ರಾಜ್ಯ

ಮಲ್ಟಿಪ್ಲೆಕ್ಸ್‌ಗಳಿಗೆ ಬೀಳಲಿದೆ ಮೂಗುದಾರ : ಟಿಕೆಟ್‌ ದರ ನಿಗದಿಗೆ ಮಾನದಂಡ

ಟಿಕೆಟ್‌ ದರ 250 ರೂ. ಮೀರದಂತೆ ಆದೇಶ ಹೊರಡಿಸುವ ಭರವಸೆ ಬೆಂಗಳೂರು : ಸಿಕ್ಕಾಪಟ್ಟೆ ಟಿಕೆಟ್‌ ದರ ವಸೂಲು ಮಾಡುವ ಮಲ್ಟಿಪ್ಲೆಕ್ಸ್‌ಗಳಿಗೆ ಮೂಗುದಾರ ಹಾಕಲು ಸರಕಾರ ಮುಂದಾಗಿದೆ. ಮುಂಬಯಿ ಬಿಟ್ಟರೆ ಕರ್ನಾಟಕದಲ್ಲೇ ಸಿನಿಮಾ ಟಿಕೆಟ್ ದರ ಹೆಚ್ಚಿದೆ. ರಾಜ್ಯದಲ್ಲಿ ಟಿಕೆಟ್ ದರ ನಿಗದಿಗೆ ಯಾವುದೇ ಮಾನದಂಡಗಳಿಲ್ಲರುವುದರಿಂದ ಮಲ್ಟಿಪ್ಲೆಕ್ಸ್‌ಗಳು ತಮಗಿಚ್ಚೆ ಬಂದಂತೆ ಟಿಕೆಟ್‌ ದರ ನಿಗದಿ ಮಾಡಿ ಪ್ರೇಕ್ಷಕರನ್ನು ಸುಲಿಯುತ್ತಿವೆ. ಸ್ಟಾರ್‌ ನಟರ ಸಿನೆಮಾ ಬಿಡುಗಡೆಯಾದರೆ ಟಿಕೆಟ್‌ ದರ 1000-1200 ಆಗುವುದೂ ಇದೆ. ಈ ಹಿನ್ನೆಲೆಯಲ್ಲಿ ಮಲ್ಟಿಪ್ಲೆಕ್ಸ್‌ಗಳ ಟಿಕೆಟ್‌ […]

ಮಲ್ಟಿಪ್ಲೆಕ್ಸ್‌ಗಳಿಗೆ ಬೀಳಲಿದೆ ಮೂಗುದಾರ : ಟಿಕೆಟ್‌ ದರ ನಿಗದಿಗೆ ಮಾನದಂಡ Read More »

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ

ಬೆಂಗಳೂರು : ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ 20 ಲ.ರೂ. ವಸೂಲು ಮಾಡಲು ಯತ್ನಿಸಿದ ಕಾಂಗ್ರೆಸ್‌ ನಾಯಕಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ನ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಜಿಲ್ಲಾಧ್ಯಕ್ಷೆ ಮಂಜುಳಾ ಪಾಟೀಲ್‌ (32) ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲ್‌ (39) ವೀಡಿಯೊ ತುಣುಕುಗಳನ್ನು ತೋರಿಸಿ ಮಾಲೀಕಯ್ಯ ಗುತ್ತೆದಾರ್‌ ಅವರನ್ನು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಗುತ್ತೆದಾರ್‌ ನೀಡಿದ ದೂರಿನ ಪ್ರಕಾರ ಬೆಂಗಳೂರು ಸಿಸಿಬಿ ಪೊಲೀಸ್ದಂಪತಿಯನ್ನು ಬಂಧಿಸಿದ್ದಾರೆ.ಮಂಜುಳಾ ಪಾಟೀಲ್‌ ಮಾಜಿ

