ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್ ಅಗ್ನಿಪರೀಕ್ಷೆ
ಹೈಕೋರ್ಟ್ನಲ್ಲಿಂದು ಪ್ರಾಸಿಕ್ಯೂಷನ್ಗೆ ಒಪ್ಪಿಗೆ ನೀಡಿದ ನಿರ್ಧಾರದ ವಿಚಾರಣೆ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಪ್ರಕರಣ ಇಂದು ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಿದೆ.ಇಡೀ ರಾಜ್ಯದ ಗಮನ ಇಂದು ಹೈಕೋರ್ಟ್ ನೀಡಬಹುದಾದ ತೀರ್ಪಿನ ಮೇಲಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು […]
ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್ ಅಗ್ನಿಪರೀಕ್ಷೆ Read More »










