ರಾಜ್ಯ

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ವಿರುದ್ಧ ಮಾಡಿರುವ ಟೀಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಎಂದು ಹೇಳುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಕೆಯಾ? ಶಶಿಕಲಾ ಜೊಲ್ಲೆ ಕೇಸ್ […]

ಕಾಂಗ್ರೆಸ್‌ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ Read More »

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್  ದರ ಏರಿಕೆಯಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್ ಬೆಲೆ ಕಳೆದ ವರ್ಷ ರಬ್ಬರ್ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ 165 ರೂ.

13 ವರ್ಷಗಳ ಬಳಿಕ ರಬ್ಬರ್ ಬೆಲೆ ಏರಿಕೆ Read More »

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ

ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿದ್ಧರಾಮಯ್ಯ | ರಾಜ್ಯಪಾಲರ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಸಿದ್ಧತೆ Read More »

ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಗ್ಯಾಂಗ್‍ ರೇಪ್‍

ಬೆಂಗಳೂರು: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್‍ ರೇಪ್‍ ನಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿಯ ರೇಪ್ ಮಾಡಿ ಕೊಲೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಈ ಕೃತ್ಯ ನಡೆದಿದೆ. ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು

ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಗ್ಯಾಂಗ್‍ ರೇಪ್‍ Read More »

ಮುಡಾ ಸೈಟ್ ಹಂಚಿಕೆ ಹಗರಣ | ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ | ಸಿಎಂ ರಾಜೀನಾಮೆಗೆ ಕ್ಷಣಗಣನೆ

ಮೈಸೂರು: ಮುಡಾ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಶನಿವಾರ ಬೆಳಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮತಿ ನೀಡಿದ್ದಾರೆ. ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ. ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ಅವರು

ಮುಡಾ ಸೈಟ್ ಹಂಚಿಕೆ ಹಗರಣ | ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ | ಸಿಎಂ ರಾಜೀನಾಮೆಗೆ ಕ್ಷಣಗಣನೆ Read More »

ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್

ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಇಂದು ಮತ್ತೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿತಗೊಂಡಿದೆ. ಭೂ ಕುಸಿತದಿಂದಾಗಿ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ ನಿಂತಿದೆ. ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು

ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್ Read More »

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ

ಕೊಡಗು : ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮೂಲತಃ ಕೇರಳ ರಾಜ್ಯದ ಇಡುಕ್ಕಿಯವನಾದ ಸುರೇಶ್  ಬಂಧಿತ ಆರೋಪಿ. ಮಡಿಕೇರಿ ತಾಲ್ಲೂಕಿನ ಸಣ್ಣಪುಲಿಕೋಟು ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದಿದ್ದ ಸುರೇಶ್ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ. ಇವನಿಂದ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಬಂದೂಕು ಖರೀದಿಸಿದ್ದ ಕರಿಕೆ ನಿವಾಸಿ ಎನ್.ಜೆ ಶಿವರಾಮ(45), ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಎಸ್.ರವಿ(35), ಮಡಿಕೇರಿ ತಾಲ್ಲೂಕಿನ

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ | ಆರೋಪಿ ಸಹಿತ ಖರೀದಿದಾರರ ಬಂಧನ Read More »

ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು

ತುಮಕೂರು : 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕುಣಿಗಲ್ ನ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಧ್ವಜಾರೋಹಣದ ವೇಳೆ ಕೆಲ ಪುಂಡರು ಪ್ಯಾಲೆಸ್ತೀನ್ ದ್ವಜ ಹಾರಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕು ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಕೆಲ ಕಿಡಿಗೇಡಿಗಳು ವೇದಿಕೆಯ ಕೂಗಳತೆಯ ದೂರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ನಿಂತಿದ್ದರು. ಇದನ್ನ ಕಂಡ ಕೆಲ ಸ್ಥಳೀಯರು ಯುವಕರನ್ನು ಪ್ರಶ್ನಿಸಿದ್ದಾರೆ.. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಜರಂಗದಳದ ಕಾರ್ಯಕರ್ತರು ಕಿಡಿಗೇಡಿಗಳನ್ನು ಅಲ್ಲಿಂದ ಕಳಿಸಲು ಯತ್ನಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ಕುಣಿಗಲ್ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ | ಪ್ಯಾಲೆಸ್ತೀನ್ ಧ್ವಜ ಹಾರಿಸಲು ಮುಂದಾದ ಪುಂಡರು | ಪ್ರಕರಣ ದಾಖಲು Read More »

ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಕಡ್ಡಾಯವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‍

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರ ಕೈಗೊಂಡ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ಸ್ಟೇಚ್ಛೆಯಿಂದ ಕೂಡಿದೆ. ಮತ್ತು ತಾರ್ಕಿಕತೆಯನ್ನು ಮೀರಿದೆ. ಹಾಗಾಗಿ, ಬಿಎಡ್ ಪದವಿ ಶಾಲಾ ಶಿಕ್ಷಕರಾಗಲು ಕಡ್ಡಾಯ ಅರ್ಹತೆಯಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ಅನಿರುದ್ಧ ಬೋಸ್ ಹಾಗೂ ನ್ಯಾ. ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಮಕ್ಕಳಿಗೆ ಉಚಿತ, ಕಡ್ಡಾಯ ಹಾಗೂ

ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಕಡ್ಡಾಯವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‍ Read More »

ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಶಾಕಿಂಗ್ ವಿಚಾರ ಪ್ರಸ್ತಾಪಿಸಿದ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್‍ | ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರಿನ ಜನತೆಗೆ ಶಾಕಿಂಗ್ ನ್ಯೂಸ್ ದೊರೆತಿದೆ. ಪುತ್ತೂರಿನ ಜನತೆಯ ಬಹುದಿನದ ಬೇಡಿಕೆಯಾದ, ನದ್ಯ ಅಭಿಯಾನದ ರೂಪ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸ್ಸಿಗೆ ದೊಡ್ಡ ಆಘಾತವಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ

ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಶಾಕಿಂಗ್ ವಿಚಾರ ಪ್ರಸ್ತಾಪಿಸಿದ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್‍ | ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ Read More »

error: Content is protected !!
Scroll to Top