ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು
ಅರ್ಕಾವತಿ ಡಿನೋಟಿಫಿಕೇಶನ್ನಲ್ಲಿ 8 ಸಾವಿರ ಕೋ. ರೂ. ಹಗರಣದ ಆರೋಪ ಬೆಂಗಳೂರು: ರಾಜ್ಯದಲ್ಲೀಗ ದಿನಕ್ಕೊಂದರಂತೆ ಹಗರಣ ಸುದ್ದಿ ಮಾಡುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಕಿತ್ತಾಟ ಶುರುಮಾಡಿರುವ ಸರಕಾರಕ್ಕೆ ರಾಜ್ಯಪಾಲರೂ ವಿವಿಧ ಪಟ್ಟುಗಳನ್ನು ಹಾಕಿ ಕಾಟ ಕೊಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಡೆದಿದೆ ಎನ್ನಲಾದ ಅರ್ಕಾವತಿ ಡಿನೋಟಿಫಿಕೇಶನ್ಗೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ […]
ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು Read More »










