ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯ
ತಿರುಪತಿ ಲಡ್ಡು ಕಲಬೆರಕೆ ಹಿನ್ನೆಲೆಯಲ್ಲಿ ಸರಕಾರ ಆದೇಶ ಬೆಂಗಳೂರು : ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಮತ್ತು ದನದ ಕೊಬ್ಬು ಬಳಸಿರುವುದು ಬೆಳಕಿಗೆ ಬಂದು ಭಾರಿ ವಿವಾದ ಸೃಷ್ಟಿಯಾದ ಬಳಿಕ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಹಲವು ಮುನ್ನೆಚ್ಚರಿಕೆಗಳನ್ನು ಪಾಲಿಸಲು ಸರಕಾರ ಸೂಚನೆ ನೀಡಿದೆ. ಈಗ ರಾಜ್ಯದ ಎಲ್ಲ ವರ್ಗದ ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣ ಮತ್ತು ಪ್ರಸಾದ ವಿತರಣೆ ಜಾಗದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಆದೇಶ ಹೊರಡಿಸಲಾಗಿದೆ.ಇತ್ತೀಚೆಗೆ ಮುಜರಾಯಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಬರುವ […]
ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯ Read More »










