ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ
ತರಕಾರಿ, ಹಣ್ಣುಹಂಪಲು ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಬೆಂಗಳೂರು: ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ ಮಾಲೀಕರ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಶುರುವಾಗಿದೆ. ಮಂಗಳವಾರ ಬೆಳಗ್ಗೆ ಲಾರಿಗಳು ರೋಡಿಗೆ ಇಳಿದಿಲ್ಲ. ಇದರಿಂದಾಗಿ ಅಗತ್ಯ ವಸ್ತುಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರ ಸಂಘ ಮುಷ್ಕರಕ್ಕೆ ಕರೆ ನೀಡಿದೆ. 6 […]
ರಸ್ತೆಗಿಳಿಯದ ಲಾರಿಗಳು : ಜನರಿಗೆ ತಟ್ಟಲಿದೆ ಮುಷ್ಕರದ ಬಿಸಿ Read More »