ರಾಜ್ಯ

ರೌಡಿ ಶೀಟರ್ ಆರಿಫ್ ಕೊಲೆ ಆರೋಪಿಗಳು ಬಳಸಿದ ಕಾರು ಪತ್ತೆ

ತೊಕ್ಕೊಟ್ಟು: ಇಲ್ಲಿನ ಫ್ಲೈ ಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಯಾನೆ ಟ್ಯಾಬ್ಲೆಟ್ ಆರಿಫ್‌ನ ಕೊಲೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಬಳಸಿದ್ದ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್‌ನನ್ನು ಬೈಕಿನಿಂದ ಕೆಡವಿ ಕೊಲೆಗೈದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಆ ಕಾರು ಬಂಟ್ವಾಳದ ಬುಡೋಳಿ ಎಂಬಲ್ಲಿ ಪತ್ತೆಯಾಗಿದೆ. ಆರಿಫ್ ಹತ್ಯೆಯ ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೇ ಸಂದರ್ಭದಲ್ಲಿ ಬುಡೋಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. […]

ರೌಡಿ ಶೀಟರ್ ಆರಿಫ್ ಕೊಲೆ ಆರೋಪಿಗಳು ಬಳಸಿದ ಕಾರು ಪತ್ತೆ Read More »

ನಿಧಿಯಾಸೆಗೆ ಪುರಾತನ ದೇವಾಲಯ ಧ್ವಂಸ, ಶಿವಲಿಂಗ ಭಗ್ನ

ಕಲ್ಬುರ್ಗಿ: ಪುರಾತನ ದೇಗುಲವೊಂದು ದುಷ್ಕರ್ಮಿಗಳ ನಿಧಿಯಾಸೆಗೆ ಧ್ವಂಸವಾದ ಘಟನೆ ಅಫ್ಜಲಪುರದ ಬಡದಾಳ ಗ್ರಾಮದಲ್ಲಿ ನಡೆದಿದೆ. ಬಡದಾಳದ ಬಸವಣ್ಣ ದೇಗುಲದಲ್ಲಿ ನಿಧಿ ಇದೆ ಎಂದು ದುಷ್ಕರ್ಮಿಗಳು ರಾತ್ರಿ ವೇಳೆ ಶೋಧ ಕಾರ್ಯ ನಡೆಸಿದ್ದಾರೆ. ದೇಗುಲದ ಒಳಕ್ಕೆ ನುಗ್ಗಿ ಶಿವಲಿಂಗ ಸೇರಿದಂತೆ ದೇವರ ಇನ್ನಿತರ ಮೂರ್ತಿಗಳನ್ನು ಭಗ್ನಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಇಂತಹ ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

ನಿಧಿಯಾಸೆಗೆ ಪುರಾತನ ದೇವಾಲಯ ಧ್ವಂಸ, ಶಿವಲಿಂಗ ಭಗ್ನ Read More »

ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದವಳ ಪುತ್ರನಿಂದ ಪತ್ನಿ ಮತ್ತು ಆಕೆಯ ಸಹೋದರನ ಕೊಲೆ

ಬೆಂಗಳೂರು: ತನ್ನ ತಾಯಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದವನ ಪತ್ನಿ ಮತ್ತು ಅವಳ ಸಹೋದರನಿಗೆ ಚಾಕು ಚುಚ್ಚಿ ಕೊಲೆ ಮಾಡಿರುವ ಘಟನೆ ಪೀಣ್ಯಾ‌ದ ನೆಲಗೆದರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಗಳರಪಾಳ್ಯದ ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಅಪರಾಧಿಗಳಾದ ಛಾಯಾ ಮತ್ತು ಆಕೆಯ ಅಪ್ರಾಪ್ತ ಪುತ್ರ ಎಸಗಿದ್ದಾಗಿದೆ. ಎಚ್‌ಎಂ‌ಟಿ ‌ಲೇ ಔಟ್‌ನ ಛಾಯಾಳ ಮನೆಯಲ್ಲೇ ಈ ಹತ್ಯೆ ನಡೆದಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಮುನಾ ಎಂಬವರ ಗಂಡ ಮಲ್ಲೇಗೌಡನಿಗೆ ಮತ್ತು

ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದವಳ ಪುತ್ರನಿಂದ ಪತ್ನಿ ಮತ್ತು ಆಕೆಯ ಸಹೋದರನ ಕೊಲೆ Read More »

ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಪ್ರೊಫೆಸರ್‌ ಅಬ್ದುಲ್ಲ ಅರೆಸ್ಟ್‌

