ರಾಜ್ಯ

ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಫಲ ಕೋಮುಗಲಭೆ : ಎಚ್‌ಡಿಕೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿ ದಾಂಧಲೆ ಎಬ್ಬಿಸಿರುವುದನ್ನು […]

ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಫಲ ಕೋಮುಗಲಭೆ : ಎಚ್‌ಡಿಕೆ Read More »

ಮಂಡ್ಯ : ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಕೋಮು ಹಿಂಸಾಚಾರ

ಅಂಗಡಿ ವಾಹನಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ, ಶಾಲಾ ಕಾಲೇಜುಗಳಿಗೆ ರಜೆ ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಲ್ಲುತೂರಾಟವಾಗಿ ಬಳಿಕ ಕೋಮು ಗಲಭೆ ಸಂಭವಿಸಿ ಪರಿಸ್ಥಿತಿ ಬಿಗಡಾಯಿಸಿದ್ದು, ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಿಡಿಗೇಡಿಗಳು ಮೆರವಣಿಗೆಯ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ನಡುರಸ್ತೆಯಲ್ಲೇ ತಲ್ವಾರ್, ಲಾಂಗು, ರಾಡ್‌ಗಳನ್ನು ಜಳಪಿಸಿದ್ದಾರೆ. ಪೆಟ್ರೋಲ್ ಬಾಂಬ್ ದಾಳಿಗೆ ಅಂಗಡಿಗಳು ಹೊತ್ತಿ ಉರಿದಿವೆ. ಪೊಲೀಸ್ ಠಾಣೆ ಮುಂದೆಯೇ ಹಿಂದೂ ಸಂಘಟನೆಗಳ ಆಕ್ರೋಶ ಸ್ಫೋಟಗೊಂಡಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ

ಮಂಡ್ಯ : ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಕೋಮು ಹಿಂಸಾಚಾರ Read More »

ವಾಲ್ಮೀಕಿ ನಿಗಮದ 21 ಕೋ. ರೂ. ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿಕೆ : ಚಾರ್ಜ್‌ಶೀಟ್‌ನಲ್ಲಿದೆ ಸ್ಫೋಟಕ ಮಾಹಿತಿ

ಇಡೀ ಹಗರಣದ ಸೂತ್ರಧಾರ ಮಾಜಿ ಸಚಿವ ನಾಗೇಂದ್ರ ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 21 ಕೋ.ರೂ.ಯನ್ನು ಮಾಜಿ ಸಚಿವ ನಾಗೇಂದ್ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ರಾಜ್ಯ ಸರಕಾರ ನೇಮಿಸಿದ್ದ ಎಸ್‌ಐಟಿಯಿಂದ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ ಕೋರ್ಟಿಗೆ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಹಣವನ್ನು ಯಾವ ರೀತಿ ವ್ಯವಸ್ಥಿತವಾಗಿ ಲೂಟಿ ಮಾಡಲಾಗಿದೆ ಎಂಬುದರ ಬಗ್ಗೆ ವಿಸ್ತೃತವಾದ ವಿವರವಿದೆ.ಎಸ್​ಐಟಿ ಚಾರ್ಜ್​ಶೀಟ್​​ನಲ್ಲಿ ನಾಗೇಂದ್ರ

ವಾಲ್ಮೀಕಿ ನಿಗಮದ 21 ಕೋ. ರೂ. ಕಾಂಗ್ರೆಸ್‌ ಬೂತ್‌ಗಳಿಗೆ ಹಂಚಿಕೆ : ಚಾರ್ಜ್‌ಶೀಟ್‌ನಲ್ಲಿದೆ ಸ್ಫೋಟಕ ಮಾಹಿತಿ Read More »

ಬಿಜೆಪಿ ಹಗರಣಗಳ ತನಿಖೆಯ ಮೇಲುಸ್ತುವಾರಿಗೆ ಸಚಿವರ ಸಮಿತಿ ರಚನೆ

ಮುಡಾ, ವಾಲ್ಮೀಕಿ ನಿಗಮ ಹಗರಣ ಆರೋಪಕ್ಕೆ ಕಾಂಗ್ರೆಸ್‌ ಮುಯ್ಯಿ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಮೇಲುಸ್ತುವಾರಿಗೆ ಗೃಹಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ

ಬಿಜೆಪಿ ಹಗರಣಗಳ ತನಿಖೆಯ ಮೇಲುಸ್ತುವಾರಿಗೆ ಸಚಿವರ ಸಮಿತಿ ರಚನೆ Read More »

ರಾಜ್ಯದಲ್ಲಿ ದೊಡ್ಡದೊಂದು ಬದಲಾವಣೆಗೆ ಮುಹೂರ್ತವೆ ಈ ಭೇಟಿ?

