ರಾಜ್ಯ

ಪ್ರಕರಣವೊಂದರಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ ಎದುರು | ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ನಕಲಿ ದಾಖಲೆ ಸೃಷ್ಟಿ

ಮೈಸೂರು : ಮುಡಾ ದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು , ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ.ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ […]

ಪ್ರಕರಣವೊಂದರಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ ಎದುರು | ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ನಕಲಿ ದಾಖಲೆ ಸೃಷ್ಟಿ Read More »

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ | ಆಡಳಿತಾರೂಢ ಕಾಂಗ್ರೆಸ್ ಗೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ : ಬಿಜೆಪಿ ಆರೋಪ

ಬೆಂಗಳೂರು: ದೇಶದ ಬಹುತೇಕ ಭಾಗಗಳಲ್ಲಿ ಮಳೆ ಬೀಳುತ್ತಿರುವುದರಿಂದ, ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಡೆಂಗ್ಯೂ ರೋಗದ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಡೆಂಗ್ಯೂ ಆತಂಕವನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ವರ್ಷ ದಾಖಲಾದ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಬರೋಬ್ಬರಿ 7,000 ಗಡಿಯನ್ನು ಮೀರಿದೆ. ಜುಲೈ 6 ರ ಹೊತ್ತಿಗೆ, ಕರ್ನಾಟಕದಲ್ಲಿ 7006 ಜನರಿಗೆ ವೈರಲ್ ಸೋಂಕು ಇರುವುದು ಪತ್ತೆಯಾಗಿದೆ. ಈ ಪೈಕಿ ಆರು ಮಂದಿ ಈ ಕಾಯಿಲೆಗೆ

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ | ಆಡಳಿತಾರೂಢ ಕಾಂಗ್ರೆಸ್ ಗೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ : ಬಿಜೆಪಿ ಆರೋಪ Read More »

ಲವ್ ಜಿಹಾದ್ : ಶ್ರೀರಾಮಸೇನೆ ಗೆ ಬೆದರಿಕೆ

ಹುಬ್ಬಳ್ಳಿ : ಲವ್ ಜಿಹಾದ್ ವಿರುದ್ಧ ಶ್ರೀರಾಮಸೇನೆ ಸಹಾಯ ವಾಣಿಗೆ   170ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿದ್ದು, ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್‌ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಗಂಭೀರ ಆರೋಪ ಮಾಡಿದ್ದಾರೆ. ಲವ್ ಜಿಹಾದ್ ವಿರುದ್ಧ ಸಮರ ಸಾರಿರುವ ಶ್ರೀರಾಮಸೇನೆ ಮೇ 29 ರಂದು ಸಹಾಯ ವಾಣಿಗೆ   ಆರಂಭಿಸಿತ್ತು. ಈ ಸಹಾಯ ವಾಣಿಗೆ  ಇದುವರೆಗೆ 1000ಕ್ಕೂ ಅಧಿಕ ಕಾಲ್ ಗಳು

ಲವ್ ಜಿಹಾದ್ : ಶ್ರೀರಾಮಸೇನೆ ಗೆ ಬೆದರಿಕೆ Read More »

ಕಾರುಗಳ ನಡುವೆ ಭೀಕರ ಅಪಘಾತ |  3  ಸಾವು, 3 ಗಂಭೀರ

ಶಿವಮೊಗ್ಗ :  ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದೆ.  ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿದೆ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಕಾರುಗಳ ನಡುವೆ ಭೀಕರ ಅಪಘಾತ |  3  ಸಾವು, 3 ಗಂಭೀರ Read More »

ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ l 12 ಗಂಟೆಗಳ ಕಾಲ ವಿಮಾನದಲ್ಲಿ ಬಾಕಿಯಾದ ಪ್ರಯಾಣಿಕರು

ಬೆಂಗಳೂರು : ದೆಹಲಿಯಿಂದ ಬೆಂಗಳೂರಿಗೆ ಹಾರಬೇಕಿದ್ದ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರು 12 ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆಗಿ ಪರದಾಡಿದ ಘಟನೆಯೊಂದು ವರದಿಯಾಗಿದೆ. ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ. ತಾಂತ್ರಿಕ ದೋಷ ಎಂದು ನಿನ್ನೆ ಸಂಜೆಯಿಂದ ಬೆಳಗ್ಗೆ ವರೆಗೂ ದೆಹಲಿ ಏರ್ಪೋಟ್​ನಲ್ಲೆ ಫ್ಲೈಟ್ ನಿಲ್ಲಿಸಲಾಗಿದ್ದು ಪ್ರಯಾಣಿಕರನ್ನು ಹೊರಗೆ

ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ l 12 ಗಂಟೆಗಳ ಕಾಲ ವಿಮಾನದಲ್ಲಿ ಬಾಕಿಯಾದ ಪ್ರಯಾಣಿಕರು Read More »

