ರಾಜ್ಯ

ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ

ಚೆನ್ನೈ : ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿರುವ ನಟಿ ಖುಷ್ಬೂ ಸುಂದರ್ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಶಿಫಾರಸ್ಸಿನ ಮೇರೆಗೆ ಖುಷ್ಬೂ ಈ ಹುದ್ದೆಗೇರಿದ್ದಾರೆ.ಈ ನಾಮನಿರ್ದೇಶನ ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಇರುತ್ತದೆ. ಎನ್‌ಸಿಡಬ್ಲ್ಯು ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನಗೊಂಡಿರುವ ಖುಷ್ಬೂ ಅವರನ್ನು ಅಣ್ಣಾಮಲೈ ಅಭಿನಂದಿಸಿದ್ದಾರೆ. ಕನ್ನಡ ಸಿನೆಮಾಗಳ ಮೂಲಕ ಪ್ರಸಿದ್ಧಿಗೆ ಬಂದ ನಟಿ ಖುಷ್ಬೂ ಬಳಿಕ […]

ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ Read More »

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

ಪುತ್ತೂರು: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು -2023 ಕಾರ್ಯಕ್ರಮದಲ್ಲಿ ಗಾಯಕ ಪದ್ಮರಾಜ್ ಬಿ ಸಿ ಚಾರ್ವಾಕ ರವರಿಗೆ 2023ನೇ ಸಾಲಿನ “ಸಂಗೀತ ಕಲಾನಿಧಿ ರಾಜ್ಯಪ್ರಶಸ್ತಿ ” ನೀಡಿ ಗೌರವಿಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ರವರು ಪ್ರಶಸ್ತಿ ನೀಡಿ ಗೌರವಿಸಿದರು.ಪದ್ಮರಾಜ್ ರವರು ಸಂಗೀತ

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ Read More »

ಸಕ್ರಿಯವಾದ ಡಿಜಿಟಲ್‌ ಮಾರ್ಕೆಟಿಂಗ್‌ ವಂಚನೆ ಜಾಲ : ಹಣ ದ್ವಿಗುಣ, ಉದ್ಯೋಗ ಆಮಿಷ : ಯುವಜನತೆಯೆ ಗುರಿ

ಮಂಗಳೂರು : ತುರ್ತು ಉದ್ಯೋಗ, ಹೆಚ್ಚು ಹಣ ಗಳಿಸಬೇಕೆಂಬ ಯುವಜನತೆಯ ಆಸೆ ಆದರೆ ಅವರ ಅಗತ್ಯವನ್ನೆ ಅಸ್ತ್ರವನ್ನಾಗಿ ಉಪಯೋಗಿಸುತ್ತಿರುವ ಸೈಬರ್‌ ವಂಚಕರ ಬಲೆಯು ಕರಾವಳಿಗೂ ವಿಸ್ತರಿಸಿದೆ. ಅರೆಕಾಲಿಕ, ಪೂರ್ಣಕಾಲಿಕ ಉದ್ಯೋಗ ಎಂಬ ಜಾಹಿರಾತಿನ ಮೂಲಕ ಡಿಜಿಟಲ್‌ ಜಾಹಿರಾತಿನ ಮೂಲಕ ಸಮಾಜಿಕ ಜಾಲತಾಣದಲ್ಲಿ ಸದಸ್ಯರನ್ನಾಗಿಸಿಕೊಂಡು, ಖಾತೆ ತೆರೆದು ಅದರಲ್ಲಿಯೆ ಹಣದ ವ್ಯವಹಾರ ನಮೂದಿಸುತ್ತಿರುವಂತೆ ತೋರಿಸಿ, ಹೂಡಿಕೆ ಮಾಡುವ ಹಣವನ್ನು ದ್ವಿಗುಣವಾಗುತ್ತದೆ ಎಂದು ನಂಬಿಸುತ್ತಾರೆ. ಕೆಲವೊಂದು ಸಲ ಪ್ರಾರಂಭಿಕ ಹಣವನ್ನು ವಾಪಾಸ್‌ ನೀಡುತ್ತಾರೆ. ಮತ್ತೊಮ್ಮೆ ದ್ವಿಗುಣಗೊಂಡ ಹಣವನ್ನು ಆನ್‌ಲೈನ್‌ನಲ್ಲಿರುವ ಖಾತೆಯಲ್ಲಿಯೂ