ಕ್ಲಾಸ್‌ನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್‌ ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕೋಲೆಟ್ ಕೊಟ್ಟು ಲವ್ ಪ್ರಪೋಸ್ ಮಾಡಿದ ಅಸಿಸ್ಟೆಂಟ್ ಪ್ರೊಫೆಸರ್‌ನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪ್ರೋಫೆಸರ್ ಅಬ್ದುಲ್ ವಿರುದ್ಧ ನೆಲಮಂಗಲದ ಖಾಸಗಿ ಕಾಲೇಜು ಆಡಳಿತ ಮಂಡಳಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಪ್ರೊಫೆಸರ್ ವಿರುದ್ಧ ಕ್ರೈಂ ನಂಬರ್ 79, ಬಿಎನ್‌ಎಸ್ ಆಕ್ಟ್ 74, 75, 329 (3) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ

ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ್ದ ಪ್ರೊಫೆಸರ್‌ ಅಬ್ದುಲ್ಲ ಅರೆಸ್ಟ್‌ Read More »

ಒಂದನೇ ತರಗತಿ ದಾಖಲಾಗಲು ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ ಪ್ರಕಟ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ಅನ್ವಯಿಸುವಂತೆ ಕರ್ನಾಟಕದಲ್ಲಿ ಒಂದನೇ ತರಗತಿಗೆ ದಾಖಲಾಗಲು ಇದ್ದ 6 ರ ವಯೋಮಿತಿಯನ್ನು ಸಡಿಲಿಸಿರುವುದಾಗಿ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಮಾಡಿದೆ. ಈ ಸಂಬಂಧ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಒಂದನೇ ತರಗತಿಗೆ ದಾಖಲಾಗಲು ಇದ್ದ 6 ವರ್ಷದ ಮಿತಿಯನ್ನು 5 ವರ್ಷ 10 ತಿಂಗಳಿಗೆ ಸಡಿಲಿಕೆ ಮಾಡಲಾಗುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಗೂ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ನೀಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ.

ಒಂದನೇ ತರಗತಿ ದಾಖಲಾಗಲು ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ ಪ್ರಕಟ Read More »

ಎ. 6 : ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ

ಕಡಬ: ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ಸನ್ನಿಧಿ ಕುದ್ಮಾರು ಇಲ್ಲಿ ಎ. 6 ರಂದು ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ ಜರುಗಲಿದೆ. ಎ. 6 ರಂದು ಸಂಜೆ ಗಂಟೆ 6 ಕ್ಕೆ ದೈವಗಳ ಭಂಡಾರ ತೆಗೆಯುವುದು ರಾತ್ರಿ ಗಂಟೆ 7 ರಿಂದ ಗುಳಿಗ ದೈವದ ನೇಮ ರಾತ್ರಿ ಗಂಟೆ 9 ರಿಂದ ಅನ್ನಸಂತರ್ಪಣೆ ರಾತ್ರಿ ಗಂಟೆ 10 ರಿಂದ ಕಲ್ಲುರ್ಟಿ ದೈವದ ನೇಮ ನಡೆಯಲಿದೆ. ಹಾಗೆಯೇ ಎ. 7 ರಂದು ಬೆಳಿಗ್ಗೆ

ಎ. 6 : ಮಂತ್ರವಾದಿ ಗುಳಿಗ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವದ ನೇಮೋತ್ಸವ Read More »

ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು

ಬಳ್ಳಾರಿ: ಆನ್‌ಲೈನಿನಲ್ಲಿ ‌ಮೂಲಭೂತವಾದದ ಬಗ್ಗೆ ಪ್ರಚಾರ, ಉಗ್ರರ ಜೊತೆ ನಂಟು ಹೊಂದಿರುವ ಆರೋಪದಲ್ಲಿ ದೇಶದಲ್ಲಿ 12 ಯುವಕರನ್ನು ಬಂಧಿಸಲಾಗಿದ್ದು, ಇದರಲ್ಲಿ ಓರ್ವ ಬಂಧಿತ ಬಳ್ಳಾರಿಯವ ಎಂದು ತಿಳಿದು ಬಂದಿದೆ. ಶಂಕಿತನನ್ನು ಬಳ್ಳಾರಿಯ ಅಬ್ದುಲ್ ಸಲಾಮ್ (36) ಎಂದು ಗುರುತಿಸಲಾಗಿದೆ. ಕರ್ನಾಟಕ, ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಜಯವಾಡ ಪೊಲೀಸರು ನಡೆಸಿದ ಕಾರ್ಯಾಚರಣೆಯ ಸಂದರ್ಭದಲ್ಲಿ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಿಷೇಧಿತ ಉಗ್ರ ಸಂಘಟನೆಗಳ ಜೊತೆ ನಂಟು, ಉಗ್ರವಾದದ ಬಗ್ಗೆ ಪ್ರಚಾರ ಮಾಡುತ್ತಿರುವ ಹಿನ್ನೆಲೆ ಆರೋಪಿ

ಉಗ್ರರ ಜೊತೆ ನಂಟು: ಬಳ್ಳಾರಿಯ ಅಬ್ದುಲ್ ಸಲಾಮ್‌ನನ್ನು ಬಂಧಿಸಿದ ವಿಜಯವಾಡ ಪೊಲೀಸರು Read More »

