ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ
ಬೆಂಗಳೂರು: ಶತಮಾನದ ಸಂತ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ (81 ವ.) ಅವರು ಜ. 2ರಂದು ಆಶ್ರಮದಲ್ಲಿ ಕೊನೆಯುಸಿರೆಳೆದರು.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ 4 ದಿನಗಳಿಂದ ಆಹಾರ ಸೇವನೆಯನ್ನು ನಿಲ್ಲಿಸಿದ್ದರು. ವಿಜಯಪುರ ಬಿ.ಎಲ್.ಡಿ.ಇ. ಆಸ್ಪತ್ರೆಯ ತಜ್ಞ ವೈದ್ಯರ ತಂಡ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದರು. ವಿಜಯಪುರ ಜಿಲ್ಲೆಯ ಬಿಜ್ಜರಗಿಯಲ್ಲಿ 1940 ಅ. 24ರಂದು ಜನಿಸಿದರು. ತಂದೆ ಓಗೆಪ್ಪಗೌಡ ಬಿರಾದಾರ, ತಾಯಿ ಸಂಗವ್ವ. ಬಾಲ್ಯದ ಹೆಸರು ಸಿದ್ಧಗೊಂಡ ಬಿರಾದಾರ. ಬಾಲ್ಯದಿಂದಲೇ ಆಧ್ಯಾತ್ಮಿಕ ಸೆಳೆತಕ್ಕೆ […]
ಅಧ್ಯಾತ್ಮ, ತತ್ವಶಾಸ್ತ್ರದ ಮಹಾನ್ ಚೇತನ ಸಿದ್ದೇಶ್ವರ ಶ್ರೀ ಲಿಂಗೈಕ್ಯ Read More »