ರಾಜ್ಯ

ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

ಪುತ್ತೂರು: ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ ಅವರು ಇಂದು ನಿಧನರಾದರು. ಅವರಿಗೆ 85 ವರ್ಷವಾಗಿತ್ತು. ವಯೋ ಸಹಜ ಅಸೌಖ್ಯದಿಂದ ಇದ್ದ ಇವರು ಇಂದು ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ […]

ಹಿರಿಯ ಸಾಹಿತಿ, ಯಕ್ಷಗಾನ ಅರ್ಥದಾರಿ ಅಂಬಾತನಯ ಮುದ್ರಾಡಿ ಇನ್ನಿಲ್ಲ Read More »

ಮಿತಿ ಮೀರಿದ ರೂಪಾ-ರೋಹಿಣಿ ಜಗಳ | ಇಬ್ಬರಿಗೂ ನೊಟೀಸ್ ಜಾರಿ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಾಮಾನ್ಯ ಮನುಷ್ಯರು ಹಾದಿಮಧ್ಯೆ ಜಗಳ ಮಾಡುವಂತೆ ವಿದ್ಯಾವಂತ ಉನ್ನತ ಅಧಿಕಾರಿಗಳು ಈ ರೀತಿ ಸಾರ್ವಜನಿಕವಾಗಿ ಕಿತ್ತಾಡುವುದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಇಬ್ಬರಿಗೂ ನೊಟೀಸ್ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರಿಬ್ಬರ ಜಗಳ ನಿನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದ್ದು ಹಲವು ವಿಷಯಗಳು ಪ್ರಸ್ತಾಪವಾಗಿದೆ. ವೈಯಕ್ತಿಕವಾಗಿ ಇವರಿಬ್ಬರಿಗೆ ಭಿನ್ನಾಭಿಪ್ರಾಯಗಳಿದ್ದರೆ ಏನಾದರೂ ಮಾಡಿಕೊಳ್ಳಲಿ, ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ

ಮಿತಿ ಮೀರಿದ ರೂಪಾ-ರೋಹಿಣಿ ಜಗಳ | ಇಬ್ಬರಿಗೂ ನೊಟೀಸ್ ಜಾರಿ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚನೆ Read More »

ಎನ್‍ಎಸ್‍ ಯುಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ

ಪುತ್ತೂರು : ಬೆಂಗಳೂರಿನ ಶಿರೂರ್ ಪಾರ್ಕಿನಲ್ಲಿ ನಡೆದ ರಾಜ್ಯ ಎನ್ಎಸ್‍ಯುಐ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಎನ್ಎಸ್ ಯುಐ  ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಬಾಯಂಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ ಮಾಡಿದರು. 2014ರಿಂದ ನಗರ ಹಾಗೂ ತಾಲೂಕು ಮಟ್ಟದಲ್ಲಿ ಎನ್‍ಎಸ್ ಯುಐ ಸಂಘಟನೆಯಲ್ಲಿ ಸಕ್ರಿಯರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಫಾರೂಕ್ ಅವರು ರಾಜ್ಯ ಮಟ್ಟದ ಇಂದಿರಾ ಕಾರ್ಯಗಾರ, ಪ್ರೇರಣಾ ಜಿಲ್ಲಾ ಕಾರ್ಯಾಗಾರ ಆಯೋಜಿಸುವ ಮೂಲಕ ಎನ್. ಎಸ್.ಯು.ಐಗೆ ಹೊಸ ಹುರುಪು ನೀಡಿದ್ದರು.ಇವರ

ಎನ್‍ಎಸ್‍ ಯುಐ ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ Read More »

ಯಕ್ಷರಂಗದ ಬೀಷ್ಮ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ಮೋದಿಯಿಂದ ಸಂತಾಪ