ಸಕ್ರಿಯವಾದ ಡಿಜಿಟಲ್‌ ಮಾರ್ಕೆಟಿಂಗ್‌ ವಂಚನೆ ಜಾಲ : ಹಣ ದ್ವಿಗುಣ, ಉದ್ಯೋಗ ಆಮಿಷ : ಯುವಜನತೆಯೆ ಗುರಿ Read More »

ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯ ವೈಖರಿಗೆ ಪ್ರಧಾನಿ ಮೋದಿ ಶ್ಲಾಘನೆ

ದೆಹಲಿ : ಕನ್ನಡ ಸಂಸ್ಕೃತಿ ಇಲಾಖಾ ಕಾರ್ಯ ವೈಖರಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಇಲಾಖಾ ಸಚಿವ ವಿ. ಸುನೀಲ್ ಕುಮಾರ್ ಅವರ ಬೆನ್ನುತಟ್ಟಿ ಅಭಿನಂದಿಸಿದರು. ಫೆ. 25 ರಂದು ದೆಹಲಿಯಲ್ಲಿ ನಡೆದ ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಸಂದರ್ಭ ನಡೆಸಿದ ಕೋಟಿ‌‌ ಕಂಠ ಗೀತ ಗಾಯನ, ಅಮೃತಭಾರತಿಗೆ ಕನ್ನಡಧಾರತಿ ಮೊದಲಾದ ಯಶಸ್ವಿ‌ ಕಾರ್ಯಕ್ರಮ ಸಂಘಟಿಸಿರುವ ಸಚಿವ ವಿ. ಸುನೀಲ್ ಕುಮಾರ್ ಇಲಾಖೆಯಲ್ಲಿ ಸಾಕಷ್ಟು ಪರಿವರ್ತನೆ

ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯ ವೈಖರಿಗೆ ಪ್ರಧಾನಿ ಮೋದಿ ಶ್ಲಾಘನೆ Read More »

ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ

ಕುಂದಾಪುರ : ಕನ್ನಡ ಭಾಷಾ ಅಕಾಡೆಮಿ ರಚನೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್‌ ಕುಮಾರ್‌ ಜೊತೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕುಂದಾಪುರ ಭಾಷಾ ಅಕಾಡೆಮಿಗೆ ರಚನೆ ಕುರಿತಂತೆ ಮನವಿ ನೀಡಿದ್ದು, ಈಗಾಗಲೇ ಮಂಗಳೂರು ವಿವಿಯಲ್ಲಿ ಅಧ್ಯಯನ ಪೀಠ ರಚನೆಗೆ ಆದೇಶ ಆಗಿದೆ. ಅಲ್ಲಿ ಶೈಕ್ಷಣಿಕ, ಸಂಶೋಧನೆ ಮೊದಲಾದ ಅಧ್ಯಯನಾತ್ಮಕ ಚಟುವಟಿಕೆಗಳು ನಡೆಯಲಿವೆ. ಇದು ಕುಂದಾಪುರ ಭಾಷೆಯ ಕುರಿತು ಮುಂದಿನ

ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ Read More »

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ | ಗುಂಡಿಗೆ ತುತ್ತಾಗಿ ಮೃತ್ಯುವಾದ ಕಾಶ್ಮೀರಿ ಪಂಡಿತ

