ಕಾಂಗ್ರೆಸ್ನ ಓಲೈಕೆ ರಾಜಕಾರಣದ ಫಲ ಕೋಮುಗಲಭೆ : ಎಚ್ಡಿಕೆ
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಎಚ್ಡಿಕೆ ಹೇಳಿದ್ದಾರೆ.ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿ ದಾಂಧಲೆ ಎಬ್ಬಿಸಿರುವುದನ್ನು […]
ಕಾಂಗ್ರೆಸ್ನ ಓಲೈಕೆ ರಾಜಕಾರಣದ ಫಲ ಕೋಮುಗಲಭೆ : ಎಚ್ಡಿಕೆ Read More »










