ರಾಜ್ಯ

ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಕಂಕಣ ಭಾಗ್ಯ | ಉದ್ಯಮಿಯನ್ನು ವರಿಸಲಿರುವ ರಮ್ಯಾ

ಬೆಂಗಳೂರು:  ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇದೇ ನವೆಂಬರ್‍ ನಲ್ಲಿ ಹಸೆಮಣೆ ಏರುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ಶೀಘ್ರ ನಡೆಯಲಿದೆ ಎನ್ನಲಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು ತಮಿಳು : ಚಿತ್ರರಂಗದಲ್ಲೂ ಮಿಂಚಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ […]

ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಕಂಕಣ ಭಾಗ್ಯ | ಉದ್ಯಮಿಯನ್ನು ವರಿಸಲಿರುವ ರಮ್ಯಾ Read More »

ಮುಡಾ ಹಗರಣ : ಇಂದು ಕೋರ್ಟಿನಲ್ಲಿ ಕೊನೆಯ ವಿಚಾರಣೆ

ಗೆಲ್ಲುವ ವಿಶ್ವಾಸದಲ್ಲಿ ಸಿದ್ದರಾಮಯ್ಯ ಪಾಳಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸುತ್ತಿಕೊಂಡಿರುವ ಮುಡಾ ಹಗರಣ ಇಂದು ಹೈಕೋರ್ಟಿನಲ್ಲಿ ಮತ್ತೆ ವಿಚಾರಣೆಗೆ ಬರಲಿದೆ.ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಈಗಾಗಲೇ ನಾಲ್ಕು ಸಿಟ್ಟಿಂಗ್‌ಗಲ್ಲಿ ಕೋರ್ಟ್‌ ಈ ಕೇಸಿನ ವಿಚಾರಣೆ ನಡೆಸಿದ್ದು, ಇಂದು ವಿಚಾರಣೆ ಮುಕ್ತಾಯವಾಗುವ ನಿರೀಕ್ಷೆಯಿದೆ. ಸೆ.9ರಂದು ಮುಕ್ತಾಯಗೊಳಿಸಬೇಕೆಂದು ಸ್ವತಹ ನ್ಯಾಯಾಧೀಶರೇ ಹೇಳಿದ್ದಾರೆ. ಆದರೆ ಇಂದೇ ತೀರ್ಪು ಹೊರಬೀಳಬಹುದಾ ಅಥವಾ

ಮುಡಾ ಹಗರಣ : ಇಂದು ಕೋರ್ಟಿನಲ್ಲಿ ಕೊನೆಯ ವಿಚಾರಣೆ Read More »

ಮುಡಾ ಹಗರಣ : ಇಂದು ಕೋರ್ಟಿನಲ್ಲಿ ಕೊನೆಯ ವಿಚಾರಣೆ

ಗೆಲ್ಲುವ ವಿಶ್ವಾಸದಲ್ಲಿ ಸಿದ್ದರಾಮಯ್ಯ ಪಾಳಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸುತ್ತಿಕೊಂಡಿರುವ ಮುಡಾ ಹಗರಣ ಇಂದು ಹೈಕೋರ್ಟಿನಲ್ಲಿ ಮತ್ತೆ ವಿಚಾರಣೆಗೆ ಬರಲಿದೆ.ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಈಗಾಗಲೇ ನಾಲ್ಕು ಸಿಟ್ಟಿಂಗ್‌ಗಲ್ಲಿ ಕೋರ್ಟ್‌ ಈ ಕೇಸಿನ ವಿಚಾರಣೆ ನಡೆಸಿದ್ದು, ಇಂದು ವಿಚಾರಣೆ ಮುಕ್ತಾಯವಾಗುವ ನಿರೀಕ್ಷೆಯಿದೆ. ಸೆ.9ರಂದು ಮುಕ್ತಾಯಗೊಳಿಸಬೇಕೆಂದು ಸ್ವತಹ ನ್ಯಾಯಾಧೀಶರೇ ಹೇಳಿದ್ದಾರೆ. ಆದರೆ ಇಂದೇ ತೀರ್ಪು ಹೊರಬೀಳಬಹುದಾ ಅಥವಾ

