ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್ಗಳು
ಸಾವಿರಾರು ಮಾಲೀಕರು, ಲಕ್ಷಾಂತರ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿ ಮಂಗಳೂರು : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಕೊರತೆ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಕರಾವಳಿಯೂ ಸೇರಿದಂತೆ ರಾಜ್ಯಾದ್ಯಂತ ಕಮರ್ಷಿಯಲ್ ಸಿಲಿಂಡರ್ ಸಿಗದೆ ಹೋಟೆಲ್, ಬೇಕರಿ, ಕ್ಯಾಂಟೀನ್ ಮಾಲೀಕರು ಒದ್ದಾಡುತ್ತಿದ್ದಾರೆ. ಈಗಾಗಲೇ ಕೆಲವು ಹೋಟೆಲ್ಗಳು ಅನಿವಾರ್ಯವಾಗಿ ಮುಚ್ಚಿವೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಇನ್ನೂ ಹಲವು ಹೋಟೆಲ್ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬಹುತೇಕ ಹೋಟೆಲ್ಗಳನ್ನು ಮುಚ್ಚಬೇಕಾಗಬಹುದು ಎಂದು ಹೋಟೆಲ್ […]
ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್ಗಳು Read More »










