ರಾಜ್ಯ

ವಯನಾಡು ಭೂಕುಸಿತ : 200 ಕ್ಕೇರಿದ ಸಾವಿನ ಸಂಖ್ಯೆ l ಮತ್ತಷ್ಟು ಹೆಚ್ಚಾಗುವ ಸಂಭವ

ವಯನಾಡು : ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 200 ಕ್ಕೆ ಏರಿಕೆಯಾಗಿದೆ.  ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ. ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್‌ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ […]

ವಯನಾಡು ಭೂಕುಸಿತ : 200 ಕ್ಕೇರಿದ ಸಾವಿನ ಸಂಖ್ಯೆ l ಮತ್ತಷ್ಟು ಹೆಚ್ಚಾಗುವ ಸಂಭವ Read More »

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಇಂದಿನಿಂದ ಆಗಸ್ಟ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಇಂದು ಮತ್ತು ನಾಳೆ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ಆ.1ರಂದು ಆರೆಂಜ್‌ ಅಲರ್ಟ್, ಅ.2, 3ರಂದು ಯಲ್ಲೋ ಅಲರ್ಟ್‍ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಜು. 31, ಆಗಸ್ಟ್ 1 ರಂದುಆರೆಂಜ್ ಅಲರ್ಟ್, ಉತ್ತರಕನ್ನಡ ಜಿಲ್ಲೆಯಲ್ಲಿಆ.2, 3ರಂದು ಯಲ್ಲೋ ಅಲರ್ಟ್‍ ಘೋಷಣೆ

ರಾಜ್ಯದಲ್ಲಿ ಆ.3 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಮಾಹಿತಿ Read More »

ಬಿಬಿಎಂಪಿ ಲಾರಿಯಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು  

ಬೆಂಗಳೂರು: ಬಿಬಿಎಂಪಿ ಲಾರಿಯಡಿಗೆ ಸಿಲುಕಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ಕೆ.ಆರ್‍.ಸರ್ಕಲ್ ಬಳಿ ನಡೆದಿದೆ. ಮದುವೆ ನಿಶ್ಚಯವಾಗಿದ್ದ ಯುವತಿ ಶಿಲ್ಪಾ ಹಾಗೂ ಪ್ರಶಾಂತ್ ಮೃತಪಟ್ಟವರು. ನಿನ್ನೆ ರಾತ್ರಿ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ಬಿಬಿಎಂಪಿ ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ

ಬಿಬಿಎಂಪಿ ಲಾರಿಯಡಿ ಸಿಲುಕಿ ಬೈಕ್ ಸವಾರರಿಬ್ಬರು ಮೃತ್ಯು   Read More »

ಗೀಸರ್ ನಿಂದ ವಿಷಾನಿಲ ಸೋರಿಕೆ : ಯುವಕ ಮೃತ್ಯು

ಮೂಡಬಿದಿರೆ : ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ. ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ

ಗೀಸರ್ ನಿಂದ ವಿಷಾನಿಲ ಸೋರಿಕೆ : ಯುವಕ ಮೃತ್ಯು Read More »

ಸಕಲೇಶಪುರ ಭೂಕುಸಿತ : 15 ದಿನ 8 ರೈಲುಗಳ ಸಂಚಾರ ಸ್ಥಗಿತ

ಸಕಲೇಶಪುರ : ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ಸ್ಥಗಿತವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ  ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ಸ್ಥಗಿತವಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಇದರಿಂದ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರೈಲ್ವೆ ಸಿಬ್ಬಂದಿ

ಸಕಲೇಶಪುರ ಭೂಕುಸಿತ : 15 ದಿನ 8 ರೈಲುಗಳ ಸಂಚಾರ ಸ್ಥಗಿತ Read More »

ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಸ್ರಾವ | ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‍ ನಿಂದ ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಂದರ್ಭ ಕೇಂದ್ರ ಸಚಿವ ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಕಾಣಿಸಿಕೊಂಡಿದೆ. ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಈ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್ ನಿಂದ ಒರೆಸಿಕೊಂಡಿದ್ದಾರೆ. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ರಕ್ತಸ್ರಾವ

ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಸ್ರಾವ | ಆಸ್ಪತ್ರೆಗೆ ದಾಖಲು Read More »

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು

ಶಿರಾಡಿ: ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತದ ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್’ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶುಕ್ರವಾರ ಶಿರಾಡಿ ಘಾಟ್ ನಲ್ಲಿ ರೈಲು ಸಂಪರ್ಕ ಕಡಿತಗೊಂಡಿತ್ತು. ದೋಣಿಗಲ್ ಬಳಿ ಗುಡ್ಡವೊಂದು ಕುಸಿಯುತ್ತಿದ್ದು, ರಸ್ತೆಯನ್ನು ಸಂಪೂರ್ಣ ಆವರಿಸಿಕೊಂಡಿತ್ತು. ಕುಸಿದ ಮಣ್ಣನ್ನು ಸರಿಸುವಲ್ಲಿ ಜೆಸಿಬಿ ಮೂಲಕ ಕಾರ್ಯ ನಿರ್ವಹಿಸಿ, ವಾಹನ ಸಾಗಾಟಕ್ಕೆ ಅನುವು ಮಾಡಿಕೊಡಲಾಯಿತು. ಸಂಚಾರಕ್ಕೆ ಸಂಪೂರ್ಣ ತೊಡಕ್ಕಾಗಿದ್ದು ಮಂಗಳೂರು ಕಡೆಯಿಂದ ಹೋಗಿರುವ ವಾಹನಗಳು ಸರತಿ ಸಾಲಿನಲ್ಲಿ

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು Read More »

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ. ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12 ದಿನವಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಸದ್ಯ ಎಲ್ಲಾ ರೀತಿಯಲ್ಲೂ ಹುಡುಕಾಟ ನಡೆದಿದೆ. ಆದರೂ ಪತ್ತೆಯಾಗಿಲ್ಲ. ಮುಳುಗು ತಜ್ಞರಿಂದ ನೀರಿನಲ್ಲಿರುವ ಲಾರಿ

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ Read More »

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ

ಹಾಸನ:  ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಹಳಿಯಿಂದ ಜಾರಿದ ಘಟನೆ ಇಂದು ಮುಂಜಾನೆ ಹಾಸನದ ಶಾಂತಿಗ್ರಾಮದ ಬಳಿ ನಡೆದಿದೆ.   ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಹಾಸನ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಆಗಿದೆ.

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ Read More »

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ

ಉಡುಪಿ : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ವಿಜಯಲಕ್ಷ್ಮಿ ಹಾಗೂ ಅವರ ಆಪ್ತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪತಿ ಹೆಸರಿನಲ್ಲಿ ಚಂಡಿಕಾ ಯಾಗ ನಡೆಯುತ್ತಿದ್ದು ಪತ್ನಿ ವಿಜಯಲಕ್ಷ್ಮಿ ಭಾಗಿಯಾಗಿದ್ದಾರೆ. ಜೋರಾಗಿ ಸುರಿಯುತ್ತಿರುವ ಮಳೆಯಲ್ಲೇ ದೇವಸ್ಥಾನಕ್ಕೆ ಐದು ಸುತ್ತು ಬಂದು ಪತಿಗಾಗಿ ಪ್ರಾರ್ಥಿಸಿದ್ದಾರೆ ವಿಜಯಲಕ್ಷ್ಮೀ.ಒಂದು ಕಾನೂನು ಹೋರಾಟ ಮಾಡುತ್ತಿದ್ದರೆ ಮತ್ತೊಂದು ಕಡೆ ನಿರಂತರವಾಗಿ ಪೂಜೆ ಪುನಸ್ಕಾರಗಳಲ್ಲಿ

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ Read More »

error: Content is protected !!
Scroll to Top