ವಾಷಿಂಗ್ಟನ್‌ನಲ್ಲಿ ರಾಹುಲ್‌-ಡಿಕೆಶಿ ಭೇಟಿ ಬಳಿಕ ಗರಿಗೆದರಿದ ಕುತೂಹಲ ಬೆಂಗಳೂರು : ಕಾಂಗ್ರೆಸಿನೊಳಗೆಯೇ ಮುಖ್ಯಮಂತ್ರಿ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಅಮೆರಿಕದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪಕ್ಷದ ವರಿಷ್ಠ ನಾಯಕ ರಾಹುಲ್‌ ಗಾಂಧಿಯನ್ನು ಭೇಟಿಯಾಗಿರುವುದು ಅನೇಕ ಊಹಾಪೋಹಗಳು ಹುಟ್ಟಿಕೊಳ್ಳಲು ಕಾರಣವಾಗಿದೆ. ತಾನು ಮತ್ತು ರಾಹುಲ್‌ ಗಾಂಧಿ ಏಕಕಾಲದಲ್ಲಿ ಅಮೆರಿಕ ಪ್ರವಾಸ ಕೈಗೊಂಡಿರುವುದು ಕಾಕತಾಳೀಯ, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಅಮೆರಿಕಕ್ಕೆ ಹೋಗುವ ಮೊದಲೇ ಸ್ಪಷ್ಟನೆ ನೀಡಿದ್ದರೂ ಹೀಗೆ ಕಾರಣವಿಲ್ಲದೆ ಯಾವುದೇ ನಡೆಯನ್ನು

ರಾಜ್ಯದಲ್ಲಿ ದೊಡ್ಡದೊಂದು ಬದಲಾವಣೆಗೆ ಮುಹೂರ್ತವೆ ಈ ಭೇಟಿ? Read More »

ಜೂನ್‌ ತಿಂಗಳ ಗೃಹಲಕ್ಷ್ಮೀ ಹಣ ಕೊನೆಗೂ ಖಾತೆಗೆ ಜಮೆ | ಜುಲೈ, ಆಗಸ್ಟ್‌ ತಿಂಗಳ ಕಂತು ಇನ್ನಷ್ಟು ವಿಳಂಬ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಕಂತಿನ ಹಣ ಇಂದು ಮಹಿಳೆಯರ ಖಾತೆಗಳಿಗೆ ಕೊನೆಗೂ ವರ್ಗಾವಣೆಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಟೀಕಿಸಿದ್ದವು. ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಸ್ವಲ್ಪ ವಿಳಂಬವಾಗುತ್ತಿದೆ. ಖಂಡಿತವಾಗಿ ಸರ್ಕಾರ 2000 ರೂ. ವರ್ಗಾವಣೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ

ಜೂನ್‌ ತಿಂಗಳ ಗೃಹಲಕ್ಷ್ಮೀ ಹಣ ಕೊನೆಗೂ ಖಾತೆಗೆ ಜಮೆ | ಜುಲೈ, ಆಗಸ್ಟ್‌ ತಿಂಗಳ ಕಂತು ಇನ್ನಷ್ಟು ವಿಳಂಬ Read More »

ಎಚ್‌ಎಸ್‌ಆರ್‌ಪಿ ಡೆಡ್‌ಲೈನ್‌ ಸೆ.15ಕ್ಕೆ ಮುಕ್ತಾಯ | ಸೆ.16ರಿಂದ ಬೀಳಲಿದೆ 500 ರೂ. ದಂಡ

ಬೆಂಗಳೂರು: ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಸಲು ಸರ್ಕಾರ ಮತ್ತು ಕೋರ್ಟ್ ನೀಡಿರುವ ಗಡುವು ಮುಗಿಯಲು ಇನ್ನು ಆರು ದಿನ ಮಾತ್ರ ಬಾಕಿ ಇದೆ. ಅಧಿಕ ಸುರಕ್ಷತೆ ಖಾತರಿಪಡಿಸುವ ನಂಬರ್‌ ಪ್ಲೇಟ್‌ ಅಳವಡಿಸುವ ಪ್ರಕ್ರಿಯೆ ಶುರುವಾಗಿ ಒಂದೂವರೆ ವರ್ಷವಾಗಿದ್ದು, ಪದೇಪದೆ ಗಡುವು ವಿಸ್ತರಣೆಯಾಗುತ್ತಾ ಬಂದಿತ್ತು. ಇನ್ನು ಸೆ.16 ಕೊನೆಯ ಗಡುವು ಎಂದು ಸರ್ಕಾರ ಹೇಳಿದೆ.ಸೆಪ್ಟೆಂಬರ್ 15ರ ಮಧ್ಯರಾತ್ರಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್‌ಲೈನ್ ಮುಗಿಯಲಿದೆ. ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು, ಇದರಲ್ಲಿ ಇಲ್ಲಿಯವರೆಗೆ

ಎಚ್‌ಎಸ್‌ಆರ್‌ಪಿ ಡೆಡ್‌ಲೈನ್‌ ಸೆ.15ಕ್ಕೆ ಮುಕ್ತಾಯ | ಸೆ.16ರಿಂದ ಬೀಳಲಿದೆ 500 ರೂ. ದಂಡ Read More »

