ರಾಜ್ಯ

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ

200 ಕೋ. ರೂ. ಹಗರಣಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ಬೆಂಗಳೂರು : ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಕಾಫಿ, ತಿಂಡಿ, ಬಿಸ್ಕತ್‌ಗೆ 200 ಕೋ.ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2013-14 ರಿಂದ 2017-18 ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 3.26 ಕೋ. ರೂ. ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ ಖರ್ಚಾಗಿದ್ದರೆ, […]

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ Read More »

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ

ಅರಬ್ಬೀ ಸಮುದ್ರದ ಆಂಟಿಸೈಕ್ಲೋನ್‌ನಿಂದ ನಾಲ್ಕು ದಿನ ಬೀಸಿದ ಬಿಸಿಗಾಳಿ ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾದ ಆಂಟಿಸೈಕ್ಲೋನ್‌ (Anticyclone) ಪರಿಣಾಮ ಕರಾವಳಿ ಪ್ರದೇಶದಲ್ಲಿ ನಾಲ್ಕು ದಿನ ಬಿಸಿಗಾಳಿ ಬೀಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆ ಬಿಸಿ ಗಾಳಿ ಬೀಸಿದೆ. ಈ ಬೇಸಿಗೆಯಲ್ಲಿ ಬಿಸಿಗಾಳಿ ಬೀಸಿರುವುದು ಇದೇ ಮೊದಲು. ಬಿಸಿಗಾಳಿಯಿಂದಾಗಿ ಶನಿವಾರ ಕೆಲವೆಡೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿತ್ತು. ಇದು ಸಾಮನ್ಯ ತಾಪಮಾನಕ್ಕಿಂತ 6

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ Read More »

ಸಿದ್ದರಾಮಯ್ಯ ಅವಧಿಯಲ್ಲಿ ಟೀ-ಬಿಸ್ಕತ್‌ ಹೆಸರಲ್ಲಿ 200 ಕೋ. ರೂ. ಲೂಟಿ

ದಾಖಲೆ ಸಹಿತ ಬಿಜೆಪಿ ಆರೋಪ ಬೆಂಗಳೂರು : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೇವಲ ಕಾಫಿ, ತಿಂಡಿ, ಬಿಸ್ಕಿಟ್‌ಗಳ ಹೆಸರಿನಲ್ಲಿ 200 ಕೋಟಿ ರೂ.ಗೂ ಹೆಚ್ಚು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಬರೀ ಕಾಫಿ, ಬಿಸ್ಕಿಟ್‌ಗೆ 200 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.​ಆರ್. ರಮೇಶ್ ಗಂಭೀರ ಆರೋಪ ಮಾಡಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಎನ್.ಆರ್.ರಮೇಶ್ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ 200 ಕೋಟಿ ಹಗರಣದ ನಾಹಿತಿ

ಸಿದ್ದರಾಮಯ್ಯ ಅವಧಿಯಲ್ಲಿ ಟೀ-ಬಿಸ್ಕತ್‌ ಹೆಸರಲ್ಲಿ 200 ಕೋ. ರೂ. ಲೂಟಿ Read More »

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ

ಎರಡೂವರೆ ತಿಂಗಳು ಸರಕಾರಿ ಖರ್ಚಿನಲ್ಲಿ ಚಿಕಿತ್ಸೆ ಬೆಂಗಳೂರು : ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಉಗ್ರ ಮೊಹಮ್ಮದ್ ಶಾರಿಕ್ ಸೋಮವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವನನ್ನು ವಶಕ್ಕೆ ತೆಗೆದುಕೊಂಡಿದೆ.ಕಳೆದ ನ.19 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್‌ನಲ್ಲಿ ಬಾಂಬಿಟ್ಟುಕೊಂಡು ಸಾಗಿಸುತ್ತಿದ್ದಾಗ ಅದು ಸ್ಫೋಟಿಸಿ ಶಾರಿಕ್‌ ಜತೆ ರಿಕ್ಷಾ ಚಾಲಕ ಪುರುಷೋತ್ತಮ್ ಗಾಯಗೊಂಡಿದ್ದರು. 24 ವರ್ಷದ ತೀರ್ಥಹಳ್ಳಿ ಮೂಲದ ಆರೋಪಿ ಶಾರಿಕ್ ಗಂಭೀರ ಸ್ವರೂಪದ ಗಾಯವಾಗಿತ್ತು. ಮಂಗಳೂರಿನ

ಮಂಗಳೂರು ಕುಕ್ಕರ್‌ ಸ್ಫೋಟದ ಉಗ್ರ ಆಸ್ಪತ್ರೆಯಿಂದ ಬಿಡುಗಡೆ Read More »

