ವೃದ್ಧನನ್ನು ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸಲ್ ಮಾಡಲು ಮುಂದಾದ ತಂಡ!
ಬಸ್ ಟಿಕೆಟ್ ದರ ಹೆಚ್ಚಾಗಿದೆ ಎಂದು ಕೊರಿಯರ್ ಮೂಲಕ ಕಳುಹಿಸುವ ಐಡಿಯಾ ಬೆಂಗಳೂರು: ರೀಲ್ಸ್ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್ ಮಾಡಲು ಬಂದ ಕೊರಿಯರ್ ಆಫೀಸ್ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್ನಲ್ಲಿರುವ ಕೊರಿಯರ್ ಆಫೀಸ್ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್ನಲ್ಲಿರುವ ಕೊರಿಯರ್ ಆಫೀಸ್ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ […]
ವೃದ್ಧನನ್ನು ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸಲ್ ಮಾಡಲು ಮುಂದಾದ ತಂಡ! Read More »










