ರಾಜ್ಯ

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ

ದೇವಸ್ಥಾನಕ್ಕೆ ಬಳಸಿದ ಮರದ ಬದಲಾಗಿ 500 ಸಸಿ ನೆಡುವ ಸಂಕಲ್ಪ ಕಾರ್ಕಳ : ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ನಾಡಿನಲ್ಲಿ ಕಲೆ, ಸಂಸ್ಕೃತಿ, ವೈವಿಧ್ಯಮಯ ಆಚಾರ ವಿಚಾರ, ಶಿಲ್ಪಕಲೆಗಳಿಗೆ ಪ್ರಸಿದ್ಧಿ ಪಡೆದ ಕಾರ್ಕಳದ ನಗರದಲ್ಲಿ ನಡೆಯುತ್ತಿರುವ ಶ್ರೀ ಮಾರಿಗುಡಿ ಬ್ರಹ್ಮಕಲಶೋತ್ಸವವು ಪರಿಸರ ಜಾಗೃತಿಗೆ ಸಾಕ್ಷಿಯಾಗಲಿದೆ. ದೇವಾಲಯದ ನವೀಕರಣದ ಕೆಲಸ ಕಾರ್ಯಗಳಿಗೆ ಅನೇಕ ಮರಗಳನ್ನು ಬಳಸಿದ್ದು, ಇದಕ್ಕೆ ಪ್ರತಿಯಾಗಿ 500 ಸಸಿಗಳನ್ನು ನೆಟ್ಟು ಪೋಷಣೆಯ ಜವಾಬ್ದಾರಿಯ ಸಂಕಲ್ಪವನ್ನು ಜೀರ್ಣೊದ್ಧಾರ ಸಮಿತಿ ಹೊಂದಿದೆ. ಅರಣ್ಯ ಇಲಾಖೆಯವರಿಂದ ತೆಳ್ಳಾರು ರಸ್ತೆಯಲ್ಲಿನ ಕುಂಬ್ರಪದವಿನಲ್ಲಿ ಜಾಗ […]

ಪರಿಸರ ಜಾಗೃತಿಗೆ ಸಾಕ್ಷಿಯಾಗಲಿರುವ ಶ್ರೀ ಮಾರಿಯಮ್ಮ ಬ್ರಹ್ಮಕಲಶೋತ್ಸವ Read More »

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ

ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್‌ ಸೇದಿದ ಯುವತಿಯೊಬ್ಬಳನ್ನು ವಾಯುಯಾನ ಸುರಕ್ಷಾ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಂಧಿಸಲಾಗಿದೆ.ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸೇದಿದ್ದಳು. ಆಕೆಯನ್ನು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ್ದಾಳೆ. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ.ವಿಮಾನ ಲ್ಯಾಂಡ್‌ ಆಗುವ 30 ನಿಮಿಷ

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ Read More »

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು : ಮಿಥುನ್​ ರೈ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಮಿಥುನ್ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸದ್ಯ ಸಾಮಾಜಿಕ ತಾಣಗಳಲ್ಲಿ ಮಿಥುನ್ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆಕಾಂಗ್ರೆಸ್ ನಾಯಕ ಮಿಥುನ್​ ರೈ ತಮ್ಮ

ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು : ಮಿಥುನ್​ ರೈ ವಿವಾದಾತ್ಮಕ ಹೇಳಿಕೆ Read More »

