ರಾಜ್ಯ

ಕರಾವಳಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ: ಸುನಿಲ್‌ ಕುಮಾರ್‌ ಆರೋಪ

10 ದಿನಗಳೊಳಗೆ ಅನುದಾನ ಬಿಡುಗಡೆಯಾಗದಿದ್ದರೆ ಸಿಎಂ ಮನೆ ಮುಂದೆ ಧರಣಿ ಉಡುಪಿ: ಕರಾವಳಿಯ ಮೂರು ಜಿಲ್ಲೆಗಳನ್ನು ಕಾಂಗ್ರೆಸ್ ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಶಾಸಕರು ಇದ್ದಾರೆ ಎಂಬ ಕಾರಣಕ್ಕೆ ಜಿಲ್ಲಾಡಳಿತ ನಿರಂತರ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಕಾರ್ಯದರ್ಶಿ, ಕಾರ್ಳದ ಶಾಸಕ ಸುನಿಲ್‌ ಕುಮಾರ್‌ ಆರೋಪಿಸಿದ್ದಾರೆ.ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡದೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಕರಾವಳಿಗೆ ಮಾಡುತ್ತಿರುವ ತಾರತಮ್ಯವನ್ನು 10 ದಿನದೊಳಗೆ ಸರಿಪಡಿಸದಿದ್ದರೆ, ಅನುದಾನಕ್ಕೆ […]

ಕರಾವಳಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ: ಸುನಿಲ್‌ ಕುಮಾರ್‌ ಆರೋಪ Read More »

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ

ಪೊಲೀಸರ ಸರ್ಪಗಾವಲು; ಹೆಚ್ಚುವರಿ ಭದ್ರತೆ ನಿಯೋಜನೆ ಮಂಗಳೂರು: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ಬೆಳಗ್ಗೆ ತುಸು ಉದ್ವಿಗ್ನಗೊಂಡಿದ್ದ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಾಲಾಗಿದ್ದು, ಈಗ ಪರಿಸ್ಥಿತಿ ಪೂರ್ಣವಾಗಿ ಶಾಂತವಾಗಿದೆ ಎಂದು ದಕ್ಷಿಣ ಕನ್ನಡ ಎಸ್​​ಪಿ ಎನ್​.ಯತೀಶ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಕ್ಷಣ ಕಾರ್ಐಪ್ರವೃತ್ತರಾದ ಪರೊಣಾಮ ಪರಿಸ್ಥಿತಿ ಉಲ್ಬಣಿಸಲು ನಾವು ಅವಕಾಶ ಕೊಟ್ಟಿಲ್ಲ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ Read More »

ಪ್ಯಾಲೆಸ್ತೀನ್‌ ಧ್ವಜ ಹಿಡಿದು ಬೈಕ್‌ನಲ್ಲಿ ಓಡಾಟ : ನಾಲ್ವರು ವಶ

ಚಿಕ್ಕಮಗಳೂರಿನಲ್ಲೂ ನಡೆಯಿತು ನಿಯಮ ಉಲ್ಲಂಘನೆ ಚಿಕ್ಕಮಗಳೂರು: ಕೊಪ್ಪಲ;ದಲ್ಲಿ ಈದ್‌ ಮಿಲಾದ್‌ ಹಬ್ಬಕ್ಕೆ ಶುಭಕೋರುವ ಬ್ಯಾನರ್‌ನಲ್ಲಿ ಪ್ಯಾಲೆಸ್ತೀನ್‌ ಪರ ಘೋಷಣೆ ಬರೆದ ಬೆನ್ನಿಗೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ವಯಸ್ಸಿನ ಯುವಕರನ್ನು ವಶಕ್ಕೆ ಪಡೆದು ಅಪ್ರಾಪ್ತ ವಿಚಾರಣೆ ನಡೆಸುತ್ತಿದ್ದಾರೆ.ಅಪ್ರಾಪ್ತರಿಗೆ ಪ್ಯಾಲೆಸ್ತೀನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌

ಪ್ಯಾಲೆಸ್ತೀನ್‌ ಧ್ವಜ ಹಿಡಿದು ಬೈಕ್‌ನಲ್ಲಿ ಓಡಾಟ : ನಾಲ್ವರು ವಶ Read More »

