ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ […]
ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ Read More »