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಆನ್‌ಲೈನ್‌ ಪ್ರಶ್ನೆಪತ್ರಿಕೆ: ವ್ಯಾಪಕ ವಿರೋಧ | ಶಿಕ್ಷಕರೇ ಪ್ರಶ್ನೆ ಪತ್ರಿಕೆ ಮುದ್ರಿಸಬೇಕಾದ ಪರಿಸ್ಥಿತಿ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಈ ಹಿಂದೆ ಪೂರ್ವಸಿದ್ಧತಾ ಮತ್ತು ವಾರ್ಷಿಕ ಪರೀಕ್ಷೆಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ರೂಪಿಸಿ ಕೊಡಲಾಗುತ್ತಿತ್ತು. ಈ ವರ್ಷದಿಂದ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನೆ ಪತ್ರಿಕೆ ರೂಪಿಸಿ ಆನ್​ಲೈನ್​ ಮೂಲಕ ರವಾನಿಸುವ ಮಹತ್ವದ ನಿರ್ಧಾರ ಮಾಡಿದೆ. ಮಧ್ಯವಾರ್ಷಿಕ ಪರೀಕ್ಷೆಗಳಿಗೆ ಕೆಲವೇ ದಿನಗಳು ಬಾಕಿ ಇೃವಾಗ ಇಲಾಖೆ ಈ ನಿರ್ಧಾರಕ್ಕೆ ಕೈಗೊಂಡಿರುವುದು ವಿರೋಧಕ್ಕೆ ಕಾರಣವಾಗಿದೆ.

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಆನ್‌ಲೈನ್‌ ಪ್ರಶ್ನೆಪತ್ರಿಕೆ: ವ್ಯಾಪಕ ವಿರೋಧ | ಶಿಕ್ಷಕರೇ ಪ್ರಶ್ನೆ ಪತ್ರಿಕೆ ಮುದ್ರಿಸಬೇಕಾದ ಪರಿಸ್ಥಿತಿ Read More »

ಅಮ್ಮನನ್ನು ಉಳಿಸಲು ರಿಕ್ಷಾವನ್ನೇ ಎತ್ತಿದ ಬಾಲಕಿಗೆ ಸಿಎಂ ಪ್ರಶಂಸೆ | ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ಎಂದ ಮುಖ್ಯಮಂತ್ರಿ

ಬೆಂಗಳೂರು : ಮುಲ್ಕಿ ಸಮೀಪ ಕಿನ್ನಿಗೋಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ರಿಕ್ಷಾ ಡಿಕ್ಕಿ ಹೊಡೆದಾಗ ತಾಯಿಯನ್ನು ಉಳಿಸಲು ಮಗಳು ಆಟೋರಿಕ್ಷಾವನ್ನೇ ಎತ್ತಿದ ವಿಡಿಯೋ ಬಹಳ ವೈರಲ್‌ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೂ ಬಂದಿದೆ. ಬಾಲಕಿಯ ಸಮಯಪ್ರಜ್ಞೆ ಮತ್ತು ಧೈರ್ಯವನ್ನು ಸಿದ್ದರಾಮಯ್ಯ ಹೊಗಳಿದ್ದಾರೆ.ತಾಯಿ ಮತ್ತು ಮಗಳು ರಸ್ತೆ ದಾಟುತ್ತಿದ್ದಾಗ ತಾಯಿ ಎದುರಿನಿಂದ ಬರುತ್ತಿದ್ದ ರಿಕ್ಷಾ ಗಮನಿಸದೆ ಮುಂದೆ ಹೋಗಿದ್ದಾರೆ. ಮಗಳು ಕೆಲವು ಹೆಜ್ಜೆ ಹಿಂದೆ ಉಳಿದಿದ್ದಳು. ವೇಗವಾಗಿ ಬಂದ ರಿಕ್ಷಾವೊಂದು ಮಹಿಳೆಗೆ ಡಿಕ್ಕಿಹೊಡೆದು ಪಲ್ಟಿಯಾಗಿದ್ದು, ಮಹಿಳೆ ಅದರಡಿ ಸಿಕ್ಕಿಬಿದ್ದಿದ್ದರು.

ಅಮ್ಮನನ್ನು ಉಳಿಸಲು ರಿಕ್ಷಾವನ್ನೇ ಎತ್ತಿದ ಬಾಲಕಿಗೆ ಸಿಎಂ ಪ್ರಶಂಸೆ | ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ಎಂದ ಮುಖ್ಯಮಂತ್ರಿ Read More »

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದಕ ವಸಂತ ನಾಡಿಗೇರ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದಕ ವಸಂತ ನಾಡಿಗೇರ ಸೋಮವಾರ ಮುಂಜಾನೆ ನಿದನರಾದರು. ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಸಂಪಾದಕ ವಸಂತ ನಾಡಿಗೇರ ನಿಧನ Read More »

error: Content is protected !!
Scroll to Top