ರಾಜ್ಯ

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.ರೈಲು ಸಂಖ್ಯೆ 06597 ಎಸ್‌ಎಂವಿಟಿ ಬೆಂಗಳೂರು – ಕಾರವಾರ ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ಟ್ರೈನ್‌ ಅಕ್ಟೋಬರ್ 30ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 […]

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ಮಂಗಳೂರು-ಕಾರವಾರ ಮಧ್ಯೆ ವಿಶೇಷ ರೈಲು Read More »

ಮುಡಾ ಹಗರಣ : ಇ.ಡಿ. ಪರಿಶೀಲನೆ ಮುಕ್ತಾಯ

ಎರಡು ಬಾಕ್ಸ್‌ ದಾಖಲೆ ಒಯ್ದ ತನಿಖಾಧಿಕಾರಿಗಳು ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಇ.ಡಿ ದಾಳಿ ಅಂತ್ಯಗೊಂಡಿದೆ. ಮೊದಲ ದಿನ ಬರೋಬ್ಬರಿ 12 ಗಂಟೆ ಮುಡಾದಲ್ಲಿ ಬೀಡುಬಿಟ್ಟು ತಪಾಸಣೆ ವಿಚಾರಣೆ ಪರಿಶೀಲನೆ ನಡೆಸಿದ್ದ ಇ.ಡಿ ಅಧಿಕಾರಿಗಳು ಎರಡನೇ ದಿನವೂ 17 ಗಂಟೆಗಳ ಕಾಲ ಮಾಹಿತಿ ಕಲೆಹಾಕಿದ್ದಾರೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರೆ, ಇನ್ನು ಕೆಲ ದಾಖಲೆಗಳನ್ನು ಹಾರ್ಡ್ ಡಿಸ್ಕ್‌ನಲ್ಲಿ ಸಂಗ್ರಹಿಸಿಕೊಂಡು ಹೋಗಿದ್ದಾರೆ.ಮುಡಾದಿಂದ ಸಾವಿರಾರು ಪುಟಗಳ ದಾಖಲೆಗಳನ್ನು ಇಡಿ ವಶಕ್ಕೆ ಪಡೆದಿದೆ. ಎಲ್ಲ ಹಂತದ ಅಧಿಕಾರಿಗಳ

ಮುಡಾ ಹಗರಣ : ಇ.ಡಿ. ಪರಿಶೀಲನೆ ಮುಕ್ತಾಯ Read More »

ಉಳ್ಳಾಲ ಸಮೀಪ ರೈಲು ಹಳಿತಪ್ಪಿಸುವ ಯತ್ನ?

ರಾತ್ರಿ ಹಳಿ ಮೇಲೆ ಜಲ್ಲಿಕಲ್ಲು ಸುರಿದ ದುಷ್ಕರ್ಮಿಗಳು ಮಂಗಳೂರು : ಕಳೆದ ಕೆಲ ದಿನಗಳಿಂದ ದೇಶದ ಅಲ್ಲಲ್ಲಿ ದುಷ್ಕರ್ಮಿಗಳು ಹಳಿಯ ಮೇಲೆ ಗ್ಯಾಸ್‌ ಸಿಲಿಂಡರ್‌, ಮರದ ತುಂಡು, ಕಬ್ಬಿಣದ ಸರಳು ಇತ್ಯಾದಿಗಳನ್ನು ಇಟ್ಟು ರೈಲುಗಳ ಹಳಿ ತಪ್ಪಿಸಲು ಯತ್ನಿಸಿದ ಹಲವು ಘಟನೆಗಳು ವರದಿಯಾಗಿವೆ. ಬಹುತೇಕ ಘಟನೆಗಳಲ್ಲಿ ಚಾಲಕರ ಸಮಯ ಪ್ರಜ್ಞೆಯಿಂದಾಗಿ ದುರಂತಗಳು ಕೂದಲೆಳೆಯ ಅಂತರದಲ್ಲಿ ತಪ್ಪಿವೆ. ಈಗ ಇದೇ ಮಾದರಿಯ ಪ್ರಯತ್ನವೊಂದು ಮಂಗಳೂರು ಸಮೀಪ ತೊಕ್ಕೊಟ್ಟುವಿನಲ್ಲಿ ನಡದಿರುವ ಅನುಮಾನ ಉಂಟಾಗಿದೆ. ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ

ಉಳ್ಳಾಲ ಸಮೀಪ ರೈಲು ಹಳಿತಪ್ಪಿಸುವ ಯತ್ನ? Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೂಡುಬಿದಿರೆಯ ಶಿಕ್ಷಕನಿಗೆ 5 ವರ್ಷ ಜೈಲು

ಹೋಮ್‌ವರ್ಕ್‌ ಪರೀಕ್ಷಿಸುವ ನೆಪದಲ್ಲಿ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್‌ ಶಿಕ್ಷಕ ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡುಬಿದಿರೆ ಪ್ರೌಢಶಾಲೆಯೊಂದರ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ಮೂಲದ ಗುರುವ ಮೊಗೇರ (49) ಶಿಕ್ಷೆಗೊಳಗಾದ ವ್ಯಕ್ತಿ. ಕಳೆದ ಫೆಬ್ರವರಿಯಲ್ಲಿ 10ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕ ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು.ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿರುವ ಆರೋಪಿ ವಿದ್ಯಾರ್ಥಿನಿಯರನ್ನು ಸ್ಟಾಫ್‌ರೂಮ್ ಹೊರತುಪಡಿಸಿ ಬೇರೆ ಬೇರೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಮೂಡುಬಿದಿರೆಯ ಶಿಕ್ಷಕನಿಗೆ 5 ವರ್ಷ ಜೈಲು Read More »

