ಬಿಜೆಪಿಯನ್ನು ಕೋವಿಡ್ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್ ವ್ಯೂಹ
ಯಡಿಯೂರಪ್ಪ, ರಾಮುಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಿದ್ಧತೆ ಬೆಂಗಳೂರು: ಕೋವಿಡ್ ಕಾಲದಲ್ಲಿ ಮಡೆದಿದೆ ಎನ್ನಲಾಗಿರುವ ಅಕ್ರಮ ಕುರಿತಂತೆ ನ್ಯಾಯಾಧೀಶ ಮೈಕಲ್ ಕುನ್ಹಾ ಆಯೋಗದ ಮಧ್ಯಂತರ ವರದಿ ಆಧರಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ವರದಿಯ ಆಧಾರದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. […]
ಬಿಜೆಪಿಯನ್ನು ಕೋವಿಡ್ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್ ವ್ಯೂಹ Read More »










