ವಿದ್ಯಾರ್ಥಿ ಮೇಲೆ ಚೂರಿ ಇರಿತ
ಮೂಡುಬಿದಿರೆ : ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಸ್ನೇಹಿತೆಯ ತರಗತಿಗೆ ನುಗ್ಗಿ ಕತ್ತರಿಯಿಂದ ಇರಿದ ಘಟನೆ ನಡೆದಿದೆ. ತುಮಕೂರು ಮೂಲದವರಾದ ಮಂಜುನಾಥ್ ಹಾಗೂ ಯುವತಿ ಪಿಯುಸಿ ತನಕ ಜೊತೆಯಾಗಿ ವಿದ್ಯಾಭ್ಯಾಸ ನಡೆಸಿದ್ದರು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಯುವತಿ ಕಾಲೇಜು ಸೇರ್ಪಡೆಯಾಗಿದ್ದಳು. ಪಿಯುಸಿವರೆಗೆ ಜೊತೆಯಾಗಿದ್ದ ಇಬ್ಬರ ನಡುವೆ ಪ್ರೇಮವಿತ್ತು ಎನ್ನಲಾಗಿದ್ದು, ಈ ವಿಚಾರ ಯುವತಿಯ ಮನೆಯವರಿಗೆ ತಿಳಿದು, ಮನೆಯವರು ಆಕೆಯ ಬಳಿಯಿದ್ದ ಮೊಬೈಲ್ ವಾಪಸ್ ಪಡೆದಿದ್ದರು ಎನ್ನಲಾಗಿದೆ. ಈ ಹಿನ್ನಲೆ ಕೋಪಗೊಂಡ ಯುವಕ, ಎರಡು ದಿನಗಳ […]
ವಿದ್ಯಾರ್ಥಿ ಮೇಲೆ ಚೂರಿ ಇರಿತ Read More »