ಈದ್‌ ಮಿಲಾದ್‌ ಬ್ಯಾನರ್‌ನಲ್ಲಿ ಫ್ರೀ ಪ್ಯಾಲೆಸ್ತೀನ್‌ ಘೋಷಣೆ

ಕೊಪ್ಪಳ : ಈದ್‌ ಮಿಲಾದ್‌ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಪೊಲೀಸರು ಹಲವು ನಿಯಮಾವಳಿಗಳನ್ನು ರಚಿಸಿದ್ದಾರೆ. ಇದರಲ್ಲಿ ಬೇರೆ ದೇಶದ ಕುರಿತಾದ ಬ್ಯಾನರ್‌, ಚಿತ್ರಗಳ ಪ್ರದರ್ಶನ ಮಾಡಬಾರದು, ಘೋಷಣೆಗಳನ್ನು ಕೂಗಬಾರದು ಎಂಬ ನಿಯಮವೂ ಇದೆ. ಆದರೆ ಕೊಪ್ಪಳದಲ್ಲಿ ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೀನ್ ಬರಹ ಹಾಕಿ ಮತ್ತೆ ಉದ್ಧತಟತನ ಮೆರೆದಿದ್ದಾರೆ. ಹಿಂದೂ ಸಂಘಟನೆಗಳ ವಿರೋಧದ ಬಳಿಕ ಫ್ರೀ ಪ್ಯಾಲೆಸ್ತೀನ್ ಬರಹಕ್ಕೆ ತೇಪೆ ಹಾಕಿ ಮರೆಮಾಚಲಾಗಿದೆ. ಬ್ಯಾನರ್​ನ‌ ಒಂದು ಭಾಗದಲ್ಲಿ ‘ಫ್ರೀ ಪ್ಯಾಲೆಸ್ತೀನ್’ ಬರಹ ಹಾಕಲಾಗಿತ್ತು. ಇದಕ್ಕೆ ಹಿಂದೂ

ಈದ್‌ ಮಿಲಾದ್‌ ಬ್ಯಾನರ್‌ನಲ್ಲಿ ಫ್ರೀ ಪ್ಯಾಲೆಸ್ತೀನ್‌ ಘೋಷಣೆ Read More »

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ

ಹಿಂದು ಮುಖಂಡರಿಗೆ ಸವಾಲು ಹಾಕಿದ ಬಳಿಕ ಪರಿಸ್ಥಿತಿ ಉದ್ವಿಗ್ನ ಮಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದ ಬಳಿಕ ರಾಜ್ಯದಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನೆಲೆಯಾಗಿರುವಂತೆಯೇ ಕರಾವಳಿಗೂ ಅದರ ಬಿಸಿ ತಟ್ಟಲಾರಂಭಿಸಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ Read More »

ಮುಖ್ಯಮಂತ್ರಿಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಗಂಭೀರ ಭದ್ರತಾ ಲೋಪ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಸಂಭವಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದ ವೇದಿಕೆಗೆ ಕೇಸರಿ ಬಣ್ಣದ ಶಾಲು ಹಿಡಿದು ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯುವಕ ಯತ್ನಿಸಿದ್ದು ವೇದಿಕೆ ಮೇಲ್ಭಾಗಕ್ಕೆ ಜಿಗಿದಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಹಲವು ಗಣ್ಯರು ತಬ್ಬಿಬ್ಬಾಗಿದ್ದಾರೆ. ಸಿಎಂ ಅಂಗರಕ್ಷಕರು ಕೂಡಲೇ ಯುವಕನನ್ನ ವಶಕ್ಕೆ

ಮುಖ್ಯಮಂತ್ರಿಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ Read More »

ನಾಗಮಂಗಲ ಕೋಮುಗಲಭೆ ಹಿಂದೆ ಕೇರಳದ ಪಿಎಫ್‌ಐ ಕಾರ್ಯಕರ್ತರು?

ಎನ್‌ಐಎ ತನಿಖೆಗೆ ವಿಶ್ವ ಹಿಂದು ಪರಿಷತ್‌ ಆಗ್ರಹ ಬೆಂಗಳೂರು : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಮುಸ್ಲಿಮರು ಕಲ್ಲುತೂರಿದ ಘಟನೆ ಪೂರ್ವ ಯೋಜಿತ ಎನ್ನುವುದಕ್ಕೆ ಸಾಕಷ್ಟು ಸಾಕ್ಷ್ಯಗಳು ಸಿಗುತ್ತಿವಬೆವೆ. ಜೊತೆಗೆ ಇದರಲ್ಲಿ ಕೇರಳದ ನಿಷೇಧಿತ ಪಿಎಫ್‌ಐ ಕಾರ್ಯಕರ್ತರು ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಕೋಮುಗಲಭೆ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕೆಂಬ ಕೂಗು ಕೇಳಿಬಂದಿದೆ.ನಿಷೇಧಿತ ಪಿಎಫ್‌ಐ ಸಂಘಟನೆ ಸದಸ್ಯರೂ ಈ ಗಲಭೆ ಹಿಂದಿದ್ದಾರೆ, ಕೃತ್ಯಕ್ಕೆ ಮೊದಲೇ ಪ್ಲ್ಯಾನ್‌ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿರುವ

