ರಾಜ್ಯ

ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್‌

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತೊಂದು ಭೂ ಹಗರಣ ಸುತ್ತಿಕೊಂಡಿದೆ. ಖರ್ಗೆ ಕುಟುಂಬದ ವಿರುದ್ಧ ಮತ್ತೊಂದ ಗಂಭೀರ ಆರೋಪ ಕೇಳಿಬಂದಿದ್ದು, ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ. ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್‌ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ […]

ಖರ್ಗೆ ಕುಟುಂಬದ ಟ್ರಸ್ಟ್‌ಗೆ 19 ಎಕರೆ ಭೂಮಿ ಉಚಿತ ಕೊಡುಗೆ : ಲೆಹರ್ ಸಿಂಗ್ ಇನ್ನೊಂದು ಬಾಂಬ್‌ Read More »

ಸಿಎಂ ಸೋಷಿಯಲ್‌ ಮೀಡಿಯಾ ಖರ್ಚು ತಿಂಗಳಿಗೆ 54 ಲ.ರೂ.

ಇದು ಬಹಳ ಕಡಿಮೆ ಮೊತ್ತ ಎಂದ ಸಿಎಂಒ ಕಚೇರಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿಯ ಅಧಿಕೃತ ಮತ್ತು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ವಹಿಸಲು ತಿಂಗಳಿಗೆ ಸುಮಾರು 54 ಲಕ್ಷ ರೂಪಾಯಿ, ಅಂದರೆ ವರ್ಷಕ್ಕೆ ಸುಮಾರು 6.5 ಕೋ. ರೂ. ಖರ್ಚು ಮಾಡಲಾಗುತ್ತದೆ ಎಂಬುದು ಆರ್‌ಟಿಐ ಕಾರ್ಯಕರ್ತರು ಸಲ್ಲಿಸಿದ ಅರ್ಜಿಗೆ ದೊರೆತ ಉತ್ತರದಿಂದ ತಿಳಿದುಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವಾಗ ಮುಖ್ಯಮಂತ್ರಿ ಕಚೇರಿ ಇಷ್ಟೊಂದು ಮೊತ್ತದ ಹಣವನ್ನು ಕೇವಲ ಪ್ರಚಾರಕ್ಕೆ ಬಳಸಿಕೊಂಡಿರುವ ಬಗ್ಗೆ ಆರ್​ಟಿಐ ಕಾರ್ಯಕರ್ತರು ಆಕ್ಷೇಪ

ಸಿಎಂ ಸೋಷಿಯಲ್‌ ಮೀಡಿಯಾ ಖರ್ಚು ತಿಂಗಳಿಗೆ 54 ಲ.ರೂ. Read More »

ಸೆ.6ರಂದು ಎತ್ತಿನಹೊಳೆ ಯೋಜನೆ ಲೋಕಾರ್ಪಣೆ

ನೇತ್ರಾವತಿ ನದಿ ತಿರುಗಿಸುವ ಬೃಹತ್‌ ಯೋಜನೆಗೆ ಕರಾವಳಿಯಲ್ಲಿ ಈಗಲೂ ಇದೆ ವಿರೋಧ ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಹಬ್ಬದ ದಿನವಾದ ಸೆ.6ರಂದು ಏಳು ವಿಯರ್‌ಗಳ ಮೂಲಕ ನೀರು ಮೇಲೆತ್ತುವ ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆ ಮಾಡಲಿದ್ದಾರೆ.ಮೊದಲ ಹಂತವಾದ 8 ವಿಯರ್‌ಗಳ ಮೂಲಕ 28 ಟಿಎಂಸಿ ನೀರನ್ನು ಮೇಲೆತ್ತುವ ಲಿಫ್ಟ್‌ ಕಾಂಪೋನೆಂಟ್‌ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. 3ನೇ ಸಂಖ್ಯೆಯ ವಿಯರ್‌ ಹೊರತುಪಡಿಸಿ ಉಳಿದೆಲ್ಲವೂ ಸಿದ್ಧವಾಗಿದ್ದು,

ಸೆ.6ರಂದು ಎತ್ತಿನಹೊಳೆ ಯೋಜನೆ ಲೋಕಾರ್ಪಣೆ Read More »

ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್‌ ಅಗ್ನಿಪರೀಕ್ಷೆ

ಇಂದು ಮುಗಿಯುತ್ತಾ ಸಿದ್ದರಾಮಯ್ಯ ವಿಚಾರಣೆ? ಬೆಂಗಳೂರು : ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆಯಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿದ್ದರಾಮಯ್ಯನವರು ಕಾನೂನು ಸಮರ ನಡೆಸುತ್ತಿದ್ದು, ಇಂದು ಅದು ಅಂತಿಮ ಘಟ್ಟಕ್ಕೆ ತಲುಪುವ ನಿರೀಕ್ಷೆ ಇದೆ. ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು

ಮುಡಾ ಹಗರಣದಲ್ಲಿ ಸಿಎಂಗೆ ಇಂದು ಮತ್ತೊಮ್ಮೆ ಕೋರ್ಟ್‌ ಅಗ್ನಿಪರೀಕ್ಷೆ Read More »

ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಕುಸಿದು ಬಿದ್ದು ಅಸ್ವಸ್ಥ | ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಅವರು ಶಾಫಿಂಗ್‍ ತೆರಳಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪತ್ನಿ ಅಸ್ವಸ್ಥಗೊಂಡು ಆಸ್ಪತ್ರೆಗೆ

ಡಿ.ವಿ.ಸದಾನಂದ ಗೌಡರ ಪತ್ನಿ ಡಾಟಿ ಸದಾನಂದ ಕುಸಿದು ಬಿದ್ದು ಅಸ್ವಸ್ಥ | ಆಸ್ಪತ್ರೆಗೆ ದಾಖಲು Read More »

ಪಡುಬಿದ್ರಿ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ತಡೆ : ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ

ಉಡುಪಿ: ಉಡುಪಿ ಸಮೀಪ ಪಡುಬಿದ್ರಿ ಬೀಚ್‌ನಲ್ಲಿ ಮಹಿಳೆಯೊಬ್ಬರ ಬಿಕಿನಿ ಫೋಟೊ ಶೂಟಿಂಗನ್ನು ಪೊಲೀಸರು ತಡೆದಿರುವುದು ಈಗ ಭಾರಿ ಚರ್ಚೆಗೀಡಾಗಿದೆ.ವಿವಾಹಿತ ಮಹಿಳೆಯೊಬ್ಬರು ಬಿಕಿನಿ ಫೋಟೋಶೂಟ್ ಶುಕ್ರವಾರ ಪಡುಬಿದ್ರಿ ಬೀಚ್‌ಗೆ ಬಂದಿದ್ದರು. ಆಕೆಯ ಗಂಡನೇ ಫೋಟೊಗ್ರಾಫರ್‌ ಆಗಿದ್ದರು. ಆದರೆ ಪೊಲೀಸರು ಮತ್ತು ಸ್ಥಳೀಯರು ಈ ಅಸಭ್ಯ ಫೋಟೊಶೂಟ್‌ಗೆ ತಡೆಯೊಡ್ಡಿ ಮಹಿಳೆಯನ್ನು ವಾಪಸು ಕಳುಹಿಸಿದ್ದಾರೆ. ನಂತರ ಮಹಿಳೆ ಅಡ್ಡಿಪಡಿಸಿದ ಪೊಲೀಸರ ವಿರುದ್ದವೇ ಆಕ್ರೋಶ ಹೊರ ಹಾಕಿದ್ದಾರೆ. ಮಹಿಳೆಯನ್ನು ಖ್ಯಾತಿಶ್ರೀ ಎಂದು ಗುರುತಿಸಲಾಗಿದೆ. khyatishree2 ಎಂಬ ಇನ್‌ಸ್ಟಾಗ್ರಾಂ ಖಾತೆ ಮೂಲಕ ಈಕೆ ಸಕತ್‌

ಪಡುಬಿದ್ರಿ ಬೀಚ್‌ನಲ್ಲಿ ಬಿಕಿನಿ ಫೋಟೊಶೂಟ್‌ಗೆ ತಡೆ : ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ Read More »

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ

ಹೈಕೋರ್ಟ್‌ನಲ್ಲಿಂದು ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದ ನಿರ್ಧಾರದ ವಿಚಾರಣೆ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ಇಂದು ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಿದೆ.ಇಡೀ ರಾಜ್ಯದ ಗಮನ ಇಂದು ಹೈಕೋರ್ಟ್‌ ನೀಡಬಹುದಾದ ತೀರ್ಪಿನ ಮೇಲಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು

ಸಿದ್ದರಾಮಯ್ಯಗೆ ಇಂದು ಮತ್ತೆ ಕೋರ್ಟ್‌ ಅಗ್ನಿಪರೀಕ್ಷೆ Read More »

