮಾತ್ರವಲ್ಲದೆ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ. ಮೊಕ್ಸಿನ್ ಎಂಬ ಮುಸ್ಲಿಂ ಯುವಕ ತನ್ನ ಹೆಸರನ್ನು ಪ್ರದೀಪ್ ಎಂದು ಬದಲಾಯಿಸಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದಾನೆ. ಈತ  ಪ್ರದೀಪ್ ಸೋಲಂಕಿ ಎಂದು ಹೇಳಿಕೊಂಡು ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಆರೋಪಿ ಮೂರು ವರ್ಷಗಳಿಂದ ಆಕೆಗೆ ಲೈಂಗಿಕವಾಗಿ ಶೋಷಿಸುತ್ತಿದ್ದ. ಸಂತ್ರಸ್ತೆ ಕುಟುಂಬ ಸಮೇತ ಪೊಲೀಸ್ ಠಾಣೆಗೆ

ಹಿಂದು ಹೆಸರಿನಲ್ಲಿ ಯುವತಿಗೆ ವಂಚನೆ | ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ತೋರಿಸಿ ಯುವತಿಗೆ ಬೆದರಿಕೆ Read More »

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಪರವಾಗಿ ಮಾತನಾಡಿದ ವದಂತಿಗಳಿಗೆ ಸ್ಪಷ್ಟೀಕರಣ ಮೈಸೂರು: ಕಾಂಗ್ರೆಸ್‌ ಸೇರುವ ಉದ್ದೇಶ ಖಂಡಿತ ತನಗೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವದ ಕುರಿತು ಇತ್ತೀಚೆಗೆ ಪ್ರತಾಪ್‌ ಸಿಂಹ ಹೇಳಿದ ಮಾತೊಂದು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ವದಂತಿ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅಸವರು ಸ್ಪಷ್ಟೀಕರಣ ನೀಡಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ವಂಚಿತರಾದ ಬಳಿಕ ಪ್ರತಾಪ ಸಿಂಹ ನಡೆಗಳು ತುಸು ನಿಗೂಢವಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ Read More »

error: Content is protected !!
Scroll to Top