ಪುತ್ತೂರು: ತೆಂಕು ತಿಟ್ಟು ಯಕ್ಷರಂಗದ ಬೀಷ್ಮ ಎಂದೆ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತ(85) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ನಾರಾಯಣ ಅವರ ನಿಧನ ಸಂಬಂಧ ಟ್ವೀಟ್‌ ಮಾಡಿರುವ ಮೋದಿ, ಶ್ರೀ ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಭಾಗವತಿಕೆಗಾಗಿ ತಮ್ಮ ಜೀವನವನ್ನು ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚುತ್ತಾರೆ. ಅವರ ನಿಧನದಿಂದ ನೋವಾಗಿದೆ ಅವರ ಕುಟುಂಬಕ್ಕೆ

ಯಕ್ಷರಂಗದ ಬೀಷ್ಮ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ಮೋದಿಯಿಂದ ಸಂತಾಪ Read More »

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ

ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘ ಅಗ್ರಹ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಮುಂಬರುವ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಎರಡು ಕ್ಷೇತ್ರಗಳಲ್ಲಿ ಸಾಧ್ಯವಾಗದಿದ್ದರೆ ಕನಿಷ್ಠ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಗೌಡ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಮಂಗಳೂರು ಪ್ರೆಸ್ಕ್ಲಬ್ನಲ್ಲಿ

ಗೌಡ ಸಮುದಾಯಕ್ಕೆ ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಅವಕಾಶ ನೀಡಿ Read More »

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್

ಬೆಂಗಳೂರು : 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುವೆಂಪು ಕವನದ ಮೂಲಕ ಬಜೆಟ್‌ ಮಂಡನೆ ಪ್ರಾರಂಭಿಸಿದರು. 25 ವರ್ಷಗಳ ದೂರದೃಷ್ಟಿಯ ಬಜೆಟ್‌ ಎಂದು ಸಿಎಂ ಹೇಳಿಕೆ ನೀಡಿದ್ದು, ಆದ್ಯತಾ ವಲಯಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಕರ್ನಾಟಕ ಬಜೆಟ್‌ನ ಹೈಲೈಟ್ಸ್ ಇಂತಿದೆ:

2023-24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ Read More »

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ

ಪುತ್ತೂರು : ರಾಜ್ಯದಲ್ಲಿ ಸ್ಥಳೀಯ ಆಡಳಿತ ಸುಗಮವಾಗಿ ನಡೆಯಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕಾಗಿದ್ದು, ರಾಜ್ಯ ಸರಕಾರ ಈ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆ ಕಂಡು ಬರುತ್ತಿದೆ. ರಾಜ್ಯಾದ್ಯಂತ ಸ್ಥಳಿಯ ಆಡಳಿತದಲ್ಲಿ ಸುಧಾರಣೆ ಮಾಡುವ ಸಲುವಾಗಿ ಶೀಘ್ರದಲ್ಲೇ 570 ಪಿಡಿಒ ನೇಮಕ ಮಾಡಲು ಕ್ರಮ ಕೈಗೊಳ್ಳುವ ಭರವಸೆಯನ್ನು ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಪಿಡಿಒ ಹುದ್ದೆಗಳ ಕೊರತೆಯಿರುವುದರಿಂದ ಓರ್ವ ಪಿಡಿಓಗೆ ಪಂಚಾಯಿತಿ ಜವಾಬ್ದಾರಿ ನಿರ್ವಹಿಸಬೇಕಾದ ಅನಿವಾರ್ಯತೆಯಿದೆ.

