ಸಿಲಿಂಡರ್ ಸ್ಪೋಟ: ಹೊತ್ತುರಿದ ಹೊಟೇಲ್, ಓರ್ವನಿಗೆ ಗಾಯ
ಬಳ್ಳಾರಿ: ಎರಡು ಗ್ಯಾಸ್ ಸಿಲಿಂಡರ್ಗಳು ಸ್ಪೋಟಗೊಂಡ ಪರಿಣಾಮ ಹೊಟೇಲ್ ಒಂದು ಬೆಂಕಿಗೆ ಹೊತ್ತಿ ಉರಿದ ಘಟನೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ. ಈರಣ್ಣ ಎನ್ನುವವರ ಹೊಟೇಲ್ನಲ್ಲಿ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಈರಣ್ಣ ಅವರ ಕುಟುಂಬದ 9 ಜನರು ಹೊಟೇಲ್ನಲ್ಲಿ ಮಲಗಿದ್ದು, ಇದರಲ್ಲಿ 10 ವರ್ಷದ ಶ್ರೀನಿವಾಸ್ ಎಂಬವನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಹೊಟೇಲ್ನ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾಗಿದೆ. ಅಕ್ಕಪಕ್ಕದಲ್ಲಿದ್ದ […]
ಸಿಲಿಂಡರ್ ಸ್ಪೋಟ: ಹೊತ್ತುರಿದ ಹೊಟೇಲ್, ಓರ್ವನಿಗೆ ಗಾಯ Read More »