ನಾಗಮಂಗಲ ಕೋಮುಗಲಭೆ ಹಿಂದೆ ಕೇರಳದ ಪಿಎಫ್‌ಐ ಕಾರ್ಯಕರ್ತರು? Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌: ಬುಧವಾರದ ತನಕ ಇಲ್ಲ ದಂಡ

ಇನ್ನು ಡೆಡ್‌ಲೈನ್‌ ವಿಸ್ತರಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅಂತಿಮ ಗಡು ಭಾನುವಾರಕ್ಕೆ ಮುಕ್ತಾಯವಾಗಲಿದೆ. ಸಾರಿಗೆ ಇಲಾಖೆ ಈ ಹಿಂದೆ ಹೇಳಿದ ಪ್ರಕಾರ ಸೆ.16ರಿಂದ ರಾಜ್ಯದಲ್ಲಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳಿಂದ ದಂಡ ವಸೂಲಿ ಪ್ರಕ್ರಿಯೆ ಶುರುವಾಗಬೇಕಿತ್ತು. ಆದರೆ ಸೆ.18ರ ತನಕ ಕಠಿಣ ಕ್ರಮ ಕೈಗೊಳ್ಳದಂತೆ ಸಾರಿಗೆ ಇಲಾಖೆ ಪೊಲೀಸರಿಗೆ ಸೂಚಿಸಿದೆ.ಇಂದು ಕೂಡ ನೋದಣಿಗೆ ಅವಕಾಶ ಇದ್ದು, ನೋಂದಣಿ ಮಾಡಿಸಿಕೊಂಡವರಿಗೆ ಮುಂದೆ ದಂಡ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌: ಬುಧವಾರದ ತನಕ ಇಲ್ಲ ದಂಡ Read More »

ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್‌ ಕಸ್ಟಡಿಗೆ

ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣದಲ್ಲಿ ಸೆರೆಯಾಗಿರುವ ಎಂಎಲ್‌ಎ ಬೆಂಗಳೂರು : ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಂಧಿತವಾಗಿರುವ ಆರ್​. ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಲಯ ಎರಡು ದಿನದ ಮಟ್ಟಿಗೆ ಪೊಲೀಸ್​ ಕಸ್ಟಡಿಗೆ ನೀಡಿದೆ. ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ

ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್‌ ಕಸ್ಟಡಿಗೆ Read More »

ನಾಗಮಂಗಲ ಕೋಮು ಗಲಭೆ ಕಾಂಗ್ರೆಸ್‌ ಪ್ರಾಯೋಜಿತ : ಕುಮಾರಸ್ವಾಮಿ ಆರೋಪ

10 ನಿಮಿಷದಲ್ಲಿ ಕಲ್ಲು, ರಾಡ್‌ಗಳು, ತಲವಾರು, ಪೆಟ್ರೋಲ್ ಬಾಂಬ್‌ ಹೇಗೆ ತಂದರು ಎಂದು ಪ್ರಶ್ನೆ ಮೈಸೂರು: ನಾಗಮಂಗಲದ ಕೋಮು ಹಿಂಸಾಚಾರದ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಕೈವಾಡವಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಂಬರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್‌ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದೆ. ಪೊಲೀಸ್ ಇಲಾಖೆಯ ವೈಫಲ್ಯದಿಂದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಕೋಮು ಗಲಭೆ ನಡೆದಿದೆ ಎಂದು ರಾಜ್ಯ ಸರ್ಕಾರದ

ನಾಗಮಂಗಲ ಕೋಮು ಗಲಭೆ ಕಾಂಗ್ರೆಸ್‌ ಪ್ರಾಯೋಜಿತ : ಕುಮಾರಸ್ವಾಮಿ ಆರೋಪ Read More »

error: Content is protected !!
Scroll to Top