ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು
ಶಿವಮೊಗ್ಗ : ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ಸಂಪೂರ್ಣ ಹಾನಿಯಾಗಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಾಯುವ್ಯ ಸಾರಿಗೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಮಧ್ಯೆದಲ್ಲೇ ಬಸ್ ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. […]
ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು Read More »