ಮಾನಸಿಕ ಖಿನ್ನತೆಗೆ ಅಗ್ನಿವೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಆಗ್ರಾ : ಉತ್ತರ ಪ್ರದೇಶದ ಆಗ್ರಾ ವಾಯುನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 22 ವರ್ಷದ ‘ಅಗ್ನಿವೀರ’ ಶ್ರೀಕಾಂತ್ ಕುಮಾ‌ರ್ ಚೌಧರಿ ರೈಫಲ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಅಗ್ನಿವೀರ ಶ್ರೀಕಾಂತ್ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯವರೆಂದು ಗುರುತಿಸಲಾಗಿದೆ. ರಜೆ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಶ್ರೀಕಾಂತ್, ಅದೇ ಒತ್ತಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. “ಶ್ರೀಕಾಂತ್ ಅವರ ಸಾವಿನ ನಿಖರ ಕಾರಣ ತಿಳಿಯಲು ಆಂತರಿಕ ತನಿಖೆಗೆ ಸಮಿತಿ ರಚಿಸಲಾಗಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ,” ಎಂದು

ಮಾನಸಿಕ ಖಿನ್ನತೆಗೆ ಅಗ್ನಿವೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ !

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಯೋಜನೆಯನ್ನು 2021ರಿಂದಲೇ ಸ್ಥಗಿತಗೊಳಿಸಲಾಗಿದೆ. ಆದರೂ, ರ್ಯಾಪಿಡೋ ಸೇರಿದಂತೆ ಹಲವು ಕಂಪನಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ಓಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜು.5 ರಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್ ಗಳು ಸೇರಿದಂತೆ ಎಲ್ಲ ಮಾದರಿಯ ಪ್ರಯಾಣಿಕರ ಬಾಡಿಗೆ ವಾಹನಗಳಿಗೆ ಬೈಕ್ ಟ್ಯಾಕ್ಸಿಗಳಿಂದ ಭಾರಿ ಹೊಡೆತ ಬೀಳುತ್ತಿತ್ತು. ಇವರೆಲ್ಲರ ವಿರೋಧದ ನಡುವೆಯೂ,

ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ಸಂಚಾರ ನಿಷೇಧ ! Read More »

ಹಾಲಿನ ದರದಲ್ಲಿ 2 ರೂ ಕಡಿತ | ಹಾಲು ಒಕ್ಕೂಟದಿಂದ ಹೊಸ ಆದೇಶ| ರೈತರಿಗೆ ಶಾಕ್!

ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿ ಇದೀಗ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆಡಳಿತ ಮಂಡಳಿಯು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್ ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ಹಾಲಿನ ದರದಲ್ಲಿ 2 ರೂ ಕಡಿತ | ಹಾಲು ಒಕ್ಕೂಟದಿಂದ ಹೊಸ ಆದೇಶ| ರೈತರಿಗೆ ಶಾಕ್! Read More »

ರಾಜ್ಯ ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ | ಬ್ಯಾಗ್, ಯೂನಿಫಾರ್ಮ್ ಉಚಿತ ವಿತರಣೆ

ಬೆಂಗಳೂರು: ರಾಜ್ಯ ಸರಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸುವ ಕುರಿತು ಆದೇಶ ನೀಡಿದ ಬೆನ್ನಲ್ಲೇ ಅಂಗನವಾಡಿ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಮಕ್ಕಳಿಗೆ ರಾಜ್ಯ ಸರಕಾರದಿಂದ ಬ್ಯಾಗ್, ಯೂನಿಫಾರ್ಮ್ ಉಚಿತವಾಗಿ ವಿತರಿಸುವುದು. ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ

ರಾಜ್ಯ ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ | ಬ್ಯಾಗ್, ಯೂನಿಫಾರ್ಮ್ ಉಚಿತ ವಿತರಣೆ Read More »

ಇನ್ನು ಮುಂದೆ ಸರಕಾರಿ ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಗೆ ಅವಕಾಶ

ಬೆಂಗಳೂರು: ಕಂಡಕ್ಟರ್ ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರ ನಡುವೆ  ಚಿಲ್ಲರೆಗಾಗಿ ಜಗಳ ನಡೆಯುತ್ತಲೇ ಇರುತ್ತದೆ. ಜೊತೆಗೆ ಟಿಕೆಟ್ ರಹಿತ ಪ್ರಯಾಣ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ಇನ್ನು ಮುಂದೆ ಕೆ.ಎಸ್.ಆರ್.ಟಿ.ಸಿ. ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಖಾಸಗಿ ಕಂಪೆನಿಯಿಂದ ಒಂದು ಮಷಿನ್ ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್ ಗಳ

ಇನ್ನು ಮುಂದೆ ಸರಕಾರಿ ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಗೆ ಅವಕಾಶ Read More »

error: Content is protected !!
Scroll to Top