ಪತಿ ನಿಧನದಿಂದ ಪತ್ನಿಗೆ ವಿಮೆಯ ಲಕ್ಷಾಂತರ ಹಣ | ಹಣಕ್ಕಾಗಿ ಸಂಬಂಧಿಕರಿಂದಲೇ ಮಹಿಳೆಯ ಕೊಲೆ
ಮೈಸೂರು : ಪತಿ ತೀರಿಹೋದ ಬಳಿಕ ಆಕೆಗೆ ಪತಿಯ ವಿಮೆಯಿಂದ ಲಕ್ಷಾಂತರ ರೂಪಾಯಿ ಹಣ ಬಂದಿತ್ತು. ಮಾರಕಾಸ್ತ್ರಗಳಿಂದ ಮಹಿಳೆಯನ್ನು ಭೀಕರವಾಗಿ ಸಂಬಂಧಿಕರೇ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಚೌಥಿ ಗ್ರಾಮದಲ್ಲಿ ನಡೆದಿದೆ. ಚೌಥಿ ಗ್ರಾಮದ ಬಸವರಾಜು ಹಾಗೂ ಯಶೋಧಮ್ಮ ದಂಪತಿ ಪುತ್ರಿಯಾದ ಭಾಗ್ಯವತಿ(32) ಮೃತ ಮಹಿಳೆ. ಇವರಿಗೆ ಸಂಪತ್ ಕುಮಾರ್ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು. ಇಬ್ಬರು ಗಂಡು ಮಕ್ಕಳು ಕೂಡ ಇದ್ದರು. ಆದರೆ 5 ವರ್ಷದ ಹಿಂದೆ ಪತಿ ಸಂಪತ್ ರಸ್ತೆ […]
ಪತಿ ನಿಧನದಿಂದ ಪತ್ನಿಗೆ ವಿಮೆಯ ಲಕ್ಷಾಂತರ ಹಣ | ಹಣಕ್ಕಾಗಿ ಸಂಬಂಧಿಕರಿಂದಲೇ ಮಹಿಳೆಯ ಕೊಲೆ Read More »










