ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ
ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಮಾಡಿರುವ ಟೀಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.ರಾಜ್ಯಪಾಲರು ಮಾಡಿರುವ ಕೆಲಸವನ್ನು ನಮ್ಮ ನಾಯಕರು ಹೇಳಿದ್ದಾರೆ. ಅದನ್ನು ರಾಜ್ಯಪಾಲರನ್ನು ಹೀಯಾಳಿಸಿದರು ಎಂದು ಹೇಳುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ನಿಂದಿಸಿರುವ ಕುರಿತು ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಮಾಡಿರುವ ಕೆಲಸವನ್ನು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದನ್ನು ಹೇಳಿದರೆ ಹೀಯಾಳಿಕೆಯಾ? ಶಶಿಕಲಾ ಜೊಲ್ಲೆ ಕೇಸ್ […]
ಕಾಂಗ್ರೆಸ್ ನಾಯಕರಿಂದ ರಾಜ್ಯಪಾಲರ ಟೀಕೆ : ಸಿದ್ದರಾಮಯ್ಯ ಸಮರ್ಥನೆ Read More »