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ Read More »

ಟಿಪ್ಪು ಆರಾಧಕರನ್ನು ಓಡಿಸಬೇಕು: ನಳಿನ್‌ ಕುಮಾರ್‌ ಕಟೀಲು ವಿವಾದಾತ್ಮಕ ಹೇಳಿಕೆ

ಟಿಪ್ಪು ವಂಶಸ್ಥರು ಮತ್ತು ರಾಮ-ಹನುಮಂತನ ಭಕ್ತರ ನಡುವೆ ಸ್ಪರ್ಧೆ ಎಂದು ಬಣ್ಣನೆ ಮಂಗಳೂರು : ಟಿಪ್ಪು ಆರಾಧಕರು ಇಲ್ಲಿ ಉಳಿಯುವುದು ಬೇಡ, ಅಂಥವರನ್ನು ಓಡಿಸಬೇಕು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಅವರ ಹೇಳಿಕೆ ಚುನಾವಣೆ ಹೊಸ್ತಿಲಲ್ಲಿ ವಿವಾದದ ಕಿಡಿ ಹೊತ್ತಿಸಿದೆ.ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಸಾರ್ವಜನಿಕ ಸಭೆಯಲ್ಲಿ ಕಟೀಲು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾಷಣದಲ್ಲಿ ಕಟೀಲು ರಾಮ ಮತ್ತು ಟಿಪ್ಪುವನ್ನು ಎಳೆದು ತಂದಿದ್ದಾರೆ. ಈ ವಿಡಿಯೊ ವೈರಲ್‌ ಆಗಿದೆ. ಈ ಚುನಾವಣೆಯಲ್ಲಿ ಟಿಪ್ಪು ಸುಲ್ತಾನ್

ಟಿಪ್ಪು ಆರಾಧಕರನ್ನು ಓಡಿಸಬೇಕು: ನಳಿನ್‌ ಕುಮಾರ್‌ ಕಟೀಲು ವಿವಾದಾತ್ಮಕ ಹೇಳಿಕೆ Read More »

ರಾಜ್ಯದಲ್ಲಿದೆ 1300ಕ್ಕೂ ಹೆಚ್ಚು ಅನಧಿಕೃತ ಖಾಸಗಿ ಶಾಲೆ

ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮಗಳ ಸಾರಾಸಗಟು ಉಲ್ಲಂಘನೆ ಬೆಂಗಳೂರು : ರಾಜ್ಯದಲ್ಲಿ 1,316 ಖಾಸಗಿ ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಯಾಗಿದೆ. ಅನಧಿಕೃತ ಖಾಸಗಿ ಶಾಲೆಗಳನ್ನು ಗುರುತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆಯಲ್ಲಿ ಇಷ್ಟು ಶಾಲೆಗಳು ಅನಧಿಕೃತ ಎಂದು ಪತ್ತೆಯಾಗಿದೆ. ಶಿಕ್ಷಣ ಕಾಯ್ದೆ ನಿಯಮ ಉಲ್ಲಂಘನೆಗಳಲ್ಲಿ ನೋಂದಣಿ ಇಲ್ಲದೆ ಶಾಲೆಗಳನ್ನು ನಡೆಸುವುದು, ಅನಧಿಕೃತ ಪಠ್ಯಕ್ರಮವನ್ನು ಬೋಧಿಸುವುದು, ಅನುಮೋದನೆಯಿಲ್ಲದೆ ಹೆಚ್ಚುವರಿ ವಿಭಾಗಗಳನ್ನು ಸೇರಿಸಿರುವುದು ಸೇರಿದೆ.ಬೆಂಗಳೂರಿನ ಖಾಸಗಿ ಶಾಲೆಯೊಂದು ಸಿಬಿಎಸ್‌ಇ ಬೋರ್ಡ್‌ಗೆ ಸಂಬಂಧಿಸಿವೆ

ರಾಜ್ಯದಲ್ಲಿದೆ 1300ಕ್ಕೂ ಹೆಚ್ಚು ಅನಧಿಕೃತ ಖಾಸಗಿ ಶಾಲೆ Read More »

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಬೆಂಗಳೂರು : ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ನಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು. ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ

ಕಲ್ಲು ಗಣಿಗಾರಿಕೆ ನಿಯಮ ಸರಳೀಕರಣ Read More »

error: Content is protected !!
Scroll to Top