ರಾಜ್ಯ

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ

ಕೊಡಗು:  ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ […]

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು

ಕೊಡಗು: ಕ್ರಿಕೆಟ್ ಪಂದ್ಯಾಟದ ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ಕೊಡಗಿನ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ್ (34) ವಿದ್ಯುತ್ ಶಾಕ್‍ ನಿಂದ ಮೃತಪಟ್ಟ ಯುವಕ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾಟಕ್ಕೆಂದು ಯುವಕರ ತಂಡ ಶುಕ್ರವಾರ ರಾತ್ರಿ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆರಿಫ್ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಈ ವೇಳೆ

ಕ್ರಿಕೆಟ್ ಪಂದ್ಯಾಟದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್‍ : ಯುವಕ ಆರಿಫ್ ಮೃತ್ಯು Read More »

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಹತ್ತನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಹತ್ಯೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಆರೋಪಿ ಪ್ರಕಾಶ್ (35) ಕಾಡಿನಲ್ಲಿ ಅವಿತು ಕುಳಿತಿದ್ದ ಎನ್ನಲಾಗಿದೆ. ಸೋಮವಾರಪೇಟೆಯಲ್ಲಿ ತನ್ನೊಂದಿಗೆ ನಿಶ್ಚಿತಾರ್ಥ ಮು೦ದೂಡಲಾದ ಹಿನ್ನಲೆಯಲ್ಲಿ ಕೋಪಗೊಂಡು ಬಾಲಕಿಯ ತಲೆ ಕಡಿದು ಭೀಕರವಾಗಿ ಹತ್ಯೆ ಮಾಡಿ ಆರೋಪಿ ಪ್ರಕಾಶ್ ಪರಾರಿಯಾಗಿದ್ದ. ಈ ಬಗ್ಗೆ ಯುವಕನ ಶವ ಪತ್ತೆಯಾಗಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಸುಳ್ಳು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ : ಆರೋಪಿ ಪ್ರಕಾಶ್ ಬಂಧನ Read More »

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೇ 9 ರಂದು ಫಲಿತಾಂಶ ಪ್ರಕಟಿಸುವ ಕುರಿತು ಪರೀಕ್ಷಾ ಬೋರ್ಡ್ ತಿಳಿಸಿತ್ತು. ಯಾದಗಿರಿ ಕೊನೆಯ‌ ಸ್ಥಾನ ಪಡೆದಿದೆ. ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.10

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು

ಕೊಪ್ಪಳ : ಕನ್ನಡ ಸರಿಯಾಗಿ ಓದಲು ಮತ್ತು ಬರೆಯಲು ಬಾರದಿದ್ದರೂ ಒಬ್ಬ 625ರಲ್ಲಿ 622 ಅಂಕ ಪಡೆದಿದ್ದ.  ಅಂಕಗಳ ಆಧಾರದಲ್ಲಿ ನ್ಯಾಯಾಲಯದ ಜವಾನ ಹುದ್ದೆಗೆ ಆಯ್ಕೆಯಾಗಿದ್ದ.ಈ ಬಗ್ಗೆ ಆತನ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುವಂತೆ ಕೊಪ್ಪಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ  ಶ್ರೀ. ಎಂ ಹರೀಶ್ ಕುಮಾರ್ ರವರ ದಿಟ್ಟತನದ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ

ಕನ್ನಡ ಓದಲು, ಬರೆಯಲು ಬಾರದವನಿಗೆ ನ್ಯಾಯಾಲಯದಲ್ಲಿ ಜವಾನ ಹುದ್ದೆ : ನ್ಯಾಯಾಧೀಶರಿಂದ ಸ್ವಯಂಪ್ರೇರಿತ‌ ಪ್ರಕರಣ ದಾಖಲು Read More »

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ

ಬೆಂಗಳೂರು : ವಿನಯ ಪಂಪಾಪತಿ ಮತ್ತು ವಿಕಾಸ ಪಂಪಾಪತಿ ನಿರ್ದೇಶನದ ಹಾಗೂ ಅಮ್ರೆಜ್ ಸೂರ್ಯವಂಶಿ ನಿರ್ಮಾಣದ ‘ರಾಮನ ಅವತಾರ’ಕನ್ನಡ ಚಲನಚಿತ್ರ ಮೇ 10 ರಂದು ಬಿಡುಗಡೆಗೊಳ್ಳಲಿದ್ದು ಅದರ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಲನಚಿತ್ರದಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ ಮಾಡಲಾಗಿದೆ. ಆದ್ದರಿಂದ ಸಿನಿಮಾದ ಹೆಸರನ್ನು ಬದಲಾಯಿಸಬೇಕು ಮತ್ತು ಅದರಲ್ಲಿನ ರಾಮಾಯಣದ ಅಪಮಾನಾತ್ಮಕ ಸನ್ನಿವೇಶಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಶರತ್ ಕುಮಾರ್ ಕರ್ನಾಟಕ

ಚಲನಚಿತ್ರದ ಮೂಲಕ ಪ್ರಭು ಶ್ರೀ ರಾಮಚಂದ್ರ ಮತ್ತು ರಾಮಾಯಣ ಧರ್ಮಗ್ರಂಥದ ಅಪಮಾನ | ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ Read More »

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು : 2023-24 ನೇ ಶೈಕ್ಷಣಿಕ ವರ್ಷದ  ಎಸ್‌ ಎಸ್‌ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ತಿಳಿಸಿದ್ದಾರೆ. ಮೇ.9ರಂದು ಬೆಳಿಗ್ಗೆ 10.30 ಕ್ಕೆ ಆನ್ ಲೈನ್ ನಲ್ಲಿ ಫಲಿತಾಂಶ ಘೋಷಣೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಈ

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ Read More »

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ

ಚಾರ್ಮಾಡಿ :  ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಆತಂಕಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲಿ ಅತ್ತಿದಿಂತ್ತ ತಿರುಗಾಡುತ್ತಿದ್ದರಿಂದ ವಾಹನ ಸಂಚಾರರು ಗಲಿಬಿಲಿಗೊಂಡು ಆತಂಕಕ್ಕೊಳಗಾದರು. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ Read More »

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ

ಬೆಂಗಳೂರು : 2024ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ಪ್ರಗತಿಯಲ್ಲಿ ಸಾಗಿದೆ. ಬೆಳಗ್ಗೆ ಗಂಟೆ 7 ರಿಂದ ಮತದಾನ ಶುರುವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ದೇಶದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ದೇಶದಲ್ಲಿ ಶೇಕಡಾ 40ರಷ್ಟು ಮತ್ತು ಕರ್ನಾಟಕದಲ್ಲಿ ಶೇ. 41.59ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಶೇ 45 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ 44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು, ಬಳ್ಳಾರಿಯಲ್ಲಿ ಶೇ 44.36ರಷ್ಟು,

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ Read More »

error: Content is protected !!
Scroll to Top