ಪುನೀತ್ ಕೆರೆಹಳ್ಳಿಗೆ ತಂಡದಿಂದ ಹಲ್ಲೆ
ನಟ ರಾಜ್ಕುಮಾರ್ ಕುಟುಂಬದ ಬಗ್ಗೆ ಮಾತನಾಡಿದ ಆರೋಪ ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಹೇಳಿ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ […]
ಪುನೀತ್ ಕೆರೆಹಳ್ಳಿಗೆ ತಂಡದಿಂದ ಹಲ್ಲೆ Read More »