ಮುಡಾ ಹಗರಣ : ಇಂದು ಕೋರ್ಟಿನಲ್ಲಿ ಕೊನೆಯ ವಿಚಾರಣೆ Read More »

ಮುಡಾದ ಇನ್ನೊಂದು ಬೃಹತ್‌ ಹಗರಣ ಬಯಲು

ಒಂದೇ ದಿನ 848 ಸೈಟ್‌ಗಳ ಖಾತಾ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಹೆಂಡತಿ ಹೆಸರಿನಲ್ಲಿ ಅಕ್ರಮವಾಗಿ ಸೈಟ್‌ ಪಡೆದುಕೊಂಡಿದ್ದಾರೆ ಎನ್ನಲಾಗಿರುವ ವಿವಾದ ಹೊಗೆಯಾಡುತ್ತಿರುವಂತೆಯೇ ಇದಕ್ಕೂ ದೊಡ್ಡದಾದ ಇನ್ನೊಂದು ಹಗರಣ ಬಯಲಾಗಿದೆ.ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮುಡಾ ಮಾಜಿ ಅಧ್ಯಕ್ಷ ಎಚ್​.ವಿ.ರಾಜೀವ್ ನಡೆಸಿದ ಅಕ್ರಮ ಇದು ಎನ್ನಲಾಗಿದೆ. ಅನುಮತಿ ಇಲ್ಲದೇ ಎಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತಾ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರು ಜ್ಞಾನಗಂಗಾ ಗೃಹ

ಮುಡಾದ ಇನ್ನೊಂದು ಬೃಹತ್‌ ಹಗರಣ ಬಯಲು Read More »

ಗಂಡನ ನಡೆಗೆ ಬೇಸತ್ತು ಹೆಂಡತಿ ಆತ್ಮಹತ್ಯೆ !

ಬೆಂಗಳೂರು: ಹೆಂಡತಿಗೆ ಪ್ರತಿನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಪರಿಣಾಮ ಬೇಸತ್ತು ಹೆಂಡತಿ ಪೆಟ್ರೋಲ್  ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ.

ಗಂಡನ ನಡೆಗೆ ಬೇಸತ್ತು ಹೆಂಡತಿ ಆತ್ಮಹತ್ಯೆ ! Read More »

ಎತ್ತಿನಹೊಳೆ ಯೋಜನೆ ಕೊನೆಗೂ ಲೋಕಾರ್ಪಣೆ

ಮೊದಲ ಹಂತದ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಹಾಸನ : ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್‌ಹೌಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದ ಸಿಎಂ, ದೊಡ್ಡನಾಗರದ 9ನೇ ಪಂಪ್‌ಹೌಸ್​​ನಲ್ಲಿ ಕಂಪ್ಯೂಟರ್ ಮೂಲಕ ಮೋಟರ್ ಆನ್ ಮಾಡಿದರು.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸಲಿರುವ ಮಹತ್ವಾಕಾಂಕ್ಷೆಯ ಯೋಜನೆ ಇದು ಎಂದು

ಎತ್ತಿನಹೊಳೆ ಯೋಜನೆ ಕೊನೆಗೂ ಲೋಕಾರ್ಪಣೆ Read More »

ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌

ದರ್ಶನ್‌ ಮತ್ತು ಗ್ಯಾಂಗ್‌ನ ಬರ್ಬರ ಕ್ರೌರ್ಯ ಬಿಚ್ಚಿಟ್ಟ ಚಾರ್ಜ್‌ಶೀಟ್‌ ಬೆಂಗಳೂರು: ಪೊಲೀಸರು ನಿನ್ನೆ ಕೋರ್ಟಿಗೆ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ ನಟ ದರ್ಶನ್ ಮತ್ತು ಗ್ಯಾಂಗ್‌ ನರಪೇತಲನಂತಿದ್ದ ಬಡಪಾಯಿ ರೇಣುಕಾಸ್ವಾಮಿಯ ಮೇಲೆ ಎಸಗಿದ ಮಾರಣಾಂತಿಕ ದೌರ್ಜನ್ಯದ ಕರಾಳ ಮುಖಗಳನ್ನು ಬಯಲುಗೊಳಿಸಿ ಬೆಚ್ಚಬೀಳಿಸಿದೆ. ಪವಿತ್ರಾ ಗೌಡ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದ್ದರೂ ರೇಣುಕಾಸ್ವಾಮಿಗೆ ಮಾರಣಾಂತಿಕ ಏಟು ಕೊಟ್ಟದ್ದು ದರ್ಶನ್‌ ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ರೇಣುಕಾಸ್ವಾಮಿ ಸಾವಿಗೆ ದರ್ಶನ್ ಹೊಡೆತವೇ ಕಾರಣವಾಯಿತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ ದರ್ಶನ್ ಆತನಿಗೆ

ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌ Read More »

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಧರಿಸಬೇಕು ಸೇಫ್ಟಿ ಹಾರ್ನೆಸ್ಟ್‌ ಬೆಲ್ಟ್‌!

ಮಕ್ಕಳ ಸುರಕ್ಷತೆಗೆ ನಿಯಮ ಕಡ್ಡಾಯಗೊಳಿಸಲು ಚಿಂತನೆ ಬೆಂಗಳೂರು: ಮಕ್ಕಳನ್ನು ಸ್ಕೂಟಿ ಅಥವಾ ಬೈಕಿನಲ್ಲಿ ಕರೆದೊಯ್ಯುವಾಗ ಸೇಫ್ಟಿ ಹಾರ್ನೆಸ್ಟ್‌ ಬೆಲ್ಟ್‌ ಧರಿಸುವ ನಿಯಮ ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಒಂಬತ್ತು ತಿಂಗಳ ಮಗುವಿನಿಂದ ತೊಡಗಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಶಿಶು ಸುರಕ್ಷಾ ಕವಚ ಅಥವಾ ಸುರಕ್ಷತಾ ಬೆಲ್ಟ್ (ಸೇಫ್ಟಿ ಹಾರ್ನೆಸ್ ಬೆಲ್ಟ್) ಧರಿಸುವುದನ್ನು ಕಡ್ಡಾಯಗೊಳಿಸಲು ಚಿಂತನೆ ನಡೆದಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ನಿಯಮವನ್ನು ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ಧರಿಸಬೇಕು ಸೇಫ್ಟಿ ಹಾರ್ನೆಸ್ಟ್‌ ಬೆಲ್ಟ್‌! Read More »

ಹಿಜಾಬ್‌ ವಿವಾದ ಕಾರಣ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ತಡೆ

ಸರಕಾರದ ಕ್ರಮಕ್ಕೆ ಭಾರಿ ಆಕ್ರೋಶ ಉಡುಪಿ: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಘೋಷಿಸಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ಕೊನೇ ಕ್ಷಣದಲ್ಲಿ ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ತಡೆಹಿಡಿದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರೂ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಸರಕಾರ ಅವರ ಪ್ರಶಸ್ತಿಯನ್ನು ತಡೆಹಿಡಿದಿದೆ. ಇದಕ್ಕೆ ಕಾರಣ ಎರಡು

ಹಿಜಾಬ್‌ ವಿವಾದ ಕಾರಣ: ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ತಡೆ Read More »

ಗಣೇಶೋತ್ಸವಕ್ಕೆ ಬರುವ ಅತಿಥಿಗಳ ಮೊಬೈಲ್‌ ನಂಬರ್‌ ನೀಡುವ ನಿಯಮಕ್ಕೆ ವೇದವ್ಯಾಸ ಕಾಮತ್‌ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಚಿತ್ರವಿಚಿತ್ರ ನಿಯಮ ಹೇರಿದ್ದಾರೆ ಎಂದು ಆರೋಪ ಮಂಗಳೂರು: ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು ಎಂದು ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ, ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥವಿಲ್ಲದ ಸೂಚನೆಗಳನ್ನು ಸರ್ಕಾರ

ಗಣೇಶೋತ್ಸವಕ್ಕೆ ಬರುವ ಅತಿಥಿಗಳ ಮೊಬೈಲ್‌ ನಂಬರ್‌ ನೀಡುವ ನಿಯಮಕ್ಕೆ ವೇದವ್ಯಾಸ ಕಾಮತ್‌ ಕಿಡಿ Read More »

error: Content is protected !!
Scroll to Top