ನಟ ಸುದೀಪ್‌ ತಾಯಿ ಸರೋಜಾ ನಿಧನ

ಬೆಂಗಳೂರು : ಜನಪ್ರಿಯ ನಟ ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದ ಸರೋಜಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆ.ಪಿ ನಗರ ನಿವಾಸಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ

ನಟ ಸುದೀಪ್‌ ತಾಯಿ ಸರೋಜಾ ನಿಧನ Read More »

ಟರ್ಫ್ ಕ್ಲಬ್ ಮೆಂಬರ್‌ಶಿಪ್‌ ಕೊಡಿಸಲು ಲಂಚ ಪಡೆದ ಸಿದ್ದರಾಮಯ್ಯ : ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು: ನಗರದ ಟರ್ಫ್ ಕ್ಲಬ್ ಮೆಂಬರ್‌ಶಿಪ್‌ ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಲಂಚ ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟರ್ಫ್ ಕ್ಲಬ್‌ನಲ್ಲಿ ವಿವೇಕಾನಂದ ಎನ್ನುವವರಿಗೆ ಸದಸ್ಯತ್ವ (ಸ್ಟುವರ್ಟ್) ಕೊಡಿಸೋಕೆ 1.30 ಕೋಟಿ ರೂ. ಹಣ ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಚೆಕ್‌ನಲ್ಲಿ ಈ ಹಣ ಪಡೆದಿದ್ದಾರೆ. ಈ‌ ಸಂಬಂಧ ಪೊಲೀಸರು ಬಿ ರಿಪೋರ್ಟ್ ಹಾಕಿದ್ರು. ಇದಕ್ಕೆ ಕೋರ್ಟ್ ಛೀಮಾರಿ ಹಾಕಿದೆ. ಈ

ಟರ್ಫ್ ಕ್ಲಬ್ ಮೆಂಬರ್‌ಶಿಪ್‌ ಕೊಡಿಸಲು ಲಂಚ ಪಡೆದ ಸಿದ್ದರಾಮಯ್ಯ : ಶೋಭಾ ಕರಂದ್ಲಾಜೆ ಆರೋಪ Read More »

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು

ನನಗೆ ಸಹೋದರಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ ಜೋಶಿ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಜೋಶಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು Read More »

ಮುಡಾದ ಪ್ರಮುಖ ದಾಖಲೆಪತ್ರಗಳೇ ನಾಪತ್ತೆ

ಇ.ಡಿ. ಪರಿಶೀಲನೆ ವೇಳೆ ಭೂ ದಾಖಲೆಗಳು ನಾಪತ್ತೆಯಾಗಿರುವುದು ಬಯಲು ಬೆಂಗಳೂರು: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಅಚ್ಚರಿದಾಯಕ ಸುದ್ದಿ ಹೊರಬಿದ್ದಿದೆ. ಮೈಸೂರಿನ ಮುಡಾ ಕಚೇರಿಯಲ್ಲಿ ಇ.ಡಿ ಅಧಿಕಾರಿಗಳ ದಾಳಿ ವೇಳೆ 1992ರ ಪ್ರಮುಖ ದಾಖಲೆಯೇ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಬಹುಕೋಟಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಮುಡಾ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ

ಮುಡಾದ ಪ್ರಮುಖ ದಾಖಲೆಪತ್ರಗಳೇ ನಾಪತ್ತೆ Read More »

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಸಿದ್ದರಾಮಯ್ಯ ಸುತ್ತ ಬಿಗಿಯಾದ ತನಿಖೆಯ ಉರುಳು ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.ಮುಡಾ ಹಗರಣ ಸಂಬಂಧ

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ Read More »

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ?

ಆಡಿಯೋದಲ್ಲಿದೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ವ್ಯವಹಾರದ ಮಾತು ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಕೋಟಿ ಕೋಟಿ ರೂ. ಹಂಚಿಕೆ ಮಾಡಿದ್ದಾರೆ ಎಂದು ಹೇಳುತ್ತಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ತುಣುಕೊಂದು ವೈರಲ್ ಆಗಿದೆ. ಚುನಾವಣೆ ನಡೆದು ನಾಲ್ಕು ತಿಂಗಳ ಬಳಿಕ ಆಡಿಯೋ ಬಹಿರಂಗವಾಗಿದೆ.ಶಿವಲಿಂಗೇಗೌಡರದ್ದು ಎನ್ನಲಾಗುತ್ತಿರುವ ಆಡಿಯೋದಲ್ಲಿ, ಸಿಎಂ, ಡಿಸಿಎಂ ಸೂಚನೆಯಂತೆ ಹಣ ಹಂಚಬೇಕು ಎಂದು ಹೇಳಲಾಗಿದೆ. ಒಟ್ಟು ಏಳು ಕೋಟಿ ಹಣ ಹಂಚಿಕೆಯ ಬಗ್ಗೆ ಮಾತನಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಐದು

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ? Read More »

error: Content is protected !!
Scroll to Top