ರಾಜ್ಯ

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ […]

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ Read More »

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು

ಹಾಸನ: ಕೆಲದಿನಗಳ ಹಿಂದೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ದರ್ಶನ್ ಅಭಿಮಾನಿ : ಪ್ರಕರಣ ದಾಖಲು Read More »

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ

ಕೊಪ್ಪಳ: ಒಂದೇ ಕುಟುಂಬಕ್ಕೆ ಸೇರಿದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಲಿಂಗಾಪುರದ ರಾಜೇಶ್ವರಿ (50), ವಸಂತಾ (28) ಹಾಗೂ ವಸಂತಾ ಅವರ ಪುತ್ರ ಸಾಯಿಧರ್ಮ ತೇಜ್ (5) ಮೃತಪಟ್ಟವರೆಂದು ಗುರುತಿಸಲಾಗಿದೆ. ವಸಂತಾ ಅವರಿಗೆ ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ಯುವಕನ ಜತೆ ಮದುವೆ ಮಾಡಲಾಗಿತ್ತು. ಗಂಡನಿಂದ ದೂರವಾದ ವಸಂತಾ ಕಳೆದ ಎರಡು ವರ್ಷಗಳಿಂದ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿ ತಾಯಿ ಹಾಗೂ ಮಗನ ಜತೆ ವಾಸವಾಗಿದ್ದರು. ಸೋಮವಾರ

ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವು :  ಕೊಲೆ ಶಂಕೆ Read More »

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ

ಬೆಂಗಳೂರು: 2023-24 ರಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಿದ ವಿಚಾರ ವಿವಾದ ಶುರು ಮಾಡಿತ್ತು. ಆದರೂ ಈ ಬಾರಿ ಕೂಡಾ ಅಂದರೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 5,8 ಹಾಗೂ 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ-1, ಮಾರ್ಚ್‌ನಲ್ಲಿ ಮೌಲ್ಯಾಂಕನ ಪರೀಕ್ಷೆ -2 ಮಾಡಲಾಗುವುದು. ನಂತರ ಎಪ್ರಿಲ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳುವುದು ಎಂದು ಹೇಳಲಾಗಿದೆ. 2023-24 ರ 5,8

5, 8 ಹಾಗೂ 9 ನೇ ತರಗತಿಯವರಿಗೆ ಪಬ್ಲಿಕ್ ಪರೀಕ್ಷೆ ಈ ಶೈಕ್ಷಣಿಕ ವರ್ಷಕ್ಕೂ ಮುಂದುವರಿಕೆ Read More »

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು

ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ Read More »

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು : ಬೆಂಗಳೂರು ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ ಇಂದು  ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ. ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ಈ ಸರ್ಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು

ಇಂದು ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ Read More »

ಮೇ 31 ರಂದು ಭಾರತಕ್ಕೆ ಬರುವೆ ಎಂದ ಪ್ರಜ್ವಲ್ ರೇವಣ್ಣ | ವಿದೇಶದಿಂದ ವೀಡಿಯೋ ಮೂಲಕ ಹೇಳಿಕೆ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‍ ಐಟಿ ತನಿಖೆಗೆ ಬರುವುದಾಗಿ ತಿಳಿಸಿದ್ದಾರೆ. ಅವರ ಅಶ್ಲೀಲ ವಿಡಿಯೋ ಪ್ರಕರಣ ಬಹಿರಂಗಗೊಳ್ಳುತ್ತಿದ್ದಂತೆ ದೇಶದೆಲ್ಲೆಡೆ ಕಿಡಿ ಹೊತ್ತಿದ ಬಳಿಕ ಒಂದು ತಿಂಗಳ ನಂತರ ವೀಡಿಯೋ ರಿಲೀಸ್ ಮಾಡುವ ಮೂಲಕ ಪ್ರತ್ಯಕ್ಷರಾಗಿದ್ದಾರೆ. ಪ್ರಕರಣ ಕುರಿತು ಮಾತನಾಡಿ, ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ. ಹೀಗಾಗಿ ಎಲ್ಲರಲ್ಲಿ ಕ್ಷಮೆ ಕೇಳುವೆ ಎಂದಿದ್ದಾರೆ.

ಮೇ 31 ರಂದು ಭಾರತಕ್ಕೆ ಬರುವೆ ಎಂದ ಪ್ರಜ್ವಲ್ ರೇವಣ್ಣ | ವಿದೇಶದಿಂದ ವೀಡಿಯೋ ಮೂಲಕ ಹೇಳಿಕೆ Read More »

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಗತ್ಯೆ ಮಾಡಿಕೊಂಡ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಇಂದು ನಡೆದಿದೆ. ಅಕ್ಷತಾ (30)  ಆತ್ಮಹತ್ಯೆ ಮಾಡಿಕೊಂಡವರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಪ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು Read More »

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು

ಹಾಸನ: ಕಾರು ಹಾಗೂ ಟ್ರಕ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್, ಡ್ರೈವರ್ ರಾಕೇಶ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ. ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು.

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು Read More »

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ.  ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »

error: Content is protected !!
Scroll to Top