ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ
ರಾಜ್ಯದ ರಾಜಕೀಯದ ಭವಿಷ್ಯ ಈ ಉಪಚುನಾವಣೆಯಲ್ಲಿದೆ ಬೆಂಗಳೂರು: ನವೆಂಬರ್ 13ರಂದು ನಡೆಯಲಿರುವುದು ರಾಜ್ಯದ ಬರೀ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ. ಆದರೆ ಈ ಮೂರು ಕ್ಷೇತ್ರಗಳೇ ರಾಜ್ಯದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿವೆ ಎನ್ನಲಾಗುತ್ತಿದೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಗೆಲ್ಲಲು ಮೂರೂ ಪಕ್ಷಗಳು ಶಕ್ತಿಮೀರಿ ಪ್ರಯತ್ನಸುತ್ತಿವೆ, ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ ಹೋರಾಡುತ್ತಿವೆ. ಮೂರೂ ಪಕ್ಷಗಳಿಗೆ ಈ ಚುನಾವಣೆಯ ಗೆಲುವು ಅನಿವಾರ್ಯ ಎನ್ನುವುದು ವಾಸ್ತವ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾರಣ […]
ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ Read More »










