ಇಂದು ಕರ್ನಾಟಕ ಬಂದ್ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ
ಉಡುಪಿ, ದಕ್ಷಿಣ ಕನ್ನಡದಲ್ಲಿ ಜನಜೀವನ ಯಥಾಸ್ಥಿತಿ; ವಾಹನಗಳ ಓಡಾಟ ಬೆಂಗಳೂರು: ಬೆಳಗಾವಿಯಲ್ಲಿ ಸರಕಾರಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ ಸೇರಿದಂತೆ ನಾಡು-ನುಡಿ, ನೆಲ-ಜಲ ವಿಷಯಗಳ ಬೇಡಿಕೆ ಮುಂದಿರಿಸಿಕೊಂಡು ಕನ್ನಡ ಒಕ್ಕೂಟಗಳು ಕರೆ ನೀಡಿದ ಬಂದ್ ಬೆಳಗ್ಗೆ ಆರು ಗಂಟೆಯಿಂದಲೇ ಶುರುವಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ್ದು ಬೆಳಗ್ಗೆ ಬೆಂಗಳೂರಿನ […]
ಇಂದು ಕರ್ನಾಟಕ ಬಂದ್ : ಬೆಂಗಳೂರಿನಲ್ಲಿ ಪರಿಣಾಮ ಗೋಚರ, ಉಳಿದೆಡೆ ಆಂಶಿಕ Read More »