ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ
ಪುತ್ತೂರು: ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮಾಜದ ಸಾಧಕರ ಪರಿಚಯವನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ. ಜ. 8ರಂದು ಬೆಂಗಳೂರಿನ ಲಗ್ಗೆರೆ ಕೆಡಿಕೆ ನಮ್ಮನೆಯಲ್ಲಿ ಗೌಡ ಸಮಾಜದ ಹತ್ತು ಕುಟುಂಬ ಹದಿನೆಂಟು ಗೋತ್ರದ 5 ಸಾಧಕರಿಗೆ ಸನ್ಮಾನಿಸು ಕಾರ್ಯಕ್ರಮ ನಡೆಯಲಿದೆ. ಗೌಡ ಸಮಾಜದ ರಾಜ್ಯಮಟ್ಟದ, ರಾಷ್ಟ್ರಮಟ್ಟದ, ಅಂತಾರಾಷ್ಟ್ರೀಯ ಮಟ್ಟದ ಸಾಧಕರ ಪರಿಚಯ ನೀಡಲು ಕೊನೆ ದಿನ ಡಿ. […]
ಸನ್ಮಾನ: ಗೌಡ ಸಮಾಜದ ಸಾಧಕರ ಮಾಹಿತಿಗೆ ಮನವಿ Read More »