ರಾಜ್ಯ

ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಚಿವರಿಂದ ದರ್ಶನ್ ಬಿಡಿಸುವ ಪ್ರಯತ್ನ | ಗೃಹಸಚಿವರ ಕಾಲಿಗೆ ಬೀಳಲು ಮುಂದಾದ ಸಚಿವ

ಪುತ್ತೂರು: ದರ್ಶನ್ ಪತ್ನಿ ವಿಜಯಲಕ್ಷ್ಮಿ ವಕೀಲರನ್ನು ಸಂಪರ್ಕಿಸಿ ದರ್ಶನ್‌ ಪರ ಜಾಮೀನು ಪಡೆಯಲು ಹೋರಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ದರ್ಶನ್‌ ಆಪ್ತರೆನಿಸಿಕೊಂಡವರು ಏನೂ ಮಾಡುತ್ತಿಲ್ಲವೇ ಎನ್ನುವ ಪ್ರಶ್ನೆ ಹಲವರಲ್ಲಿದೆ. ಆದರೆ ಹಲವರು ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದರೆ, ಆದರೆ ಆ ಒಬ್ಬ ವ್ಯಕ್ತಿ ಮಾತ್ರ ದರ್ಶನ್‌ ಪರ ಹೋರಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌ ಬಂಧನವಾಗಿ ಸಂಪೂರ್ಣ ಒಂದು ವಾರ ಕಳೆದಿದ್ದು ಕಳೆದ ಎಂಟು ದಿನಗಳಿಂದ ನಟ ಪೊಲೀಸ್‌ ಠಾಣೆಯಲ್ಲಿದ್ದಾರೆ. […]

ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಚಿವರಿಂದ ದರ್ಶನ್ ಬಿಡಿಸುವ ಪ್ರಯತ್ನ | ಗೃಹಸಚಿವರ ಕಾಲಿಗೆ ಬೀಳಲು ಮುಂದಾದ ಸಚಿವ Read More »

ರೈಲಿಗೆ ಸಿಲುಕಿ ಯುವತಿ ಮೃತ್ಯು !

ತುಮಕೂರು : ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವರ್ಷಿಣಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು. ತನ್ನ ಊರಿನಿಂದ ಕಾಲೇಜಿಗೆ ಪ್ರತಿದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ನಿನ್ನೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ

ರೈಲಿಗೆ ಸಿಲುಕಿ ಯುವತಿ ಮೃತ್ಯು ! Read More »

ಪುರುಷತ್ವ ಪರೀಕ್ಷೆ ತುಂಬಾ ಮುಜುಗರವಾಗುತ್ತೆ | ಜಡ್ಜ್ ಮುಂದೆ ಅಳಲು ತೋಡಿಕೊಂಡ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರಿದಿದ್ದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಮತ್ತೊಮ್ಮೆ ಪುರುಷತ್ವ ಪರೀಕ್ಷೆಗೆ ಮನವಿ ಮಾಡಿಕೊಂಡಿದ್ದಕ್ಕೆ ಪ್ರಜ್ವಲ್ ರೇವಣ್ಣ ತನ್ನ ಅಳಲು ತೋಡಿಕೊಂಡಿದ್ದಾರೆ. ಕೋರ್ಟ್ ವಿಚಾರಣೆ ವೇಳೆ ಆರೋಪಿ ಪ್ರಜ್ವಲ್ ರೇವಣ್ಣ ಅವರು ನಾನು ಎರಡು ಕೇಸ್‌ನಲ್ಲಿ ಒಪ್ಪಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗುತ್ತೆ. ಎರಡು ಸಲ ಕೇಳಿದಕ್ಕೆ

ಪುರುಷತ್ವ ಪರೀಕ್ಷೆ ತುಂಬಾ ಮುಜುಗರವಾಗುತ್ತೆ | ಜಡ್ಜ್ ಮುಂದೆ ಅಳಲು ತೋಡಿಕೊಂಡ ಪ್ರಜ್ವಲ್ ರೇವಣ್ಣ Read More »

ಬಿಜೆಪಿ ಪ್ರಮುಖರಿಂದ ದಿ.ಎಂ.ಬಿ.ಭಾನುಪ್ರಕಾಶ್ ಗೆ ಶ್ರದ್ಧಾಂಜಲಿ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ದಿ.ಎಂ.ಬಿ.ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಮಾಜಿ ವಿಧಾನ ಪರಿಷತ್‌ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್‌, ವಿಧಾನಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ, ಶ್ರೀ ಛಲವಾದಿ ನಾರಾಯಣಸ್ವಾಮಿ,

ಬಿಜೆಪಿ ಪ್ರಮುಖರಿಂದ ದಿ.ಎಂ.ಬಿ.ಭಾನುಪ್ರಕಾಶ್ ಗೆ ಶ್ರದ್ಧಾಂಜಲಿ Read More »

ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆ ! | ಡೆತ್ ನೋಟ್ ಪತ್ತೆ

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ ಎಂಬಾತನ  ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ (35) ವಿಷ ಸೇವಿಸಿ ಏಪ್ರಿಲ್ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು

ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆ ! | ಡೆತ್ ನೋಟ್ ಪತ್ತೆ Read More »

