ರಾಜ್ಯ

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಮುಜರಾಯಿ ದೇವಾಲಯಗಳಲ್ಲಿ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ […]

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ | ರಾಜ್ಯ ಸರಕಾರದಿಂದ ಆದೇಶ Read More »

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

ಅತ್ಯಾಚಾರ, ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಬಂಧಿಸಿದ ಪೊಲೀಸರು ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​.ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ

ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌ Read More »

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ

ಬೆಂಗಳೂರು : ಕಲಾವಿದರ ಮಾಸಾಶನ 3,000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಂದಿನ ವರ್ಷದಿಂದ ಕಲಾವಿದರ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ ಸಿದ್ದರಾಮಯ್ಯ, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು.

ಕಲಾವಿದರ ಮಾಸಾಶನ 3 ಸಾವಿರ ರೂ.ಗೇರಿಕೆ : ಸಿದ್ದರಾಮಯ್ಯ Read More »

ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ

ದಾವಣಗೆರೆ: ದಾವಣಗೆರೆಯ ಬೇತೂರ ರಸ್ತೆಯ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್‌ಸ್ಟೆಬಲ್‌ ರಘು ಎಂಬವರಿಗೆ ಗಾಯವಾಗಿದೆ. ಕೂಡಲೇ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಸೇರಿದಂತೆ ಪ್ರಮುಖ ಮುಸ್ಲಿಂ‌ ನಾಯಕರು ಯುವಕರನ್ನು ನಿಯಂತ್ರಣ ಮಾಡಲು ಮುಂದಾಗಿದ್ದಾರೆ. ಕಲ್ಲುತೂರಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಕಲ್ಲು ತೂರಿದ ಕಿಡಿಗೇಡಿಗಳನ್ನು ಪೊಲೀಸರು ಓಡಿಸಿಕೊಂಡು ಹೋಗಿದ್ದು, ಸಿಸಿಟಿವಿ ದೃಶ್ಯ ಸಂಗ್ರಹಿಸಿ ಆರೋಪಿಗಳ ಪತ್ತೆ ಕಾರ್ಯ ನಡೆದಿದೆ.

ದಾವಣಗೆರೆಯಲ್ಲೂ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ Read More »

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮತ್ತು ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ

40 ಪರ್ಸೆಂಟ್‌ ಆರೋಪದ ಕೆಂಪಣ್ಣ ನಿಧನ Read More »

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಹೈಕೋರ್ಟ್ ನಿಂದ ಗುಡ್ ನ್ಯೂಸ್ | ನ.20 ರ ವರೆಗೆ ಅವಧಿ ವಿಸ್ತರಣೆ

ಬೆಂಗಳೂರು:  ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಎಚ್‍ ಎಸ್‍ ಆರ್‍ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ನ.20 ರ ವರೆಗೆ ವಿಸ್ತರಣೆ ಮಾಡಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ ಎಚ್‍ ಎಸ್‍ ಆರ್‍ ಪಿ. ನಂಬರ್ ಪ್ಲೇಟ್ ಕಡ್ಡಾಯ ಮಾಡಲಾಗಿದ್ದು, ಸೆ.15 ಕೊನೆಯ ದಿನ ಗಡುವು ನೀಡಿತ್ತು. ಅದಾದ ಬಳಿಕದ ಬೆಳವಣಿಗೆಯಲ್ಲಿ ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆಗೆ ಸೆ.18 ರಂದು ನಿಗದಿಯಾಗಿತ್ತು. ಇದೀಗ ಹೈಕೋರ್ಟ್

ಎಚ್‍ ಎಸ್‍ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಹೈಕೋರ್ಟ್ ನಿಂದ ಗುಡ್ ನ್ಯೂಸ್ | ನ.20 ರ ವರೆಗೆ ಅವಧಿ ವಿಸ್ತರಣೆ Read More »

ಬಿಯರ್‌ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್‌

ಅ.1ರಿಂದ ಬಾಟಲಿಗೆ 15-20 ರೂ. ಹೆಚ್ಚಿಸಲು ಅಬಕಾರಿ ಇಲಾಖೆ ಪ್ರಸ್ತಾಪ ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಬಿಯರ್‌ ಬೆಲೆ ಏರಿಸಲು ಸರ್ಕಾರ ಮುಂದಾಗಿದೆ. ಬಿಯರ್ ಬೆಲೆ ಏರಿಕೆಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಸರ್ಕಾರ ಅಸ್ತು ಅಂದಿದೆ. ಹೀಗಾಗಿ ಅಕ್ಟೋಬರ್‌ 1ರಿಂದಲೇ ಬಿಯರ್‌ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಾಟಲಿ ಮೇಲೆ 15-20 ರೂ. ತನಕ ಹೆಚ್ಚಿಸುವ ಸಾಧ್ಯತೆಯಿದೆ.ಕಳೆದ ಆ.29ರಿಂದ ಪ್ರೀಮಿಯಂ, ಸೆಮಿಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು,

ಬಿಯರ್‌ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್‌ Read More »

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ

ಬೆಳಗಾವಿ: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಬೆಳಗಾವಿಯಲ್ಲಿ ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಚೂರಿ ಇರಿತ ಘಟನೆ ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಜಗಳ ಆಗಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ Read More »

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು

ಇನ್ನೊಬ್ಬರ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಮಹಿಳೆ ಮಂಗಳೂರು: ಸಂಬಂಧಿಕರೊಬ್ಬರ ಪ್ರಾಣ ಉಳಿಸುವ ಸಲುವಾಗಿ ತನ್ನ ಯಕೃತ್‌ ದಾನ ಮಾಡಿದ ನಗರದ ಕಾಲೇಜು ಉಪನ್ಯಾಸಕಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಿನ್ನೆ ಸಂಭಿವಿಸದೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದವರಾದ ಅರ್ಚನಾ ಕಾಮತ್ (34) ಮೃತಪಟ್ಟವರು. 69 ವರ್ಷ ಸಂಬಂಧಿಕ ಮಹಿಳೆಗೆ ಯಕೃತ್ತಿನ (Liver) ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ

ಸಂಬಂಧಿಕ ಮಹಿಳೆಗೆ ಯಕೃತ್‌ ದಾನ ಮಾಡಿದ ಉಪನ್ಯಾಸಕಿ ಸಾವು Read More »

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ

ಕನ್ನಡದಲ್ಲೂ ಇದೆ ನಟಿಯರ ಶೋಷಣೆ ಎಂದು ಆರೋಪ ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತಂತೆ ಅಧ್ಯಯನ ನಡೆಸಿದ ಹೇಮಾ ಆಯೋಗದ ವರದಿ ಬಿಡುಗಡೆಯಾದ ಬಳಿಕ ಅಲ್ಲೋಲಕಲ್ಲೋಲ ಉಂಟಾಗಿದ್ದು, ಹಲವು ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಅತ್ಯಾಚಾರ ಪ್ರಕರಣ ಎದುರಿವಂತಾಗಿದೆ. ಇದೇ ಮಾದರಿಯ ಆಯೋಗವೊಂದು ಕನ್ನಡ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ತನಿಖೆ ನಡೆಸಲು ರಚನೆಯಾಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ.ಆದರೆ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ Read More »

error: Content is protected !!
Scroll to Top