ಮಾಜಿ ಸಚಿವರಿಗೆ ಹನಿಟ್ರ್ಯಾಪ್‌ : ಕಾಂಗ್ರೆಸ್‌ ನಾಯಕಿ ಬಂಧನ Read More »

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ

ರಾಹುಲ್‌ ಗಾಂಧಿ ಜೊತೆ ಅಪರಾಧಿ ಸೈಲ್‌ ಇರುವ ಫೋಟೊ ಟ್ವೀಟ್‌ ಮಾಡಿ ಲೇವಡಿ ಬೆಂಗಳೂರು: 200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಜೊತೆಗಿರುವ ಫೋಟೊ ಟ್ವೀಟ್‌ ಮಾಡಿ ವಿಪಕ್ಷ ನಾಯಕ ಆರ್‌. ಅಶೋಕ್‌ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ಎಕ್ಸ್​ನಲ್ಲಿ ರಾಹುಲ್ ಗಾಂಧಿ ಜೊತೆ ಸತೀಶ್ ಸೈಲ್ ಇರುವ ಫೋಟೊ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ Read More »

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ

ರಾತ್ರಿ 8ರಿಂದ 10ರ ನಡುವೆ ಹಸಿರು ಪಟಾಕಿ ಸುಡಬೇಕು ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ 2 ತಾಸು ಮಾತ್ರ ಪಟಾಕಿ ಸುಡಲು ಅವಕಾಶ ಸಿಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ರಾತ್ರಿ 8ರಿಂದ 10 ಗಂಟೆ ತನಕ ಹಸಿರು ಪಟಾಕಿ ಹೊಡೆಯಬೇಕು ಎಂದು ಸರಕಾರ ಆದೇಶ ನೀಡಿದೆ.ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಪಟಾಕಿ ಹೊಡೆಯಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಪರಿಸರಕ್ಕೆ ಹಾನಿಯಾಗುವ

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ Read More »

ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು

ಪಹಣಿಯಲ್ಲಿ ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಸೇರ್ಪಡೆ ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ನೂರಾರು ಎಕರೆ ಕೃಷಿಭೂಮಿಯನ್ನು ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವುದು ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಈ ಕ್ರಮದ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಪಾಕಿಸ್ಥಾನವಾಗಿ ಬದಲಾಗುತ್ತಿದೆ ಎಂದು ಹೇಳಿದೆ.ರೈತರು ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ನೂರಾರು ಎಕರೆ ಜಮೀನು ವಕ್ಫ್‌ ಮಂಡಳಿಗೆ ಸೇರಿದ್ದು ಎಂದು ಪಹಣಿಯಲ್ಲಿ ದಾಖಲಾಗಿದೆ. ರೈತರಿಗೆ ಕಂದಾಯ ಇಲಾಖೆಯಿಂದ ವಕ್ಫ್‌ ಆಸ್ತಿಯ ಬಗ್ಗೆ ದಾಖಲೆಗಳನ್ನು ಸಲ್ಲಿಸಲು

ನೂರಾರು ಎಕರೆ ಕೃಷಿ ಭೂಮಿ ವಕ್ಫ್‌ ವಶ : ರೈತರು ಕಂಗಾಲು Read More »

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು

ಟಿಕೆಟ್‌ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುವ ಬಸ್‌ ಮಾಲೀಕರಿಗೆ ಕಠಿಣ ಎಚ್ಚರಿಕೆ ಬೆಂಗಳೂರು : ಹಬ್ಬ, ಸಾಲು ಸಾಲು ರಜೆಗಳು ಬಂದ ಸಂದರ್ಭದಲ್ಲಿ ಟಿಕೆಟ್‌ ದರ ಹೆಚ್ಚಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ಬಸ್‌ ಮಾಲೀಕರಿಗೆ ಸರಕಾರ ಖಡಕ್‌ ಎಚ್ಚರಿಕೆ ನೀಡಿದೆ. ಈಗ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್‌ ಮೊದಲ ವಾರದಲ್ಲಿ ಸಾಲುಸಾಲು ರಜೆಗಳಿದ್ದು, ಖಾಸಗಿ ಬಸ್‌ಗಳ ಟಿಕೆಟ್‌ ದರ ದುಪ್ಪಟ್ಟು ಆಗಿದೆ. ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು,