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌

ಬಳ್ಳಾರಿಗೆ ಕರೆದೊಯ್ಯುವಾಗ ಕೂಲಿಂಗ್‌ ಧರಿಸಲು ಅವಕಾಶ ಕೊಟ್ಟ ಆರೋಪ ಬೆಂಗಳೂರು : ಕೊಲೆ ಆರೋಪಿ ದರ್ಶನ್‌ಗೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಕಂಟಕ ತಪ್ಪುತ್ತಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಅನುಭವಿಸಿದ ಕಾರಣಕ್ಕೆ ನಟನನ್ನು ನಿನ್ನೆ ನಸುಕಿನ ಹೊತ್ತು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ವಿಐಪಿ ಸೌಲಭ್ಯಕ್ಕೆ ಅವಕಾಶ ಮಾಡಿಕೊಟ್ಟ ಬೆಂಗಳೂರಿನ 9 ಜೈಲು ಅಧಿಕಾರಿಗಳು ಅಮಾನತಾಗಿ ಶಿಸ್ತು ಕ್ರಮ ಎದುರಿಸುತ್ತಿದ್ದಾರೆ. ಈಗ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋದ ಪೊಲೀಸ್‌ ಅಧಿಕಾರಿಗೂ ದರ್ಶನ್‌ ಕಾರಣದಿಂದ ಕಂಟಕ ಎದುರಾಗಿದೆ.

ಪೊಲೀಸ್‌ ಅಧಿಕಾರಿಗೆ ಕಂಟಕವಾದ ದರ್ಶನ್‌ ಕೂಲಿಂಗ್‌ ಗ್ಲಾಸ್‌ Read More »

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ

ಬೆಂಗಳೂರು: ಗೋಬಿ ಮಂಚೂರಿ, ಕಬಾಬ್, ಕಾಟನ್ ಕ್ಯಾಂಡಿ, ಪಾನಿಪುರಿಗಳಲ್ಲಿರುವ ಹಾನಿಕಾರಕ ರಾಸಾಯನಿಕ ಅಂಶಗಳನ್ನು ನಿಷೇಧಿಸಿರುವ ಆಹಾರ ಇಲಾಖೆ ಈಗ ಬೇಕರಿ ತಿನಿಸುಗಳ ಮೇಲೆ ಕಣ್ಣಿಟ್ಟಿದೆ. ಬೇಕರಿ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.‌ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ.‌ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಕಲರ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಫ್ಲೇವರ್‌ಗಳನ್ನ ಜನರು

ಈಗ ಬೇಕರಿ ತಿನಿಸುಗಳ ಮೇಲೆ ಆಹಾರ ಇಲಾಖೆ ಕಣ್ಣು : ಕೇಕ್‌ಗಳ ಪರಿಶೀಲನೆ Read More »

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌

ಕರಾವಳಿ ಜನರ ವಿರೋಧ ಲೆಕ್ಕಿಸದೆ ಅನುಷ್ಠಾನಗೊಂಡ ಯೋಜನೆ ಬೆಂಗಳೂರು: ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಜ್ಜಾಗಿದೆ. ಎತ್ತಿನಹೊಳೆ ಯೋಜನೆಯ ಟ್ರಯಲ್ ರನ್ ಪ್ರಾರಂಭ ಮಾಡಿದ್ದೇವೆ. ಯೋಜನೆಗಾಗಿ ಇಂಜಿನಿಯರ್‌ಗಳು ಸೇರಿದಂತೆ ಪ್ರತಿಯೊಬ್ಬ ನೌಕರ ಬಹಳ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈಗ 550 ಕ್ಯುಸೆಕ್ ನೀರು ಹರಿಯುತ್ತಿದೆ. ಇದರ ಆರು ಪಟ್ಟು ನೀರು ಉದ್ಘಾಟನೆ ದಿನ ಹರಿಸುತ್ತೇವೆ ಎಂದು ಉಪಮುಖ್ಯಮಂತ್ರು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎತ್ತಿನಹೊಳೆ ಯೋಜನೆಗೆ ಬಹಳ ಜನ ಭೂಮಿ ಕೊಟ್ಟಿದ್ದಾರೆ. ಇದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಇದನ್ನು

ಎತ್ತಿನಹೊಳೆ ಯೋಜನೆ ಶೀಘ್ರ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್‌ Read More »

error: Content is protected !!
Scroll to Top