ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ
ಲೀಟರಿಗೆ 3 ರೂ. ಹೆಚ್ಚಿಸುವ ಕುರಿತು ಸಿದ್ದರಾಮಯ್ಯ ಸುಳಿವು ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಈ ಕುರಿತು ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು […]
ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ Read More »










