ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ
ಸದ್ದಿಲ್ಲದೆ ಕ್ರೀಡಾಂಗಣದ ಹೆಸರು ಬದಲಾವಣೆ ; ಕಾಂಗ್ರೆಸ್ಗೆ ತೀವ್ರ ಮುಜುಗರ ಬೆಂಗಳೂರು: ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಕಾಂಗ್ರೆಸ್ ನಾಯಕ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೆಸಟ್ಟಿರುವುದು ವಿವಾದದ ಸ್ವರೂಪ ಪಡೆದುಕೊಂಡಿದೆ. ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿ ಹೆಸರು ಕೈ ಬಿಟ್ಟು ರಾಮನ ಹೆಸರಿಟ್ಟಿದ್ದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವಾಗಲೇ ಕರ್ನಾಟಕದಲ್ಲಿ ಸದ್ದಿಲ್ಲದೆ ಗಾಂಧೀಜಿ ಹೆಸರು ಬದಲಾಯಿಸುರುವುದು ಕಾಂಗ್ರೆಸ್ ಪಾಲಿಗೆ ತೀವ್ರ ಮುಜುಗರವುಂಟು ಮಾಡಿದೆ. ಈ ಮೂಲಕ ವಿರೋಧ ಪಕ್ಷ ಬಿಜೆಪಿ ಕೈಗೆ […]
ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ Read More »