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್

ಬೆಂಗಳೂರು: ವಿದ್ರಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಒಬ್ಬ ತರಗತಿ ನಡೆಯುತ್ತಿರುವಾಗಲೇ ಲವ್ ಪ್ರೊಪೋಸ್ ಮಾಡಿದ್ದು, ಇದು ವಿವಾದ ಸೃಷ್ಟಿ ಮಾಡಿದೆ. ಪ್ರತಿಷ್ಟಿತ ಮೆಡಿಕಲ್ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಪ್ರೊ. ಅಬ್ದುಲ್ಲಾ ಎಂಬಾತ ಚಾಕೊಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆಯನ್ನು ತರಗತಿಯಲ್ಲೇ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿ ಆಕ್ರೋಶದಿಂದ ಆತನನ್ನು ಪ್ರಶ್ನೆ ಮಾಡಿದ್ದಾಳೆ. ಘಟನೆಯಿಂದ ವಿವಾದ ಉಂಟಾಗಿತ್ತು, ಬೇರೆ ವಿದ್ಯಾರ್ಥಿಗಳು ಸಹ ಪ್ರೊಫೆಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆತನನ್ನು ಹಿಂಬಾಲಿಸಿ ಕ್ಯಾಂಪಸ್ ನಲ್ಲೇ ಹೊಡೆದಿರುವ ಘಟನೆ ಸಹ ನಡೆದಿದೆ. ಪರಿಸ್ಥಿತಿ

ತರಗತಿಯಲ್ಲೇ ‌ವಿದ್ಯಾರ್ಥಿನಿಗೆ ಲವ್ ಪ್ರೊಪೋಸ್ ಮಾಡಿದ ಪ್ರೊಫೆಸರ್ Read More »

ಬಸ್ – ಟಿಪ್ಪರ್ ‌ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ

ಹೈದರಾಬಾದ್: ಬಸ್‌ ಮತ್ತು ಟಿಪ್ಪರ್ ಢಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಸುಮಾರು 10 ಮಂದಿ ಸಜೀವ ದಹನವಾದ ಘಟನೆ ಮಾರ್ಕಪುರಂ ಬಳಿಯ ರಾಯವರಂ ಎಂಬಲ್ಲಿ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್‌ಗೆ ‌ಸೇರಿದ ಬಸ್ಸು ಮತ್ತು ಟಿಪ್ಪರ್ ನಡುವೆ ಅಪಘಾತ ನಡೆದಿದೆ. ಈ ದುರಂತದಲ್ಲಿ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬಸ್ಸು ಸಂಪೂರ್ಣವಾಗಿ ಬೆಂಕಿಗೆ ಸುಟ್ಟು ಹೋಗಿದೆ. ಘಟನೆಯಲ್ಲಿ 10 ಮಂದಿ ಸಜೀವವಾಗಿ ಸುಟ್ಟು ಹೋಗಿದ್ದಾಗಿ ತಿಳಿದು ಬಂದಿದೆ. ಬೆಳಗ್ಗೆ ಸುಮಾರು 6 ರಿಂದ

ಬಸ್ – ಟಿಪ್ಪರ್ ‌ಅಪಘಾತ: ಹೊತ್ತಿಕೊಂಡ ಬೆಂಕಿಯಲ್ಲಿ ಹತ್ತು ಮಂದಿ ಸಜೀವ ದಹನ Read More »

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ

ಬಂಟ್ವಾಳ: ಕೆಲಸಕ್ಕೆಂದು ತೆರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲ್ಲಾರಪಟ್ಟ ಆಝಾದ್ ನಗರದನಿವಾಸಿ ಅಬ್ದುಲ್ ರಶೀದ್‌ರವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿ. ಪಿಯುಸಿ ಮುಗಿಸಿ ಕಂಪ್ಯೂಟರ್ ತರಬೇತಿ ಪಡೆದಿದ್ದು, ಬಿ.ಸಿ.ರೋಡ್ ನ ಸೈಬರ್ ಸೆಂಟರ್ ನಲ್ಲಿ ಕೆಲಸ ಮಾಡಿತ್ತಿದ್ದರು. ಎಂದಿನಂತೆ ಮಾ.24ರಂದು ಕೆಲಸಕ್ಕೆಂದು ತೆರಳಿದ ಫಾತಿವiತ್ ಇಪ್ರಾ ಸಂಜೆಯಾದರು ಮನೆಗೆ ಬಾರದಿರುವುದನ್ನು ಕಂಡು ಗಾಬರಿಗೊಂಡ ಪೋಷಕರು ಆಕೆ ಕೆಲಸ ಮಾಡುವ ಸೈಬರ್ ಸೆಂಟರ್ ನ ಮಾಲೀಕ ಮನ್ನೂರ್ ಅವರ

ಕೆಲಸಕ್ಕೆಂದ್ದು ಹೊರಟು ಹೋದ ಯುವತಿ ನಾಪತ್ತೆ Read More »

error: Content is protected !!
Scroll to Top