ಕಣ್ಣು ಗಳ ದಾನ ಘೋಷಣೆ ಮಾಡಿದ ಎಂ . ಬಿ. ಭಾನುಪ್ರಕಾಶ್ | ಸಾವಿನಲ್ಲೂ ಸಾರ್ಥಕತೆ

ಶಿವಮೊಗ್ಗ: ಹೃದಯಾಘಾತದಿಂದ ಹಠಾತ್ ನಿಧನರಾದ ಬಿಜೆಪಿ ಹಿರಿಯ ನಾಯಕ ಎಂ.ಬಿ.ಭಾನುಪ್ರಕಾಶ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು. ಭಾನುಪ್ರಕಾಶ್ ಅವರ ಸ್ವಗ್ರಾಮ ಮತ್ತೂರಿಗೆ ಆಗಮಿಸಿದ ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರ ತಂಡ ಕಣ್ಣುಗಳನ್ನು ಪಡೆದುಕೊಂಡರು. ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದಕ್ಕೂ ಮೊದಲು ಮತ್ತೂರು ಗ್ರಾಮದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಅನೇಕ ಗಣ್ಯರು, ನಾಗರೀಕರು ಪಾರ್ಥಿವ ಶರೀರದ ಅಂತಿಮ ದರುಶನ ಪಡೆದರು.

ಕಣ್ಣು ಗಳ ದಾನ ಘೋಷಣೆ ಮಾಡಿದ ಎಂ . ಬಿ. ಭಾನುಪ್ರಕಾಶ್ | ಸಾವಿನಲ್ಲೂ ಸಾರ್ಥಕತೆ Read More »

ಕೇಂದ್ರದಿಂದ ರಾಜ್ಯಕ್ಕೆ ಭರ್ಜರಿ ಗಿಫ್ಟ್ : ಸಚಿವ ಸೋಮಣ್ಣ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ವಿಳಂಬವಾಗಿರುವ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳ ಸ್ಥಿತಿ ಗತಿ ಕುರಿತಾಗಿ ಸಭೆ ನಡೆಸಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು

ಕೇಂದ್ರದಿಂದ ರಾಜ್ಯಕ್ಕೆ ಭರ್ಜರಿ ಗಿಫ್ಟ್ : ಸಚಿವ ಸೋಮಣ್ಣ ಘೋಷಣೆ Read More »

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಜತೆಗೆ ಪತ್ನಿ ವಿಜಯಲಕ್ಷ್ಮೀಗೂ ಈ ಕಂಟಕ ಕಾಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದರೆ, ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿದ್ದು, ದರ್ಶನ್ ಎ3 ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ದರ್ಶನ್ ಗೆ ಸಂಬಂಧಿಸಿದ ಸಾಕಷ್ಟು ಪ್ರಕರಣಗಳು ಹೊರಬರುತ್ತಿದ್ದು,

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ Read More »

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ

ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿ ಮೊಬೈಲ್ ಎಸೆದಿದ್ದ ಸುಮನಹಳ್ಳಿ ರಾಜಕಾಲುವೆಯಲ್ಲಿ ಮೊಬೈಲ್‌ಗಾಗಿ ಪೊಲೀಸರು ಸೋಮವಾರ ತೀವ್ರ ಶೋಧ ನಡೆಸಿದರು. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಕರೆಸಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಲಾಯಿತು. ರಾಜಕಾಲುವೆಗೆ ಇಳಿದು ಕಾರ್ಮಿಕರು ಎರಡು ತಾಸು, 200 ಮೀಟರ್ ಉದ್ದಕ್ಕೂ ಶೋಧಿಸಿದರು. ಆದರೆ, ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ಸ್ಥಗಿತ ಮಾಡಲಾಯಿತು. ಪಟ್ಟಣಗೆರೆಯ ಶೆಡ್‌ನಲ್ಲಿ ಜೂನ್ 9ರ ರಾತ್ರಿ ರೇಣುಕಸ್ವಾಮಿ ಕೊಲೆ ಮಾಡಿದ ಬಳಿಕ ಆರೋಪಿಗಳು ಮುಂಜಾನೆ ಸುಮಾರು 3.30ಕ್ಕೆ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ Read More »

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು | ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

ಬೆಂಗಳೂರು: ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಹೀಗೆಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಳಿ ಬದುಕ ಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಸತ್ಯ ಹೊರತರಲು ಮಾಧ್ಯಮಗಳು, ಪೊಲೀಸರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯಸಿಗಬೇಕು. ಅವರ ಪತ್ನಿ, ಹುಟ್ಟಬೇಕಿರುವ ಮಗುವಿಗೆ ನ್ಯಾಯ ಸಿಗಬೇಕು. ಜನರಿಗೆ ಕಾನೂನಿನ ಮೇಲೆ ನಂಬಿಕೆ ಬರುವಂತಹ ಕೆಲಸವಾಗಬೇಕು ಎಂದು ಹೇಳಿದ್ದಾರೆ. ಸೆಲೆಬ್ರಿಟಿಗಳು ತಪ್ಪೇ ಮಾಡೋದಿಲ್ಲ ಎಂಬ ನಂಬಿಕೆ ಬೇಡ. ಅಂಧಭಿಮಾನ

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು | ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್ Read More »

error: Content is protected !!
Scroll to Top