ಶೂಟಿಂಗ್‌ ವೇಳೆ ಬಿದ್ದು ಗಾಯಗೊಂಡ ಅಮಿತಾಭ್‌ ಬಚ್ಚನ್‌

ಮುಂಬಯಿ : ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟಿಂಗ್ ವೇಳೆ ಬಿದ್ದ ಬಿರುಸಿಗೆ ಅಮಿತಾಭ್ ಬಚ್ಚನ್​ ಪಕ್ಕೆಲುಬು ಬಳಿ ಗಾಯವಾಗಿವಾಗಿದೆ.‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣ ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬಯಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮೇರುನಟರಾಗಿರುವ ಅಮಿತಾಭ್‌ ಬಚ್ಚನ್‌ ಎರಡು ಬಾರಿ ಕೋವಿಡ್‌ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಭ್‌ ಹೇಳಿಕೊಂಡಿದ್ದರು. ಆಗ ಕೆಲವು ಅಂಗಾಂಗಗಳು ಕೆಲಸ

ಶೂಟಿಂಗ್‌ ವೇಳೆ ಬಿದ್ದು ಗಾಯಗೊಂಡ ಅಮಿತಾಭ್‌ ಬಚ್ಚನ್‌ Read More »

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ

ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ Read More »

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ

ಏಪ್ರಿಲ್‌ನಿಂದ ಶೇ.5-10 ಹೆಚ್ಚಿಸಲು ನಿರ್ಧಾರ ಹೊಸದಿಲ್ಲಿ : ಹೆದ್ದಾರಿ ಟೋಲ್‌ ದರ ಏರಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈಗಾಗಲೇ ಹೆದ್ದಾರಿಗಳಲ್ಲಿ ಅಲ್ಲಲ್ಲಿ ರಸ್ತೆ ಶುಲ್ಕ ಪಾವತಿಸಿ ಹೈರಾಣಾಗಿರುವ ವಾಹನ ಸವಾರರಿಗೆ ಟೋಲ್‌ ಮತ್ತೆ ಬರೆ ಎಳೆಯಲಿದೆ.ರಾಷ್ಟ್ರಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್​ಪ್ರೆಸ್​ವೇ ಟೋಲ್​ಗಳಲ್ಲಿ ದರ ಏರಿಕೆ ಮಾಡಲು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್​ಎಚ್​ಎಐ ನಿರ್ಧರಿಸಿದೆ. ಟೋಲ್ ದರ ಶೇ. 5ರಿಂದ 10ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಮಾಸಿಕ ಟೋಲ್ ಪಾಸ್​ನ ದರವನ್ನೂ ಶೇ. 10ರಷ್ಟು ಏರಿಕೆ

ಹೆಚ್ಚಾಗಲಿದೆ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ Read More »

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಸತಿ ಸಮುಚ್ಚಯಗಳನ್ನು ನಿರ್ಮಾಣ ಮಾಡಿ, ನೆರವಿಗೆ ಮುಂದಾಗಿದೆ.ಈ ವಸತಿ ಸಮುಚ್ಚಯವು ರಸ್ತೆ ಬದಿಗಳಲ್ಲಿ ಟೆಂಟ್ ಗಳನ್ನು ಹಾಕಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರಿಗೆ ಗೌರವಯುತವಾಗಿ ಜೀವನ ನಡೆಸಲು ಸಹಾಯ ಮಾಡುತ್ತದೆ. ಕಟ್ಟಡ ಕಾಮಗಾರಿಗಳು ಪೂರ್ಣಗೊಳ್ಳುವವರೆಗೂ ಕಾರ್ಮಿಕರು ಅಲ್ಲಿ ಜೀವನ ನಡೆಸಬಹುದು ಎಂದು ಕಾರ್ಮಿಕ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಕಾರ್ಮಿಕ ಇಲಾಖೆಯು ಈಗಾಗಲೇ

ಕೂಲಿ ಕಾರ್ಮಿಕರಿಗೆ ಶ್ರಮಿಕ ನಿವಾಸ ನಿರ್ಮಿಸಲು ಮುಂದಾದ ರಾಜ್ಯ ಸರಕಾರ Read More »

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ

ಹಲವು ಮನೆಗಳಲ್ಲಿ ಶೋಧ ಕಾರ್ಯಾಚರಣೆ ಮಂಗಳೂರು : ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಯಾಚರಣೆ ನಡೆಸಿ ಕೆಲವರನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ. ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಮೋದಿಯವರ ಚುನಾವಣಾ ರ್ಯಾಲಿಯಲ್ಲಿ ಬಾಂಬ್‌ ಸ್ಫೋಟಿಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ಐಎ

ನಂದಾವರ, ಬೆಟ್ಟಂಪಾಡಿಯಲ್ಲಿ ಎನ್‌ಐಎ ಶೋಧ Read More »

error: Content is protected !!
Scroll to Top