ಮಹಾಲಕ್ಷ್ಮಿಕೊಲೆ ಪ್ರಕರಣ : ಡೆತ್ನೋಟ್ನಲ್ಲಿದೆ ಅಸಲಿ ಕಾರಣ
ಮೃತದೇಹವನ್ನು 50 ತುಂಡು ಮಾಡಿ ಫ್ರಿಜ್ನಲ್ಲಿಟ್ಟಿದ್ದ ಪ್ರಕರಣ ಬೆಂಗಳೂರು : ನಗರದ ವೈಯಾಲಿಕಾವಲ್ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬ ವಿವಾಹಿತ ಮಹಿಳೆಯನ್ನು ಕೊಂದು ಮೃತದೇಹವನ್ನು 50ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ನಲ್ಲಿ ತುಂಬಿಸಿಟ್ಟು ಹೋಗಿದ್ದ ಹಂತಕ ತನ್ನ ಹುಟ್ಟೂರಾದ ಒಡಿಶಾಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನು ಬರೆದಿಟ್ಟಿರುವ ಡೆತ್ನೋಟ್ ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಕೊಲೆಯ ರಹಸ್ಯ ಬಹಿರಂಗವಾಗಿದೆ.ಕಳೆದ ಸೆ.21ರಂದು ಬೆಳಕಿಗೆ ಬಂದ ಈ ಕೊಲೆ ನಗರವನ್ನು ಬೆಚ್ಚಿಬೀಳಿಸಿತ್ತು. ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಕೊಲೆಗಾರನ ಬೆನ್ನತ್ತಿದಾಗ […]
ಮಹಾಲಕ್ಷ್ಮಿಕೊಲೆ ಪ್ರಕರಣ : ಡೆತ್ನೋಟ್ನಲ್ಲಿದೆ ಅಸಲಿ ಕಾರಣ Read More »