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್

ಆಚರಣೆಯಿಂದ ದೂರ ಉಳಿದ ಮುಸ್ಲಿಂ ಮುಖಂಡರು ಚಿಕ್ಕಮಗಳೂರು : ವಿವಾದಿತ ಇನಾಂ‌‌ ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ ಆರಂಭ. ಮೂರು ದಿನಗಳ ಕಾಲ ನಡೆಯಲಿರುವ ಉರುಸ್ ಆಚರಣೆಗೆ ಇದೀಗ ರಾಜ್ಯ ಸರ್ಕಾರ ರಚನೆ ಮಾಡಿದ್ದ ದತ್ತಪೀಠ ವ್ಯವಸ್ಥಾಪನ ಮಂಡಳಿ ನೇತೃತ್ವದಲ್ಲಿ ತೀವ್ರ ವಿರೋಧ ಕೇಳಿಬಂದಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುವ ಉರುಸ್ ಆಚರಣೆಯಿಂದ ಮುಸ್ಲಿಂ ಸಮುದಾಯ ದೂರ ಉಳಿಯಲು ನಿರ್ಧರಿಸಿದ್ದಾರೆ. ಇನ್ನು ಜಿಲ್ಲಾಡಳಿತ ಕರೆದಿದ್ದ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಗೈರಾಗಿದ್ದು, ರಾಜ್ಯ ಸರ್ಕಾರಕ್ಕೆ ವಿವಿಧ

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ Read More »

ದಿಲ್ಲಿ ಮದ್ಯ ನೀತಿ ಹಗರಣ:ಕಾವಿತಾಗೆ ಸಮನ್ಸ್

ಬಂಧನ ಭೀತಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಪುತ್ರಿ ದೆಹಲಿ : ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ವಿಚಾರಣೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮಾ.8 ರಂದು ಸಮನ್ಸ್ ಜಾರಿ ಮಾಡಿದೆ. ಭಾರತ್ ರಾಷ್ಟ್ರ ಸಮಿತಿ ಪಕ್ಷದ ಎಂಎಲ್‌ಸಿ 44 ವರ್ಷದ ಕವಿತಾ ಅವರನ್ನು ನಾಳೆ ರಾಷ್ಟ್ರ ರಾಜಧಾನಿ ದೆಹಲಿಯ ಫೆಡರಲ್ ಏಜೆನ್ಸಿಯ ಮುಂದೆ

ದಿಲ್ಲಿ ಮದ್ಯ ನೀತಿ ಹಗರಣ:ಕಾವಿತಾಗೆ ಸಮನ್ಸ್ Read More »

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ

ಬೆಂಗಳೂರು : ಲಂಚ ಪ್ರಕರಣ ಪ್ರಮುಖ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ ರೀತಿ ವಕೀಲರನ್ನೇ ಆಶ್ಚರ್ಯಕ್ಕೀಡು ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. ನ್ಯಾಯಾಂಗದ ಈ ಪರಿಸ್ಥಿತಿಯ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಹರೀಶ್, ಕೋರ್ಟ್ ಗಳಲ್ಲಿನ

ಶಾಸಕ ಮಾಡಾಳ್‌ ಜಾಮೀನು:ಪ್ರಕರಣದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಪತ್ರ Read More »

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಮಾ​.8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ ಮಹಿಳೆಯರಿಗೆ ಗುಡ್​ ನ್ಯೂಸ್​ ​​​ ನೀಡಿದೆ. ಮಾ.7 ರ ಮಧ್ಯರಾತ್ರಿ 12 ಗಂಟೆಯಿಂದ ಮಾ.8 ಮಧ್ಯರಾತ್ರಿ 12 ಗಂಟೆಯವರೆಗೆ, ಎಸಿ ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದ ಪತ್ರಕ್ಕೆ

ಮಾ.8 ರಂದು ಮಹಿಳೆಯರಿಗೆ ಬಿ.ಎಂ.ಟಿ.ಸಿಯಲ್ಲಿ ಉಚಿತ ಪ್ರಯಾಣ Read More »

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಹೇಳುವುದರ ಮೂಲಕ ಫಾಕ್ಸ್‌ಕಾನ್ ತೆರೆ ಎಳೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿ, ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ,

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್ Read More »

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಹೈಕೋಟರ್ಸ್‌ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು Read More »

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಸರಕಾರಕ್ಕೆ ಇನ್ನೊಂದು ತಲೆನೋವು ಬೆಂಗಳೂರು: ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರ ಹೂಡಲು ಮುಂದಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು, ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್​​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಾರಿಗೆ ನೌಕರರ ಕೂಟ ಈಗಾಗಲೇ

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

error: Content is protected !!
Scroll to Top