ಪ್ರಕರಣವೊಂದರಲ್ಲಿ ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ ಎದುರು | ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ನಕಲಿ ದಾಖಲೆ ಸೃಷ್ಟಿ
ಮೈಸೂರು : ಮುಡಾ ದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು , ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ವಿಜಯನಗರ ಠಾಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ಟಿಐ ಕಾರ್ಯಕರ್ತರು ಒಬ್ಬರು ದೂರು ನೀಡಿದ್ದಾರೆ. ಮುಡಾ ಪ್ರಕರಣದಲ್ಲಿ ಸೈಟ್ ಹಂಚಿಕೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ.ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿ ಇದೀಗ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ […]










