ರಾಜ್ಯ

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ

ಉಡುಪಿ : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ವಿಜಯಲಕ್ಷ್ಮಿ ಹಾಗೂ ಅವರ ಆಪ್ತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪತಿ ಹೆಸರಿನಲ್ಲಿ ಚಂಡಿಕಾ ಯಾಗ ನಡೆಯುತ್ತಿದ್ದು ಪತ್ನಿ ವಿಜಯಲಕ್ಷ್ಮಿ ಭಾಗಿಯಾಗಿದ್ದಾರೆ. ಜೋರಾಗಿ ಸುರಿಯುತ್ತಿರುವ ಮಳೆಯಲ್ಲೇ ದೇವಸ್ಥಾನಕ್ಕೆ ಐದು ಸುತ್ತು ಬಂದು ಪತಿಗಾಗಿ ಪ್ರಾರ್ಥಿಸಿದ್ದಾರೆ ವಿಜಯಲಕ್ಷ್ಮೀ.ಒಂದು ಕಾನೂನು ಹೋರಾಟ ಮಾಡುತ್ತಿದ್ದರೆ ಮತ್ತೊಂದು ಕಡೆ ನಿರಂತರವಾಗಿ ಪೂಜೆ ಪುನಸ್ಕಾರಗಳಲ್ಲಿ […]

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ Read More »

ಸರಕಾರದಿಂದ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಚಿಂತನೆ | ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್

ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ ಸರಕಾರ ಮತ್ತೊಂದು ಶಾಕ್ ನೀಡಿದೆ. ಅದು ಏನೆಂದರೆ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ ಚಿಂತನೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್ ಮಾಡಿಸಬೇಕು ಎಂಬುದು ನಿಯಮ. ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಾಗಲಿದೆ. ದರ ಏರಿಕೆ ಮಾಡುವಂತೆ ಸಾರಿಗೆ ಸಚಿವರಿಗೆ ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ ಅಸೋಸಿಯೇಷನ್‌ ಈ ಕುರಿತು ಮನವಿ ನೀಡಿದೆ. ಕೊಟ್ಟಿದೆ. ರಾಜ್ಯದಲ್ಲಿ

ಸರಕಾರದಿಂದ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಚಿಂತನೆ | ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್ Read More »

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ

ಮಂಗಳೂರು : ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡಿದ್ದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶೃಂಗೇರಿ

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ | ರಾಜ್ಯ ಸರಕಾರಕ್ಕೆ ಶರಣ್ ಪಂಪ್ ವೆಲ್ ಆಗ್ರಹ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ | ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಅಹೋರಾತ್ರಿ  ಧರಣಿ ಸತ್ಯಾಗ್ರಹ

ಬೆಂಗಳೂರು : ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ಆರ್ ಅಶೋಕ್ ಅವರುಗಳ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ, ಎಸ್.ಸಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿದ್ದ ಹಣ ಅನ್ಯ ಕಾರ್ಯಗಳಿಗೆ ಬಳಸಿ ಪರಿಶಿಷ್ಟ ಜಾತಿ ಪಂಗಡಗಳ ಸಮುದಾಯಗಳಿಗೆ ದ್ರೋಹ ಬಗೆದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ, ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭವಾಯಿತು. ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ | ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಅಹೋರಾತ್ರಿ  ಧರಣಿ ಸತ್ಯಾಗ್ರಹ Read More »

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ

ಉತ್ತರಕನ್ನಡ : ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಪತ್ತೆಯಾಗಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ. ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲಿಟರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಲಾರಿ ಪತ್ತೆ Read More »

ಡಿಕೆಶಿಯನ್ನು ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ  |  ಸಾರ್ವಜನಿಕ ವಲಯದಲ್ಲಿ ಕುತೂಹಲ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದು ಈ ಪ್ರಕರಣವಾಗಿ ಮಾತನಾಡಲು ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿದರು.   ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ. ದರ್ಶನ್ ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ

ಡಿಕೆಶಿಯನ್ನು ಭೇಟಿಯಾದ ದರ್ಶನ್ ಪತ್ನಿ ವಿಜಯಲಕ್ಷ್ಮಿ  |  ಸಾರ್ವಜನಿಕ ವಲಯದಲ್ಲಿ ಕುತೂಹಲ Read More »

ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದ ಶಾಸಕ ರಾಜೇಗೌಡ | ಗದ್ದಲಕ್ಕೆ ಕಾರಣವಾದ ಈ ವರ್ತನೆ

ಬೆಂಗಳೂರು: ವಿಧಾನಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಗೂಂಡಾ ಎಂದು ಕರೆದಿರುವ ಶಾಸಕ ರಾಜೇಗೌಡ ಅವರ ಈ ವರ್ತನೆ ವಿಧಾಸನಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ವಿಧಾನಸಭೆಯ ಸಭಾಂಗಣದಲ್ಲಿ ಸಂವಿಧಾನದ ಪೀಠಿಕೆ ಅಳವಡಿಸಿರುವ ಕುರಿತಾಗಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಸ್ಪೀಕ‌ರ್ ಯು.ಟಿ ಖಾದರ್ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಂವಿಧಾನ ಪರ ಯಾರು ವಿರುದ್ಧ ಯಾರು ಎಂಬ ಬಗ್ಗೆ ಎರಡು ಕಡೆಯವರು ಆರೋಪ ಪ್ರತ್ಯಾರೋಪ ನಡೆಸುತ್ತಿದ್ದರು. ಬಿಜೆಪಿ ಸದಸ್ಯರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಕಾಂಗ್ರೆಸ್ ಸದಸ್ಯರಾದ

ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದ ಶಾಸಕ ರಾಜೇಗೌಡ | ಗದ್ದಲಕ್ಕೆ ಕಾರಣವಾದ ಈ ವರ್ತನೆ Read More »

ಮಣ್ಣಿನಡಿ ಮಹಿಳೆಯ ಶವ ಪತ್ತೆ

ಉತ್ತರ ಕನ್ನಡ : ಅಂಕೋಲದ ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು ಸತತ ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ನಿರಂತರ ಮಳೆಯಿಂದ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣುಗಳ ನಡುವೆಯೂ ರಕ್ಷಣಾ ತಂಡ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಮಹಿಳೆಯ ಶವ ಮಣ್ಣಿನಡಿ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರಿದಿದೆ.

ಮಣ್ಣಿನಡಿ ಮಹಿಳೆಯ ಶವ ಪತ್ತೆ Read More »

ಅಸಹಜ ಲೈಂಗಿಕ ದೌರ್ಜನ್ಯ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿತ್ತು. ನ್ಯಾಯಾಲಯ ಷರತ್ತುಬದ್ಧ  ಹೊರಡಿಸಿದ್ದು, ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆದಿರಬೇಕು, ತಿಂಗಳ ಪ್ರತಿ ಎರಡನೇ ಭಾನುವಾರ ಮತ್ತು ಬೆಳಿಗ್ಗೆ 9.00 ರಿಂದ

ಅಸಹಜ ಲೈಂಗಿಕ ದೌರ್ಜನ್ಯ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು Read More »

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗ ಸಾವು

ರಾಮನಗರ : ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶೋಭ (38) ದಿಲೀಪ್ (16) ಮೃತರ. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ. ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ವಾರದ ಹಿನ್ನಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗಾಳಿ

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗ ಸಾವು Read More »

error: Content is protected !!
Scroll to Top