ರಾಜ್ಯ

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ

ಲೈಸೆನ್ಸ್‌ ಕೊಡಿಸುವುದಾಗಿ ನಂಬಿಸಿ ಬಾರ್‌ ಮಾಲೀಕರಿಗೆ ಕೋಟ್ಯಂತರ ರೂ. ವಂಚನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಭ್ರಷ್ಟಾಚಾರದ ಸೂತ್ರಧಾರ ಅಬಕಾರಿ ಸಚಿವ ಆರ್​​.ಬಿ ತಿಮ್ಮಾಪುರ ಅವರ ಆಪ್ತ ಜೀವನ್ ಶೆಟ್ಟಿ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಇಷ್ಟೊಂದು ಅಕ್ರಮ ನಡೆಯಲು ಜೀವನ್ ಶೆಟ್ಟಿಯೇ ಕಾರಣ ಎಂದು ಆರೋಪಿಸಲಾಗಿದೆ. ಇವರು ಸಿಎಲ್- 2 ಲೈಸೆನ್ಸ್ ಕೊಡಿಸುತ್ತೇನೆ ಎಂದು ಬಾರ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್​.ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿದ್ದನಿಂದಲೂ […]

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ Read More »

ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ | ಸಿಗರೇಟ್‌, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ

ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ.ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ಉತ್ಪಾದನೆ, ಪೂರೈಕೆ, ಮಾರಾಟ

ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ | ಸಿಗರೇಟ್‌, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ Read More »

ಕಾರ್ಕಳದ ಈದುವಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ? | ಕಾಡುತ್ಪತ್ತಿ ಸಂಗ್ರಹಿಸಲು ಹೋದವರಿಗೆ ನಕ್ಸಲರು ಕಾಣಸಿಕ್ಕಿದ ಸುದ್ದಿಯಿಂದ ಆತಂಕ

ಕಾರ್ಕಳ: ಈದು ಗ್ರಾಮದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡ ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ ಕಾಣಿಸಿಕೊಂಡಿದ್ದಾರೆ ಎಂದು ಕಾಡುತ್ಪತ್ತಿ ಸಂಗ್ರಹಿಸಲು ತೆರಳಿದ ಕೆಲವು ಸ್ಥಳೀಯರು ಹೇಳಿಕೊಂಡಿದ್ದಾರೆ. ಆ ಬಳಿಕ ಪಶ್ಚಿಮ ಘಟ್ಟದಲ್ಲಿ ನಕ್ಸಲರ ಚಟುವಟಿಕೆ ಮತ್ತೆ ಪ್ರಾರಂಭವಾಗಿದೆಯೇ ಎಂಬ ಅನುಮಾನ ಮೂಡಿದೆ. 30ರಿಂದ 40 ವರ್ಷ ವಯಸ್ಸಿನ ಯುವಕರು ತಂಡದಲ್ಲಿದ್ದು, ಹಾಡಹಗಲೇ ಕಾಣಸಿಕ್ಕಿದ್ದಾರೆ ಎಂಬ ಸುದ್ದಿ ಕಳೆದ ಮೂರು ದಿನಗಳಿಂದ

ಕಾರ್ಕಳದ ಈದುವಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ? | ಕಾಡುತ್ಪತ್ತಿ ಸಂಗ್ರಹಿಸಲು ಹೋದವರಿಗೆ ನಕ್ಸಲರು ಕಾಣಸಿಕ್ಕಿದ ಸುದ್ದಿಯಿಂದ ಆತಂಕ Read More »

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ

ಹಿಂದೆ ರೌಡಿಗಳು ಮಾಡುತ್ತಿದ್ದ ಕೆಲಸ ಈಗ ಸಚಿವರಿಂದ ಎಂದು ಲೇವಡಿ ಬೆಂಗಳೂರು : ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಕಾಂಗ್ರೆಸ್‌ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.ಅಬಕಾರಿ ಇಲಾಖೆ ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ ಅಶೋಕ್‌, ಅಬಕಾರಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ.

