ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ
ಕೊಡಗು: ಜಿಲ್ಲೆಯ ಸೂರ್ಲಬ್ಬಿ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ವಿದ್ಯಾರ್ಥಿನಿಯ ರುಂಡ ಪತ್ತೆಯಾಗಿದೆ. ನಿಶ್ಚಿತಾರ್ಥ ನಿಲ್ಲಿಸಿದ್ದಕ್ಕೆ ಆರೋಪಿ ಪ್ರಕಾಶ್ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಹಮ್ಮಿಯಾಲ ಗ್ರಾಮದ ಗುಡ್ಡಪ್ರದೇಶದಲ್ಲಿ ಅಡಗಿ ಕುಳಿತಿದ್ದ ಆರೋಪಿ ಪ್ರಕಾಶ್ ನನ್ನು ಇಂದು ಪೊಲೀಸರು ಬಂಧಿಸಿದ್ದು, ಮೃತ ಮೀನಾಳ ರುಂಡವನ್ನು ಸೂರ್ಲಬ್ಬಿಯ ಬೆಟ್ಟ ಪ್ರದೇಶದಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದ. ಇದೀಗ ಹತ್ಯೆಯಾದ ಪ್ರದೇಶದಿಂದ […]
ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರ ಹತ್ಯೆ : ರುಂಡ ಪತ್ತೆ Read More »