ಪುತ್ತೂರು : ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಗುಂಡಿನ ದಾಳ ನಡೆಸಿದ್ದು, ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಯಯ್ ಶರ್ಮಾ (40) ಮೃತಪಟ್ಟಿವರೆಂದು ಗುರುತಿಸಲಾಗಿದೆ. ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದ ಸಂದರ್ಭ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ನೃತದೃಷ್ಟ ಸಂಜಯ್ ಶರ್ಮಾ ಅವರು ಗುಂಡಿಗೆ ತುತ್ತಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಸಂಜಯ್ ಶರ್ಮಾ ಅವರು ಜಮ್ಮು ಕಾಶ್ಮೀರದ ಬ್ಯಾಂಕ್ ಒಂದರಲ್ಲಿ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ | ಗುಂಡಿಗೆ ತುತ್ತಾಗಿ ಮೃತ್ಯುವಾದ ಕಾಶ್ಮೀರಿ ಪಂಡಿತ Read More »

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು. ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ. ಸಿ. ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆ.ಸಿ. ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಸಿ. ರೆಡ್ಡಿ ಕಂಚಿನ ಪ್ರತಿಮೆ ಅನಾವರಣ Read More »

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ  ನೌಕರರ ವೇತನ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜ್ಯಾರಿಗೊಳಿಸಲು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಮತ ಮಾ.1 ರಿಂದ ಸರಕಾರಿ ನೌಕರರು ನಡೆಸುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 2023-24ನೇ ಸಾಲಿನ ಬಜೆಟ್‍ ಮಂಡನೆ ವೇಳೆ ಸರಕಾರಿ

ಬೇಡಿಕೆ ಈಡೇರದ ಹಿನ್ನಲೆ | ಮಾ.1 ರಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಎಲ್ಲಾ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ Read More »

ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ

ಬಾರಿಸು ಕನ್ನಡ ಡಿಂಡಿಮವ ಉತ್ಸವಕ್ಕೆ ಪ್ರಧಾನಿ ಚಾಲನೆ ಹೊಸದಿಲ್ಲಿ : ಇಲ್ಲಿನ ಟಾಲ್ಕಟೋರಾ ಸ್ಟೇಡಿಯಂನಲ್ಲಿ ಎರಡು ದಿನ ನಡೆಯಲಿರುವ ‘ಬಾರಿಸು ಕನ್ನಡ ಡಿಂಡಿಮವ’ ಸಾಂಸ್ಕೃತಿಕ ಉತ್ಸವವನ್ನು ಇಂದು ಸಂಜೆ 5ಕ್ಕೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ನಿಮಿತ್ತ ಎರಡು ದಿನ (25 ಮತ್ತು 26)ದಿಲ್ಲಿಯಲ್ಲಿ ಕನ್ನಡ ಕಲರವ ಕೇಳಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್‌ ಭಾರತ ಶ್ರೇಷ್ಠ್‌ ಭಾರತ್‌’ ಆಶಯಕ್ಕೆ ಅನುಗುಣವಾಗಿ, ಕರ್ನಾಟಕದ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಇತಿಹಾಸವನ್ನು ಕೊಂಡಾಡಲು ‘ಬಾರಿಸು

ಇಂದಿನಿಂದ ಎರಡು ದಿನ ದಿಲ್ಲಿಯಲ್ಲಿ ಕನ್ನಡ ಕಲರವ Read More »

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ

ಸದನಕ್ಕೆ ಸಚಿವ ಸುನಿಲ್‌ ಕುಮಾರ್‌ ಹೇಳಿಕೆ ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳ ಗೌರವ ಧನವನ್ನು ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ 1 ಸಾವಿರ ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಎಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಾ.ರಾ.ಮಹೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಪ್ರಸ್ತುತ ಮಾಸಿಕ 3,700 ರೂ. ಹಾಗೂ ಅಡುಗೆ ಸಹಾಯಕರಿಗೆ ಮಾಸಿಕ

ಎಪ್ರಿಲ್‌ನಿಂದ ಶಾಲೆ ಅಡುಗೆ ಸಿಬ್ಬಂದಿ ಗೌರವ ಧನ ಏರಿಕೆ Read More »

error: Content is protected !!
Scroll to Top