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರನ್ನು ಸುಲಿಗೆ ಮಾಡಿದರೆ ಪರ್ಮಿಟ್‌ ರದ್ದು Read More »

ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ

ಇನ್‌ಸ್ಟಾಗ್ರಾಂ ಗೆಳೆಯನ ಮೋಹದಲ್ಲಿ ದಾರಿ ತಪ್ಪಿದ ಗೃಹಿಣಿ ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿ ಎಂಬಲ್ಲಿ ನಡೆದಿದೆ.ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ (36) ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು (28) ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ Read More »

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ ಕೊಪ್ಪಳ: ಒಂದೇ ಪ್ರಕರಣದಲ್ಲಿ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಂಗ ಇತಿಹಾಸದಲ್ಲಿ ಅಪರೂಪದ ತೀರ್ಪ ನೀಡಿದ ಹಿರಿಮೆಗೆ ಪಾತ್ರವಾಗಿದೆ. ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಅಪರಾಧಿಗಳಿಗೆ ಗುರುವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಇತರ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು Read More »

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಮೀಟರ್‌ಗಟ್ಟಲೆ ದೂರ ಹೊತ್ತೊಯ್ದ ಕಾರು

ಶಿವಮೊಗ್ಗ: ವಾಹನ ತಪಾಸಣೆ ನಡೆಸುತ್ತಿದ್ದ ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಚಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ನಗರದ ಸಹ್ಯಾದ್ರಿ ಕಾಲೇಜು ಬಳಿ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್. ರಸ್ತೆಯಲ್ಲಿ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.ಬಿ.ಎಚ್. ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಮೀಟರ್‌ಗಟ್ಟಲೆ ದೂರ ಹೊತ್ತೊಯ್ದ ಕಾರು Read More »

ಯೋಗೇಶ್ವರ್‌ ವಿರುದ್ಧ ಶಾಕಿಂಗ್‌ ವೀಡಿಯೊ ಬಿಡುಗಡೆ ಮಾಡಿದ ಪುತ್ರಿ

13 ವರ್ಷದವಳಿರುವಾಗಲೇ ತಂದೆ ಹೀಗೆಲ್ಲ ಕಾಟ ಕೊಡುತ್ತಿದ್ದರು ಎಂದು ಆರೋಪ ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಕಣಕ್ಕಿಳಿದಿರುವ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳೇ ವೀಡಿಯೊ ಬಿಡುಗಡೆ ಮಾಡಿ ಹಲವು ಶಾಕಿಂಗ್‌ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ತಂದೆಯ ವಿರುದ್ಧ ಅವರ ಮಗಳು ನಿಶಾ ಯೋಗೇಶ್ವರ್ ದಿನಕ್ಕೊಂದು ವೀಡಿಯೊ ರಿಲೀಸ್ ಮಾಡುತ್ತಿದ್ದಾರೆ. ಇವತ್ತು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಹಲವು ಮಾಹಿತಿಗಳಿವೆ.ವೀಡಿಯೊವನ್ನು ಫೇಸ್​ಬುಕ್​ನಲ್ಲಿ ಬಿಡುಗಡೆ ಮಾಡಿರುವ ನಿಶಾ ಯೋಗೇಶ್ವರ್, ನಮ್ಮ

ಯೋಗೇಶ್ವರ್‌ ವಿರುದ್ಧ ಶಾಕಿಂಗ್‌ ವೀಡಿಯೊ ಬಿಡುಗಡೆ ಮಾಡಿದ ಪುತ್ರಿ Read More »

error: Content is protected !!
Scroll to Top