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ Read More »

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು

ಗದಗ: ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಿತ್ತು ವಾಪಸಾಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಗೊಂಡು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು

ಅಪಘಾತ : ಸುಬ್ರಹ್ಮಣ್ಯದಿಂದ ವಾಪಸಾಗುತ್ತಿದ್ದ ದಂಪತಿ ಸಾವು Read More »

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ; ಸಚಿವರೇ ಲಂಚ ವಸೂಲಿ ಮಾಡಿದ ಆರೋಪ ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿರೋಧಿಸಿ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ.ಈ ಕುರಿತು ಕರ್ನಾಟಕ ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್‌ ಹೆಗ್ಡೆ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಗೂ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಡೆದುಹಾಕಲು ಮುಖ್ಯಮಂತ್ರಿ ಹಾಗೂ ಅಬಕಾರಿ

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ Read More »

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌

ತಹಶೀಲ್ದಾರ್‌ ಕಚೇರಿಯಲ್ಲೇ ಸಾವಿಗೆ ಶರಣಾಗಿದ್ದ ಎಸ್‌ಡಿಎ ರುದ್ರಣ್ಣ ಬೆಳಗಾವಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಈಗ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಂಕಟ ತಂದೊಡ್ಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪಿಎ ಮತ್ತು ಬೆಳಗಾವಿಯ ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ.ರುದ್ರಣ್ಣ ಅವರ ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್‌ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ಧ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌ Read More »

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ

ರಾತ್ರಿ ವಿಮಾನ ನಿಲ್ದಾಣದಲ್ಲೇ ಆಪ್ತ ಸಚಿವರ ಜೊತೆ ರಹಸ್ಯ ಸಮಾಲೋಚನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದ ತನಿಖೆ ಎದುರಿಸಲಿದ್ದಾರೆ. ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ಹೆಸರಿಸಲಾಗಿರುವ ಸಿದ್ದರಾಮಯ್ಯನವರಿಗೆ ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದು, ಅದರಂತೆ ಉಪಚುನಾವಣೆ ಪ್ರಚಾರದ ನಡುವೆಯೇ ಸಿದ್ದರಾಮಯ್ಯ

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ Read More »

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ

ಮುಸ್ಲಿಮರ ಓಲೈಕೆಗಾಗಿ ಹಿಂದು ಮಠ, ಮಂದಿರಗಳನ್ನು ಸರಕಾರ ವಕ್ಫ್‌ಗೆ ಸೇರಿಸುತ್ತಿದೆ ಎಂದು ಆರೋಪ ವಿಜಯಪುರ: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. 1954-55ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿ ಅದಕ್ಕೆ ಹೆಚ್ಚಿನ ಅಧಿಕಾರ ನೀಡಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರ‌ಂದ್ಲಾಜೆ ಹೇಳಿದ್ದಾರೆ.ವಕ್ಫ್ ಆಸ್ತಿ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಸೋಮಚಾರ ವಿಜಯಪುರದಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ Read More »

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ

ಆಟೋರಿಕ್ಷಾ ಸಿಗುವ ಎಂಬ ಆಸೆಯಿಂದ ಅಪಾಯಕಾರಿ ಆಟ ಆಡಿದ ಯುವಕ ಬೆಂಗಳೂರು : ಪಟಾಕಿ ಜೊತೆ ಹುಡುಗಾಟವಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ಶಬರೀಶ್​ (32) ಮೃತ ಯುವಕ. ಯುವಕರ ಹುಚ್ಚಾಟದ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಕ್ಟೋಬರ್ 31ರಂದು ಐದಾರು ಮಂದಿ ಯುವಕರು ಶಬರೀಶ್​ಗೆ ಪಟಾಕಿ ತುಂಬಿಸಿದ ಡಬ್ಬಾದ ಮೇಲೆ ಕುಳೀತುಕೊಳ್ಳಲು ಸವಾಲು ಹಾಕುತ್ತಾರೆ. ಡಬ್ಬಾದಲ್ಲಿ ಪಟಾಕಿ ತುಂಬಿಸಿ ಬೆಂಕಿಹಚ್ಚಿ ಅದರ ಮೇಲೆ ಶಬರೀಶ್​ನನ್ನು

ಪಟಾಕಿ ಡಬ್ಬಾದ ಮೇಲೆ ಕುಳಿತುಕೊಳ್ಳುವ ಸವಾಲು ಸ್ವೀಕರಿಸಿ ಪ್ರಾಣ ಕಳೆದುಕೊಂಡ ಯುವಕ Read More »

error: Content is protected !!
Scroll to Top